BREAKING NEWS / ಹುಲಿಕಲ್ ಘಾಟಿಯಲ್ಲಿ ವಾಹನ ಓಡಾಟಕ್ಕೆ ಇನ್ಯಾವ ಅಡ್ಡಿಯಿಲ್ಲ!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಕಳೆದ ಎರಡು ತಿಂಗಳಿನಿಂದ ಬಂದ್ ಆಗಿದ್ದ ಹೊಸನಗರ ದ ಮಾಸ್ತಿಕಟ್ಟೆ ಸಮೀಪ ಇರುವ ಹುಲಿಕಲ್ ಘಾಟಿ ಮತ್ತೆ ರಸ್ತೆ ಸಂಚಾರಕ್ಕೆ ತೆರೆದುಕೊಂಡಿದೆ.  Read / ಕುಡಿಯುವ ನೀರು ಪೂರೈಕೆಗೂ ಡಿಸಿ ಪರ್ಮಿಶನ್​ ಬೇಕಾ!? ಸಹಕಾರಿ ಸಾಲನೂ ಸಿಗೋದಿಲ್ವಾ? ಸೀಜ್ ಆದ ದುಡ್ಡು ವಾಪ್ ಬರಲ್ವಾ?  SP -DC  ಕೊಟ್ಟ ಉತ್ತರವೇನು? ಸುಂದರವಾಯ್ತು ರಸ್ತೆ ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ ಘಾಟಿಯ ಕಾಂಕ್ರಿಟೀಕರಣ ಕಾಮಗಾರಿ … Read more

BREAKING NEWS / ಹುಲಿಕಲ್ ಘಾಟಿಯಲ್ಲಿ ವಾಹನ ಓಡಾಟಕ್ಕೆ ಇನ್ಯಾವ ಅಡ್ಡಿಯಿಲ್ಲ!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಕಳೆದ ಎರಡು ತಿಂಗಳಿನಿಂದ ಬಂದ್ ಆಗಿದ್ದ ಹೊಸನಗರ ದ ಮಾಸ್ತಿಕಟ್ಟೆ ಸಮೀಪ ಇರುವ ಹುಲಿಕಲ್ ಘಾಟಿ ಮತ್ತೆ ರಸ್ತೆ ಸಂಚಾರಕ್ಕೆ ತೆರೆದುಕೊಂಡಿದೆ.  Read / ಕುಡಿಯುವ ನೀರು ಪೂರೈಕೆಗೂ ಡಿಸಿ ಪರ್ಮಿಶನ್​ ಬೇಕಾ!? ಸಹಕಾರಿ ಸಾಲನೂ ಸಿಗೋದಿಲ್ವಾ? ಸೀಜ್ ಆದ ದುಡ್ಡು ವಾಪ್ ಬರಲ್ವಾ?  SP -DC  ಕೊಟ್ಟ ಉತ್ತರವೇನು? ಸುಂದರವಾಯ್ತು ರಸ್ತೆ ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ ಘಾಟಿಯ ಕಾಂಕ್ರಿಟೀಕರಣ ಕಾಮಗಾರಿ … Read more

ಶಿವಮೊಗ್ಗ-ದಕ್ಷಿಣ ಕನ್ನಡ-ಉಡುಪಿ ಜನರಿಗೆ ಸೂಚನೆ/ ಹುಲಿಕಲ್ ಘಾಟಿ ಬಂದ್​ ಇನ್ನಷ್ಟು ದಿನ ವಿಸ್ತರಣೆ/ ಪರ್ಯಾಯ ಮಾರ್ಗ ಇಲ್ಲಿದೆ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್ (Balebare ghat)  ನಲ್ಲಿ ಕಾಂಕ್ರಿಟ್​ ಪೇವ್​ಮೆಂಟ್ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಹೆದ್ದಾರಿ ಬಂದ್ ಮಾಡಲಾಗಿತ್ತು.  ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಶಿವಮೊಗ್ಗ ಜಿಲ್ಲಾಡಳಿತ ಆದೇಶವನ್ನು ಹೊರಡಿಸಿದ್ದು, ಹೆಚ್ಚುವರಿಯಾಗಿ ಹತ್ತು ದಿನಗಳ ಕಾಲ ಘಾಟಿ ರಸ್ತೆಯನ್ನ ಬಂದ್​ ಮಾಡಲಾಗುತ್ತಿದೆ ಎಂದು ತಿಳಿಸಿದೆ.  ಬಾಳೆಬರೆ ಘಾಟಿಯಲ್ಲಿನ ಕಾಮಗಾರಿ  ಇಲ್ಲಿನ ಹುಲಿಕಲ್ ಅಥವಾ ಬಾಳೆಬರೆ ಘಾಟಿಯಲ್ಲಿ, ತೀರ್ಥಹಳ್ಳಿ-ಕುಂದಾಪುರದ ಹೆದ್ದಾರಿಯ  36.00 ರಿಂದ 38.00 … Read more

ಬಾಳೆಬರೆ ಘಾಟಿ ಬಂದ್​ ಆದಾಗಿನಿಂದ ಬಸ್​ಗೆ ಬರ! ಮಕ್ಕಳ ಎಕ್ಸಾಮ್​ ಟೈಂನಲ್ಲಿಯಾದ್ರೂ ಬಸ್​ ವ್ಯವಸ್ಥೆ ಮಾಡಿ! ಹೊಸನಗರದ ಜನರ ಬೇಡಿಕೆಗೆ ಸ್ಪಂದಿಸುತ್ತಾ ಆಡಳಿತ ವ್ಯವಸ್ಥೆ

