ಕರುಳ ಕುಡಿಗಳ ಕೈಗಳನ್ನು ಬಿಕ್ಷೆಗೆ ಒಡ್ಡಿದ ತಾಯಿ! ರಿಪ್ಪನ್ಪೇಟೆಯಲ್ಲಿ ನಡೀತು ಮನಸ್ಸಿಗೆ ನೋವಾಗುವಂತಹ ಘಟನೆ
KARNATAKA NEWS/ ONLINE / Malenadu today/ Nov 10, 2023 SHIVAMOGGA NEWS Shivamogga | ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್ಪೇಟೆ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಮನಸ್ಸಿಗೆ ನೋವಾಗುವಂತಹ ಘಟನೆಯೊಂದು ನಡೆದಿದೆ. ಆಡಬೇಕಾದ ವಯಸ್ಸಿನಲ್ಲಿ ಮಕ್ಕಳಿಬ್ಬರು ಬಿಕ್ಷೆ ಬೇಡುತ್ತಿದ್ದ ಘಟನೆ ಇದಾಗಿದ್ದು, ಅಲ್ಲಿನ ಸ್ಥಳೀಯರು ಇದನ್ನ ತಪ್ಪಿಸಿ ಪೊಲೀಸರಿಗೆ ಮಾಹಿತಿ ನೀಡಿದಾಗ ಬೇರೆಯದ್ದೆ ಸತ್ಯವೊಂದು ಹೊರಕ್ಕೆ ಬಂದಿದೆ. ಅದು ವಿಧಿಯ ಶಾಪ ಅಂದರೇ ಇದೇನಾ ಎನ್ನುವಂತಿದೆ. ಏನಿದು ಘಟನೆ ರಿಪ್ಪನ್ ಪೇಟೆಯ ಬಳಿ ಶಿವಮೊಗ್ಗ … Read more