ಎಲ್ಲಿದೆ ಮೋದಿ ಗ್ಯಾರಂಟಿ!? ಶಿವಮೊಗ್ಗದಲ್ಲಿ ಕಿಮ್ಮನೆ ರತ್ನಾಕರ್​ ನೇತೃತವದಲ್ಲಿ ಕಾಂಗ್ರೆಸ್ ಸತ್ಯಾಗ್ರಹ!

KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗ/ ಕೇಂದ್ರ ಸರ್ಕಾರ ಅಕ್ಕಿ ತಾರತಮ್ಯ ಮಾಡ್ತಿದೆ ಹಾಗೂ  ಸುಳ್ಳು ಭರವಸೆಗಳನ್ನು ನೀಡ್ತಿದೆ ಎಂಧು ಆರೋಪಿಸಿ ಇವತ್ತು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು  ಮಹಾತ್ಮಾ ಗಾಂಧಿ ಪಾರ್ಕಿನ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಕೈಗೊಂಡರು.  ಪ್ರತಿಭಟನೆಯ ಆರಂಭದಿಂದಲೇ  ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ಸರ್ಕಾರ ಯಾವ ಭರವಸೆಗಳನ್ನೂ … Read more

ಶಿವಮೊಗ್ಗದ ಗಾಂಧಿ ಪ್ರತಿಮೆ ಎದುರು ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ನೇತೃತ್ವದಲ್ಲಿಂದು ಉಪವಾಸ ಸತ್ಯಾಗ್ರಹ ! ಕಾರಣವೇನು?

KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗದಲ್ಲಿ ಇವತ್ತು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ (kimmane ratnakar) ಮತ್ತೆ ಉಪವಾಸ ಸತ್ಯಾಗ್ರಹ ನಡೆಸಲಿದ್ಧಾರೆ.  ಈ ಭಾರಿ ಕೇಂದ್ರ ಸರಕಾರದ ವಿರುದ್ಧ  ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ಧಾರೆ.  ಶಿವಮೊಗ್ಗ ನಗರದ ಗಾಂಧಿ ಪಾರ್ಕಿನ ಮಹಾತ್ಮ ಗಾಂಧೀಜಿ  ಪ್ರತಿಮೆ ಬಳಿ ಮಾಜಿ ಸಚಿವರು ಉಪವಾಸ ಸತ್ಯಾಗ್ರಹ  ನಡೆಸಲಿದ್ದಾರೆ. ಕೇಂದ್ರ ಸರಕಾರ ಕಳೆದ 9 ವರ್ಷಗಳ ಹಿಂದೆಯೇ ಹಲವು ಭರವಸೆಗಳನ್ನು ನೀಡಿತ್ತು ಆದರೆ ಅದನ್ನ ಈಡೇರಿಸಿಲ್ಲ ಎಂದು … Read more

ಮತ್ತೆ ಸತ್ಯಾಗ್ರಹದ ವೇದಿಕೆ ಏರಿದ ಕಿಮ್ಮನೆ ರತ್ನಾಕರ್! ಜುಲೈ 3 ಕ್ಕೆ ಉಪವಾಸ ಧರಣಿ! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ Jun 29, 2023 SHIVAMOGGA NEWS ಶಿವಮೊಗ್ಗ/ ಮಾಜಿ ಸಚಿವ ಕಿಮ್ಮನೆ ರತ್ನಾಕರ್ (kimmane ratnakar) ಮತ್ತೆ ಹೋರಾಟಕ್ಕೆ ಮುಂದಾಗಿದ್ದಾರೆ. ಈ ಭಾರಿ ಕೇಂದ್ರ ಸರಕಾರದ ವಿರುದ್ಧ ಜುಲೈ 3 ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ಧಾರೆ. ಅಂದು ಬೆಳಗ್ಗೆ 9.30ರಿಂದ ಸಂಜೆ 5.30ರ ವರೆಗೆ ಶಿವಮೊಗ್ಗ ನಗರದ ಗಾಂಧಿ ಪಾರ್ಕಿನ ಮಹಾತ್ಮ ಗಾಂಧೀಜಿ  ಪ್ರತಿಮೆ ಬಳಿ ಮಾಜಿ ಸಚಿವರು ಉಪವಾಸ ಸತ್ಯಾಗ್ರಹ  ನಡೆಸಲಿದ್ದಾರೆ.  ಈ ಸಂಬಂಧ ನಿನ್ನೆ ಜಿಲ್ಲಾ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು