ಭೂಮಿ ಕೊಟ್ಟ ರೈತರಿಗೆ ಪರಿಹಾರ ನೀಡಿಯೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸುವುದಾಗಿ ಮಾತುಕೊಟ್ಟವರು..ಅದನ್ನು ಈಡೇರಿಸುತ್ತಾರಾ? AIRPORT ನ ಏಳು ಬೀಳುಗಳ ಮಾಹಿತಿ ಜೆಪಿ ಬರೆಯುತ್ತಾರೆ.
ವಿಮಾನ ನಿಲ್ದಾಣಕ್ಕೆ ನಾನೂರು ಕೋಟಿಗೂ ಅಧಿಕ ಹಣ ವ್ಯಯಿಸಲು ಸರ್ಕಾರದ ಬೊಕ್ಕಸದಲ್ಲಿ ಹಣವಿರುವಾಗ, ಭೂಮಿ ತ್ಯಾಗ ಮಾಡಿದ ಸಂತ್ರಸ್ಥ ರೈತರಿಗೆ ಪರಿಹಾರ ಕೊಡಲು ಹಣ ಸಾಲದಾಯಿತೇ? ಹೀಗೊಂದು ಚರ್ಚೆ ವಿಮಾನ ನಿಲ್ದಾಣ ಉದ್ಘಾಟನೆ ದಿನಾಂಕ ಸನಿಹವಾಗುತ್ತಿದ್ದಂತೆ ಮಾರ್ಧನಿಸುತ್ತಿದೆ. ಹೌದು ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣು ನೆಟ್ಟು, ಶಿವಮೊಗ್ಗ ಜಿಲ್ಲೆಯ ಜನತೆಯ ಮತ ಬ್ಯಾಂಕ್ ಗಟ್ಟಿಗೊಳಿಸುವಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಪ್ರಮುಖ ಪಾತ್ರವಹಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ವಿಮಾನ ನಿಲ್ದಾಣಕ್ಕಾಗಿ ಭೂಮಿ ತ್ಯಾಗ ಮಾಡಿದ ಸೋಗಾನೆ ಸಂತ್ರಸ್ಥ … Read more