ಪೊಲೀಸರಿಗೆ ಬಂತು ಬಾಲ್ಯವಿವಾಹದ ಕರೆ | ಮನೆ ಅಡ್ವಾನ್ಸ್​ಗೆ ನಡೀತು ಹೀಗೊಂದು ಕಿರಿಕ್!

KARNATAKA |  Dec 9, 2023 |  ಬಾಲ್ಯವಿವಾಹಗಳಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಎನ್ನುವ ವರದಿ ಹೊರಬೀಳುತ್ತಿರುವ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಬಾಲ್ಯವಿವಾಹದ ಪ್ರಕರಣದ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು ವಿಚಾರಣೆ ನಡೆಯುತ್ತಿದೆ.  ಈ ಸಂಬಂಧ 112 ಶಿವಮೊಗ್ಗ ಭದ್ರಾವತಿ ಪೊಲೀಸರಿಗೆ ಕರೆಯೊಂದು ಬಂದಿದೆ. ಅದನ್ನ ಆಧರಿಸಿ ಸ್ಥಳಕ್ಕೆ ತೆರಳಿದ ಇಆರ್​ವಿ ಸಿಬ್ಬಂದಿ ವಿಚಾರಣೆ ನಡೆಸಿದ್ದಾರೆ  READ : Public Notice | ವಿದ್ಯಾರ್ಥಿ ಹೆಸರು ಶಾಲೆ ದಾಖಲಾತಿ ಹಾಗೂ ಆಧಾರ್​ ನಲ್ಲಿ ತಪ್ಪಾಗಿದ್ದರೇ ಏನು ಮಾಡಬೇಕು! ಇಲ್ಲಿದೆ … Read more