ಹುಣಸೋಡು ಸ್ಫೋಟದ ವಿಚಾರಕ್ಕೆ ಕೈ ಹಾಕಿದ ಮಧು ಬಂಗಾರಪ್ಪ! ಯಾರ ವಿರುದ್ಧ ತನಿಖಾಸ್ತ್ರ?

KARNATAKA NEWS/ ONLINE / Malenadu today/ Sep 17, 2023 SHIVAMOGGA NEWS ಸಚಿವ ಮಧು ಬಂಗಾರಪ್ಪ, ಪ್ರಗತಿ ಪರಿಶಿಲನೆ ಸಭೆಯಲ್ಲಿ ಭರ್ಜರಿ ಆಟ ಪ್ರದರ್ಶನ ಮಾಡಿದ್ದಾರೆ. ಅಧಿಕಾರಿಗಳ ತಪ್ಪುಗಳನ್ನ ಪ್ರಶ್ನಿಸುವುದರ ಜೊತೆ ಬಿಜೆಪಿ ಅವಧಿಯಲ್ಲಿ ನಡೆದಿದ್ದ ಘಟನೆಗಳ ಬಗ್ಗೆ ತನಿಖೆ ನಡೆಸಲು ಮುಂದಾಗಿದ್ದಾರೆ. ಈ ಸಂಬಂಧ ಸಿಎಂ ಜೊತೆ ಮಾತನಾಡಲು ತೀರ್ಮಾನಿಸಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಯಾವೆಲ್ಲಾ ವಿಚಾರಗಳು ತನಿಖೆಯ ಹಾದಿಯಲ್ಲಿ ಕೇಳಿ ಬಂತು ಎಂಬುದನ್ನ ನೋಡುವುದಾದರೆ, ಸ್ಮಾರ್ಟ್​ ಸಿಟಿ ಕಾಮಗಾರಿ ತನಿಖೆ … Read more

ಶಿವಮೊಗ್ಗದಲ್ಲಿ ಸ್ಫೋಟ.. ಏನಾಯ್ತು..? ಹೇಗಾಯ್ತು..? ಕಂಪ್ಲೀಟ್ ಡಿಟೇಲ್ಸ್.

Rural road with vehicles and fog

ಸಮಯ ರಾತ್ರಿ 10.30.. ನಿಗೂಢವಾದ ಶಬ್ದ ಕಿವಿಗೆ ಅಪ್ಪಳಿಸಿತು. ಮುಚ್ಚಿದ ಕಿಡಕಿ ಬಾಗಿಲುಗಳು ಸಹ ಸದ್ದು ಮಾಡಿದವು.. ನೋಡ ನೋಡುತ್ತಿದ್ದಂತೆ ಇಡೀ ಏರಿಯಾದ ಜನ್ರು ರೋಡಿಗೆ ಬಂದು ನಿಂತಿದ್ರು. ಏನಾಯ್ತು.. ಭೂಕಂಪನ ಏನಾದ್ರೂ ಆಗುತ್ತಾ..? ಅನ್ನೋ ಭಯದಲ್ಲಿ ಲಕ್ಷಾಂತರ ಜನರು ಮನೆಯಿಂದ ಓಡಿ ಬಂದಿದ್ರು. ಭಯದಲ್ಲಿಯೇ ಗಂಟೆಗಳನ್ನು ಕಳೆದರು.. ಕೆಲ ಸಮಯದ ನಂತರ ಅಸಲಿ ವಿಷ್ಯ ಬಯಲಿಗೆ ಬಂತು. ಅದೇನಪ್ಪ ಅಂದ್ರೆ ಕಲ್ಲು ಕ್ವಾರಿಯಲ್ಲಿನ ಸ್ಫೋಟ. ಹೌದು, ಸ್ಫೋಟದಿಂದ ಅನಾಹುತವೊಂದು ಸಂಭವಿಸಿದೆ. ಡೈನಮೈಟ್ ಮತ್ತು ಜೆಲಟಿನ್ ಕಡ್ಡಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು