Karnataka Congress july 08 / ಶಿವಮೊಗ್ಗ, ಭದ್ರಾವತಿ ಶಾಸಕರ ಜೊತೆ ರಣದೀಪ್ ಸಿಂಗ್ ಸುರ್ಜೇವಾಲಾ ಮೀಟಿಂಗ್​/ ಯಾವಾಗ ಗೊತ್ತಾ

Karnataka Congress july 08

Karnataka Congress,  ಸುರ್ಜೇವಾಲಾ ಮುಂದೆ ಶಾಸಕರ ಅಹವಾಲು ಸಭೆ! ರಾಜ್ಯ ಸರ್ಕಾರದದಲ್ಲಿ ಸಚಿವರುಗಳ ಬಗ್ಗೆ ಬೇಸರ ವ್ಯಕ್ತವಾದ ಬೆನ್ನಲ್ಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರವರನ್ನ ರಾಜ್ಯಕ್ಕೆ ಕಳುಹಿಸಿದ ಹೈಕಮಾಂಡ್​, ಶಾಸಕರಿಗೆ ಪ್ರತ್ಯೇಕವಾಗಿ 20 ನಿಮಿಷದ ಅವಕಾಶ ನೀಡಿ ಅವರುಗಳ ಅಹವಾಲು ಕೇಳಲು ತಿಳಿಸಿತ್ತು. ಅದರಂತೆ ರಾಜ್ಯಕ್ಕೆ ಆಗಮಿಸಿರುವ ಸುರ್ಜೆವಾಲಾ ಪ್ರತಿಯೊಬ್ಬ ಶಾಸಕರ ಬಳಿಯಲ್ಲಿಯು ಅವರ ಸಮಸ್ಯೆಗಳು , ಅಹವಾಲುಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸಲಹೆ ಸೂಚನೆಗಳನ್ನು ಕಲೆಹಾಕುತ್ತಿದ್ದಾರೆ.  ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ … Read more

2022 ಸಾಲಿನ  ಸ್ಮಾರ್ಟ್​ ಸಿಟಿ ಪ್ರಶಸ್ತಿಯಲ್ಲಿ ಶಿವಮೊಗ್ಗಕ್ಕೆ 2ನೇ ಸ್ಥಾನ! ಏನಿದು ವಿಶೇಷ ಗೌರವ

KARNATAKA NEWS/ ONLINE / Malenadu today/ Aug 25, 2023 SHIVAMOGGA NEWS ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ 2022 ಸಾಲಿನ  ಸ್ಮಾರ್ಟ್​ ಸಿಟಿ ಪ್ರಶಸ್ತಿಗಳನ್ನು ಘೋಷಣೆ ಮಾಡಿದೆ. ಈ ಪೈಕಿ, ರಾಜ್ಯದ 3 ನಗರಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಯನ್ನು ಗಳಿಸಿಕೊಂಡಿವೆ.  ಶಿವಮೊಗ್ಗ, ಹುಬ್ಬಳ್ಳಿ – ಧಾರವಾಡ ಮತ್ತು ಬೆಳಗಾವಿ ನಗರಗಳು ಪ್ರಶಸ್ತಿ ಗೆದ್ದುಕೊಂಡಿವೆ. ನಗರ ಪರ್ಯಾವರಣ ವಿಭಾಗದಲ್ಲಿ ಶಿವಮೊಗ್ಗ ನಗರ 2ನೇ ಸ್ಥಾನ ಗಳಿಸಿಕೊಂಡಿದೆ. ಏನೂತನ ಆವಿಷ್ಕಾರ ವಿಭಾಗದಡಿ ಹುಬ್ಬಳ್ಳಿ ಧಾರವಾಡ … Read more