ಅತ್ತಿಗೆ ಜೊತೆ ಮೈದುನನ ಸಲುಗೆ ಸಹಿಸದ ಅಣ್ಣ! ತಮ್ಮನನ್ನೆ ಕೊಂದು ಪೊಲೀಸರ ಬಳಿಯೇ ನಾಪತ್ತೆ ಕಥೆ ಕಟ್ಟಿದ! ತೋಟದ ಸಮಾದಿ ರಹಸ್ಯ ಹೊರಬಂದಿದ್ದೇಗೆ? ಎಸ್​ಪಿ ಏನಂದ್ರು ಓದಿ

Malenadu Today

Soraba Muder Case ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಹೆಂಡತಿಯ ಜತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆಂದು ಅಣ್ಣನೊಬ್ಬ ತನ್ನ ತಮ್ಮನನ್ನೇ ಕೊಲೆಮಾಡಿ ಹೂತುಹಾಕಿದ ಘಟನೆ ಸೊರಬ ತಾಲೂಕಿನ ಜೇಡಗೇರಿ ಗ್ರಾಮದ ಮಂಜುನಾಥ್ ಅವರ ತೋಟದಲ್ಲಿ ನಡೆದಿದೆ.ಆನವಟ್ಟಿ ಹೋಬಳಿ ಕಾನುಕೊಪ್ಪ ಹೊಸೂರು ಗ್ರಾಮದ ರಾಮಚಂದ್ರ (30) ಕೊಲೆಯಾದವ. ಆತನ ಹಿರಿಯ ಸಹೋದರ ಮಾಲತೇಶ್ ಕೊಲೆ ಆರೋಪಿ. ಪುತ್ರ ರಾಮಚಂದ್ರ ಕಳೆದ ಸೆಪ್ಟೆಂಬರ್​ 8 ರಂದು ಮನೆಯಿಂದ ನಾಪತ್ತೆಯಾಗಿದ್ದ. ಈ ಬಗ್ಗೆ ಕೆಲವು ದಿನಗಳ ನಂತರ ತಾಯಿ ಪೊಲೀಸ್ … Read more

ಸೊರಬ : ಅನೈತಿಕ ಸಂಬಂಧಕ್ಕೆ ತಮ್ಮನನ್ನೇ ಕೊಂದ ಅಣ್ಣ 

Shimoga news Areca Nut Theft Copper Utensils Theft Dandavati River Sheep death Soraba, animal disease Karnataka, veterinary investigation, Veterinary doctor contact Soraba, Bangarappa Stadium, ಕುರಿ ಸಾವು, ಸೊರಬ ಸುದ್ದಿ, ವಿಷಪೂರಿತ ಆಹಾರ, Woman Narrowly Escapes Chain Snatching Attempt in Soraba While Riding Scooty

ಶಿವಮೊಗ್ಗ: ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಅಣ್ಣನೇ ತನ್ನ ಸ್ವಂತ ತಮ್ಮನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ವ್ಯಾಪ್ತಿಯಲ್ಲಿ ನಡೆದಿದೆ.ರಾಮಚಂದ್ರಪ್ಪ (28) ಮೃತ ದುರ್ದೈವಿ. ಶಿವಮೊಗ್ಗ, ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, 51.75 ಲೀಟರ್ ಗೋವಾ ಮದ್ಯ ವಶ Shimoga news  ಘಟನೆಯ ಹಿನ್ನೆಲೆ ದೂರುದಾರರಿಗೆ ಇಬ್ಬರು ಗಂಡು ಮಕ್ಕಳಿದ್ದು, ಹಿರಿಯ ಮಗ ಮಾಲತೇಶ (35 ವರ್ಷ) ಮತ್ತು ಕಿರಿಯ ಮಗ ರಾಮಚಂದ್ರಪ್ಪ (28 ವರ್ಷ). ಮಾಲತೇಶನ ಪತ್ನಿ ಭಾಗ್ಯ ಹಾಗೂ ರಾಮಚಂದ್ರಪ್ಪನ ನಡುವೆ … Read more