ಹೊಟ್ಟೆನೋವಿಗೆ ಆಸ್ಪತ್ರೆ ಸೇರಿದ ಬಾಲಕಿಯಿಂದ ಮಗುವಿಗೆ ಜನ್ಮ! ಕುಡಿಯನ್ನ ಕೊಂದು ಪರಾರಿ! ವೈದ್ಯರ ನಿರ್ಲಕ್ಷ್ಯ!?

ಹೊಟ್ಟೆನೋವಿಗೆ ಆಸ್ಪತ್ರೆ ಸೇರಿದ ಬಾಲಕಿಯಿಂದ ಮಗುವಿಗೆ ಜನ್ಮ! ಕುಡಿಯನ್ನ ಕೊಂದು ಪರಾರಿ! ವೈದ್ಯರ ನಿರ್ಲಕ್ಷ್ಯ!?

SHIVAMOGGA NEWS / ONLINE / Malenadu today/ Nov 23, 2023 NEWS KANNADA Chikkamagaluru |  Malnenadutoday.com |  ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ವ್ಯವಸ್ಥೆಯ ನಿರ್ಲಕ್ಷ್ಯ ಹಾಗೂ ವೈಯಕ್ತಿಕ ಕಾರಣಕ್ಕೆ ಹುಟ್ಟಿದ ಮಗುವೊಂದು ಧಾರುಣವಾಗಿ ಬಲಿಯಾದ ಘಟನೆ ನಡೆದಿದೆ.  ಚಿಕ್ಕಮಗಳೂರು ಜಿಲ್ಲೆ ತಾಲ್ಲೂಕಿನ ಆಸ್ಪತ್ರೆಯೊಂದರಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಹೊಟ್ಟೆನೋವು ಎಂದು ಅಡ್ಮಿಟ್ ಆಗಿದ್ದಾಳೆ. ಆಕೆಯನ್ನು ಪರೀಕ್ಷಿಸಿದ ವೈದ್ಯರು ಮೇಲ್ನೋಟಕ್ಕೆ ಚಿಕಿತ್ಸೆಯನ್ನ ಆರಂಭಿಸಿದ್ದಾರೆ. ಬಾಲಕಿಯ ಹೊಟ್ಟೆನೋವಿಗೆ ಕಾರಣ ಏನು ಎಂದು ಅರಿಯುವ ಪ್ರಯತ್ನವನ್ನೆ … Read more

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (SIMS) ನಲ್ಲಿ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ!

KARNATAKA NEWS/ ONLINE / Malenadu today/ May 19, 2023 SHIVAMOGGA NEWS ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ 5 ಹುದ್ದೆಗಳಿಗೆ ಎಂಬಿಬಿಎಸ್ ಮಾಡಿರುವ ಅಭ್ಯರ್ಥಿಗಳಿಂದ ಆರ್ಜಿ ಆಹ್ವಾನಿಸಿದೆ! ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಸಂಸ್ಥೆಯ ವೆಬ್‍ಸೈಟ್ https://sims.karnataka.gov.in  ನ್ನು ಸಂಪರ್ಕಿಸಬಹುದು.  ಅರ್ಜಿದಾರರು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ 29 ರೊಳಗಾಗಿ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, … Read more

BREAKING / ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ

Former CM HD Kumaraswamy admitted to Manipal Hospital in Bengaluru

BREAKING / ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ

KARNATAKA NEWS/ ONLINE / Malenadu today/ SHIVAMOGGA / Apr 23, 2023 ಬೆಂಗಳೂರು/ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಾರೆ.  ನಿನ್ನೆ ರಾತ್ರಿ ಅವರು ತಮ್ಮ ಕುಟುಂಬದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.  ತೀವ್ರ ಜ್ವರದಿಂದ ಬಳುತ್ತಿರುವ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದು, ಸದ್ಯ ಅವರು ಚೇತರಿಸಿಕೊಳ್ತಿದ್ದಾರೆ.  ಬಿಡುವಿಲ್ಲದ ರಾಜಕಾರಣದ ಚಟುವಟಿಕೆಗಳಿಂದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರಿಗೆ ಜ್ವರ ಕಾಡುತ್ತಿದೆ.  ಇದೀಗ … Read more

ಮೆಗ್ಗಾನ್ ಆಸ್ಪತ್ರೆಯಲ್ಲಿ ಮಾರ್ಚ್​ 20 ಕ್ಕೆ ನೇರ ಸಂದರ್ಶನ ! ಒಂದು ಹುದ್ದೆಗಾಗಿ ಅರ್ಜಿ ಆಹ್ವಾನ

ಐ.ಡಿ.ಎಸ್.ಪಿ. ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಎಪಿಡಮಾಲಜಿಸ್ಟ್ ಒಂದು ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲು ಇದೇ  ಮಾರ್ಚ್  20 ರಂದು  ಬೆಳಗ್ಗೆ 11.00 ರಿಂದ ಮ. 1.30 ರವರೆಗೆ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಆವರಣದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಲು ಅರ್ಜಿ ಆಹ್ವಾನಿಸಲಾಗಿದೆ. read |BREAKING | ಸಾಗರ ಪೊಲೀಸರ ಭರ್ಜರಿ ಕಾರ್ಯಾಚರಣೆ! ಮಂಗಳೂರಿನ ಸೃಜನ್ ಶೆಟ್ಟಿ ಸೇರಿ ಮೂವರ ಬಂಧನ !   ಮೆಡಿಕಲ್ ಗ್ರಾಜುಯೇಟ್ ಜೊತೆಗೆ ಪೋಸ್ಟ್ ಗ್ರಾಜುಯೇಟ್ ಡಿಗ್ರಿ/ಡಿಪ್ಲೊಮ … Read more

ಶಿವಮೊಗ್ಗದ ಖ್ಯಾತ ಮಕ್ಕಳ ವೈದ್ಯ. ಸರ್ಜಿ ಹಾಸ್ಟಿಟಲ್​ನ ಡಾಕ್ಟರ್​ ಸತೀಶ್​ ಇನ್ನಿಲ್ಲ

ಗೋವಾ ಪ್ರವಾಸದ ವೇಳೆ ಅಸ್ವಸ್ಥರಾಗಿದ್ದ ಶಿವಮೊಗ್ಗದ ಖ್ಯಾತ ಮಕ್ಕಳ ತೀವ್ರ ನಿಗಾ ಘಟಕದ ತಜ್ಞ ಡಾಕ್ಟರ್ ಸತೀಶ್​ ರವರು ಸಾವನ್ನಪ್ಪಿದ್ದಾರೆ. ಇವತ್ತು ಬೆಳಗ್ಗೆ  ಅವರು ಸರ್ಜಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ (sarji hospital) ಸಾವನ್ನಪ್ಪಿದ್ದಾರೆ.  ಶಿವಮೊಗ್ಗದಿಂದಲಾ ಕಿಚ್ಚ ಸುದೀಪ್ ಚುನಾವಣಾ​ ಸ್ಪರ್ದೆ? ಚಿತ್ರದುರ್ಗದಿಂದನಾ? ಏನಿದು ವರದಿ? ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸ್ತಿದ್ದ ಸತೀಶ್​ರವರು, ಗೋವಾಕ್ಕೆ ತೆರಳಿದ್ದ ವೇಳೆ ಬ್ರೈನ್​ ಹೆಮರೇಜ್​ಗೆ ಗುರಿಯಾಗಿದ್ದರು. ತಕ್ಷಣ ಅವರನ್ನು ಅಲ್ಲಿಂದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರವಾನಿಸಲಾಗಿತ್ತು. … Read more