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನಲ್ಲಿ ಮತ್ತೆ ಬಸ್​ಗಳ ಸಮಸ್ಯೆಯೇ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದಕ್ಕೆ ಕಾರಣ ಹುಲಿಕಲ್ ಘಾಟಿ ಬಂದ್ ಆಗಿರೋದು. ಹೊಸನಗರ ತಾಲ್ಲೂಕಿನಲ್ಲಿ, ಕರಾವಳಿಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಸಿಗುವ ಕೈಮರ, ಕೌರಿಬೈಲು, ಯಡೂರು, ಮಾಸ್ತಿಕಟ್ಟೆಯ ಜನರು ಈ ಭಾಗದಲ್ಲಿ ಓಡಾಡುವ ಬಸ್​ಗಳನ್ನೆ ಆದರಿಸಿದ್ದಾರೆ. ಆದರೆ ರಸ್ತೆ ದುರಸ್ತಿಗಾಗಿ ಬಾಳೆಬರೆ ಘಾಟಿ ಬಂದ್ ಆಗಿದೆ. ಹೀಗಾಗಿ ಕರಾವಳಿಗೆ ಹೋಗುವ ಬಸ್​ಗಳು ಕೊಲ್ಲೂರು ಘಾಟಿ ಮೇಲೆ ಘಟ್ಟದ ಕೆಳಕ್ಕೆ ಸಂಚರಿಸುತ್ತಿವೆ. ಆದರೆ, ದಿನಕ್ಕೆ ನಾಲ್ಕು ಬಸ್​ಗಳಷ್ಟೆ … Read more

BREAKING : ಈಗ ಕನ್​​ಫರ್ಮ್​ ! 2 ತಿಂಗಳ ಕಾಲ ಹುಲಿಕಲ್ ಘಾಟಿ ಬಂದ್​! ವಾಹನ ಸವಾರರಿಗೆ ಇಲ್ಲಿದೆ ಅಗತ್ಯ ಮಾಹಿತಿ

ಶಿವಮೊಗ್ಗ ಜಿಲ್ಲೆಯ ಪ್ರಮುಖ ಘಾಟಿ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್ (Balebare ghat) 36.00 ರಿಂದ 38.00 ಕಿ.ಮೀ ಹಾಗೂ 40.50 ರಿಂದ 41.60 ಕಿ.ಮೀ ರಲ್ಲಿ ಎರಡು ಭಾಗಗಳಲ್ಲಿ1490 ಮೀ 1080 ಮೀ ಒಟ್ಟು 2570.00 ಮೀಟರ್ ಉದ್ದದ ಕಾಂಕ್ರೀಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಹೆದ್ದಾರಿ ಬಂದ್ ಆಗಲಿದೆ.  ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ … Read more

BREAKING : ಈಗ ಕನ್​​ಫರ್ಮ್​ ! 2 ತಿಂಗಳ ಕಾಲ ಹುಲಿಕಲ್ ಘಾಟಿ ಬಂದ್​! ವಾಹನ ಸವಾರರಿಗೆ ಇಲ್ಲಿದೆ ಅಗತ್ಯ ಮಾಹಿತಿ

ಶಿವಮೊಗ್ಗ ಜಿಲ್ಲೆಯ ಪ್ರಮುಖ ಘಾಟಿ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್ (Balebare ghat) 36.00 ರಿಂದ 38.00 ಕಿ.ಮೀ ಹಾಗೂ 40.50 ರಿಂದ 41.60 ಕಿ.ಮೀ ರಲ್ಲಿ ಎರಡು ಭಾಗಗಳಲ್ಲಿ1490 ಮೀ 1080 ಮೀ ಒಟ್ಟು 2570.00 ಮೀಟರ್ ಉದ್ದದ ಕಾಂಕ್ರೀಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಹೆದ್ದಾರಿ ಬಂದ್ ಆಗಲಿದೆ.  ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ … Read more

Balebare ghat : 2 ತಿಂಗಳ ಕಾಲ ಬಂದ್ ಆಗಲಿದೆ ಬಾಳೆಬರೆ ಘಾಟಿ ಸಂಚಾರ? ಕಾರಣವೇನು ಗೊತ್ತಾ?

ಶಿವಮೊಗ್ಗ ಜಿಲ್ಲೆಯ ಪ್ರಮುಖ ಘಾಟಿ ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ -52 ರ ಬಾಳೆಬರೆ ಘಾಟ್ (Balebare ghat) 36.00 ರಿಂದ 38.00 ಕಿ.ಮೀ ಹಾಗೂ 40.50 ರಿಂದ 41.60 ಕಿ.ಮೀ ರಲ್ಲಿ ಎರಡು ಭಾಗಗಳಲ್ಲಿ1490 ಮೀ 1080 ಮೀ ಒಟ್ಟು 2570.00 ಮೀಟರ್ ಉದ್ದದ ಕಾಂಕ್ರೀಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎರಡು ತಿಂಗಳ ಕಾಲ ಹೆದ್ದಾರಿ ಬಂದ್ ಆಗುವ ಸಾಧ್ಯತೆ ಇದೆ. ಈ ಸಂಬಂಧ ಪರ್ಯಾಯ ಮಾರ್ಗ ಹಾಗೂ ಸಂಚಾರ ನಿಲುಗಡೆಯ ಬಗ್ಗೆ ಜಿಲ್ಲಾಡಳಿತ … Read more