ಶಿವಮೊಗ್ಗ ಜಿಲ್ಲೆಗೆ ಪಂಚರತ್ನ ಯಾತ್ರೆ ಪ್ರವೇಶ! ಹೆಚ್​ಡಿಕೆಗೆ ಅಡಿಕೆ ತಟ್ಟೆಯ ಹಾರ!

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಜಿಲ್ಲೆಗೆ ಜೆಡಿಎಸ್​ನ ಪಂಚರತ್ನ ಯಾತ್ರೆ ಆಗಮಿಸಿದೆ. ಭದ್ರಾವತಿಯ ಕಾರೆಹಳ್ಳದ ಮೂಲಕ  ತಾಲ್ಲೂಕನ್ನಪ್ರವೇಶಿಸಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಯವರಿಗೆ ಅದ್ದೂರಿ ಸ್ವಾಗತವೇ ವ್ಯಕ್ತವಾಯಿತು #SHIVAMOGGAAIRPORT : ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲ ವಿಮಾನ! ವಾಯುಸೇನೆ ವಿಮಾನ ಲ್ಯಾಂಡಿಂಗ್ ವಿಡಿಯೋ 69 ನೇ ದಿನದ ಪಂಚರತ್ನ ರಥಯಾತ್ರೆ  ಕಾರೇಹಳ್ಳಿ, ಕೆಂಪೇಗೌಡ ನಗರ, ಬಾರಂದೂರು ಕೆಂಚೇನಹಳ್ಳಿ, ಮಾವಿನಕೆರೆ, ತಾಸ್ಕೆಂಟ್​ ನಗರ, ಹೇರೇಹಳ್ಳಿ, ಮಾರುತಿ ನಗರ, ಶಿವಾನಿ ಕ್ರಾಸ್,  ಗೌರಾಪುರ, ಅಂತರಗಂಗೆ, ಕಾಚಗೋಂಡನಹಳ್ಳಿ, ಅಶ್ವಥ್ … Read more

ಜೆಡಿಎಸ್ ರಾಜ್ಯ ಕಾರ್ಯದರ್ಶಿಯಾಗಿ ನರಸಿಂಹ ಗಂಧದ ಮನೆ ನೇಮಕ

ಹಲವು ಜನಪರ ಹೋರಾಟ ಚಳಿವಳಿಯಲ್ಲಿ ಗುರುತಿಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದ ನರಸಿಂಹ ಗಂಧದಮನೆಯವರಿಗೆ ಜೆಡಿಎಸ್ ಪಕ್ಷ, ಮಹತ್ವದ ಜವಬ್ದಾರಿಯನ್ನು ನೀಡಿದೆ. ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ರವರು ನರಸಿಂಹ ಅವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ಮಾಡಿ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಇದನ್ನು ಸಹ ಓದಿ : ಪ್ರಯಾಣಿಕರ ಗಮನಕ್ಕೆ/ ಶಿವಮೊಗ್ಗ ಟೌನ್​ – ಎಂಜಿಆರ್​ ಚೆನ್ನೈ ಸೆಂಟ್ರಲ್ ಸ್ಪೆಷಲ್​ ಟ್ರೈನ್​ ಸೌಲಭ್ಯ ವಿಸ್ತರಣೆ/ ವಿವರ ಇಲ್ಲಿದೆ ಓದಿ ತಾವು ಪಕ್ಷದ ಈ ಗುರುತರ ಜವಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಹಾಗು … Read more

ಮುಂದಿನ ಸಲ ಕುಮಾರಸ್ವಾಮಿಯೇ ಸಿಎಂ?/ಶಿವಮೊಗ್ಗದ ಈ ದೇವಾಲಯದಲ್ಲಿ ಸಿಕ್ಕಿತು ಹೂವಿನ ಪ್ರಸಾದ? ಏನಿದು ವಿಶೇಷ ಇಲ್ಲಿದೆ ನೋಡಿ

ಮಾಜಿ ಸಿಎಂ ಜೆಡಿಎಸ್​ ವರಿಷ್ಟ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy,) ರಾಜ್ಯದೆಲ್ಲೆಡೆ ಪ್ರವಾಸ ಮಾಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷಗಳಿಗೂ ಮೊದಲೇ ಅಭ್ಯರ್ಥಿಗಳನ್ನ ಆಯ್ಕೆ ಮಾಡಿಕೊಂಡು ಚುನಾವಣಾ ರಥಯಾತ್ರೆ ನಡೆಸ್ತಿದ್ದಾರೆ. ಇದರ ಮಧ್ಯೆ ಅವರ ಹುಟ್ಟುಹಬ್ಬವನ್ನು ಜೆಡಿಎಸ್​ನ ಕಾರ್ಯಕರ್ತರು ಅದ್ದೂರಿಯಾಗಿ ಆಚರಿಸ್ತಿದ್ದಾರೆ. ಇದನ್ನು ಸಹ ಓದಿ : ರೈತರೇ ಎಚ್ಚರ, ಜೇಡಿಮಣ್ಣು ಕೊಟ್ಟು ಗೊಬ್ಬರ ಅಂತಾರೆ …ಹುಷಾರ್..ಇಲ್ಲಿದೆ ನೋಡಿ ಸಾಕ್ಷಿ  ಇದಕ್ಕೆ ಪೂರಕವಾಗಿ ಶಿವಮೊಗ್ಗದ ಪಿಳ್ಳಂಗೆರೆಯಲ್ಲಿಯು ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್​ (Sharada Puryanaik,) ಹಾಗೂ ಜೆಡಿಎಸ್​ ಕಾರ್ಯಕರ್ತರು ಪಿಳ್ಳಂಗೆರೆಯ ಲಕ್ಷ್ಮೀವೆಂಕಟರಮಣ … Read more

ಟಾರ್ಗೆಟ್​ ಕೆ.ಎಸ್​.ಈಶ್ವರಪ್ಪ : ಶಿವಮೊಗ್ಗ ಎಂ. ಶ್ರೀಕಾಂತ್​ರನ್ನು ಸೆಳೆಯಲು ಮುಂದಾಯ್ತ ಕಾಂಗ್ರೆಸ್​ / ಸಿದ್ದರಾಮಯ್ಯರಿಂದಲೇ ಸಿದ್ಧವಾಯ್ತಾ ಪ್ಲಾನ್​?

ಶಿವಮೊಗ್ಗ: ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಬಲವಾಗಿರುವ ಬಿಜೆಪಿ ಹಾಗೂ 1989 ರಿಂದ ಆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾ ಬಂದಿರುವ, ಐದು ಬಾರಿ ಶಾಸಕರಾಗಿ ಆಯ್ಕೆಯಾದ ಕೆ.ಎಸ್.ಈಶ್ವರಪ್ಪ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಮಣಿಸಲು ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್‌ ವರಿಷ್ಠರು, ಅವರದೇ ಕೋಮಿನ ಮುಖಂಡ, ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಎಂ.ಶ್ರೀಕಾಂತ್ ಅವರನ್ನು ಪಕ್ಷಕ್ಕೆ ಕರೆತಂದು ಕಣಕ್ಕೆ ಇಳಿಸಲು ಒಲವು ತೋರಿದ್ದಾರೆ. ಇದನ್ನು ಸಹ ಓದಿ : ಚಂದ್ರಗುತ್ತಿ ರೇಣುಕಾಂಬೆ ಸನ್ನಿಧಿಯಲ್ಲಿ ಹೊಸ್ತಿಲ ಹುಣ್ಣಿಮೆ / ಮುತ್ತೈದೆ ಹುಣ್ಣಿಮೆಯ … Read more