ಹುಲಿಉಗುರು ಸೇರಿ ವನ್ಯಜೀವಿಗಳ ವಸ್ತುಗಳಿದ್ರೆ ವಾಪಸ್ ನೀಡಲು ಮೂರು ತಿಂಗಳ ಕಾಲವಾಕಾಶ!? ಏನಂದ್ರು ಈಶ್ವರ್ ಖಂಡ್ರೆ

 SHIVAMOGGA |  Dec 20, 2023  |    ಇತ್ತೀಚೆಗೆ ಹುಲಿ ಉಗುರು ಸೇರಿದಂತೆ ವನ್ಯಜೀವಿಯ ಅವಶೇಷಗಳನ್ನ ಸಂಗ್ರಹಿಸಿಟ್ಟುಕೊಂಡಿರುವ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು ಅರಣ್ಯ ಇಲಾಖೆ ಸಿಕ್ಕಸಿಕ್ಕವರ ಮೇಲೆ ಕೇಸ್ ಜಡಿದು ಸ್ಟಾರ್​ಗಳ ಮೇಲೆ ಸಾಪ್ಟ್​ ಕಾರ್ನರ್ ತೋರಿತ್ತು ಎಂದು ಜನರು ಮಾತನಾಡಿಕೊಂಡಿದ್ದರು.  ಈ ನಡುವೆ  ತಮ್ಮ ಬಳಿ ಹೊಂದಿರುವ ಹುಲಿ ಉಗುರು, ಆನೆ ದಂತ ಮುಂತಾದ ವನ್ಯ ಜೀವಿಗಳ ಅಂಗಾಂಗಳನ್ನು ಮೂರು ತಿಂಗಳಲ್ಲಿ ಸರ್ಕಾರಕ್ಕೆ ವಾಪಸು ನೀಡಲು ಅವಕಾಶ ಕಲ್ಪಿಸಲು ಸರ್ಕಾರವೇ ಮುಂದಾಗಿದೆ. ಈ ಸಂಬಂಧ  … Read more

ನಿಮಗೆ ತಾಕತ್ತು! ದಮ್ಮು ಇದ್ದರೇ? ಮಾಜಿ ಸಚಿವ, ಹಾಲಿ ಸಂಸದರಿಗೆ ರಮೇಶ್​ ಹೆಗ್ಡೆ ಹಾಕಿದ್ರು ಸವಾಲ್?

KARNATAKA NEWS/ ONLINE / Malenadu today/ Aug 3, 2023 SHIVAMOGGA NEWS  ಆರಗ ಜ್ಞಾನೇಂದ್ರ ಅಥವಾ ಸಂಸದರಾಗಲಿ ಇವರೆಲ್ಲಾ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋದಲ್ಲ. ನಿಜವಾಗ್ಲೂ ಇವರು ತಾಕತ್ತು ಧಮ್​ ಇದ್ರೆ, ಪಶ್ಚಿಮಘಟ್ಟದ ಜನಗಳ ಹಿತಾಸಕ್ತಿ ಕಾಪಾಡಬೇಕು ಎನ್ನುವ ಇಚ್ಚೆ ಇದ್ರೆ, ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು ಎಂದು ಕೆಪಿಸಿಸಿ ವಕ್ತಾರರು ಆದ ರಮೇಶ್ ಹೆಗ್ಡೆಯವರು ಹೇಳಿದ್ದಾರೆ. ಯಾಕೆ ಎಂದರೆ, 2014 ಲೋಕಸಭಾ ಚುನಾವಣೆ ಸಂದರ್ಭದಲ್ಲಿ, ನಾವು ಕೇಂದ್ರದಲ್ಲಿ ಆಡಳಿತಕ್ಕೆ … Read more