ಪೊಲೀಸ್ ಸಬ್-ಇನ್ಸ್ಪೆಕ್ಟರ್, ಇಂಜಿನಿಯರ್ ಹುದ್ದೆ: ಅರ್ಜಿ ಆಹ್ವಾನ

KARNATAKA NEWS/ ONLINE / Malenadu today/ Aug 6, 2023 SHIVAMOGGA NEWS  ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ದೆಹಲಿ ಪೊಲೀಸ್ ಪಡೆಗಳಲ್ಲಿ ಸಬ್-ಇನ್ಸ್ಪೆಕ್ಟರ್ ಮತ್ತು ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ವೆಬ್ಸೈಟ್ https://ssc.nic.in/  ಆನ್​ಲೈನ್​ ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಬ್-ಇನ್ಸ್ಪೆಕ್ಟರ್ ಹುದ್ದೆಗಳಿಗೆ 20 ರಿಂದ 25 ವರ್ಷ ಮತ್ತು ಇಂಜಿನಿಯರ್ ಹುದ್ದೆಗಳಿಗೆ 30 ರಿಂದ 32 ವರ್ಷ ನಿರ್ದಿಷ್ಠ ವಯೋಮಿತಿ ಹೊಂದಿರುವ, ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಅಥವಾ … Read more

ವಕೀಲರ ಹುದ್ದೆಗೆ ಅರ್ಜಿ ಆಹ್ವಾನ /ಅಂಚೆ ಸೇವಕರ ನೇಮಕಾತಿಗೆ ಸಲ್ಲಿಸಿ ಅಪ್ಲಿಕೇಶನ್​ – 10 ನೇ ಕ್ಲಾಸ್ ಪಾಸಾದವರಿಗೂ ಅವಕಾಶ SHIVAMOGGA JOB NEWS

KARNATAKA NEWS/ ONLINE / Malenadu today/ Aug 5, 2023 SHIVAMOGGA NEWS  ಸಹಾಯಕ ಸರ್ಕಾರಿ ಅಭಿಯೋಜಕರು/ವಕೀಲರ ಹುದ್ದೆಗೆ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ 12 ಸಹಾಯಕ ಸರ್ಕಾರಿ ಅಭಿಯೋಜಕರು/ವಕೀಲರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.  ಆಸಕ್ತರು ಅರ್ಜಿಯನ್ನು ದಿ:20/08/2023ರೊಳಗಾಗಿ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ.ಎಂ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಅಭಿಯೋಜಕರ ಕಚೇರಿ, 4ನೇ ಮಹಡಿ, ಹೆಚ್ಚುವರಿ ನ್ಯಾಯಾಲಯಗಳ … Read more

ಕಲ್ಯಾಣ ಸಂಘಟಕರ ಹುದ್ದೆಗೆ ಅರ್ಜಿ ಆಹ್ವಾನ

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS  ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಕಲ್ಯಾಣ ಸಂಘಟಿಕರ ‘ಸಿ’ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹತೆಯುಳ್ಳ ಭೂಸೇನೆಯ ಜೆ.ಸಿ.ಓ ರ್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರ್ಯಾಂಕ್‍ನಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಣೆಯಾದ ದಿನಾಂಕದಿಂದ 20 ದಿನದೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.  ಈ ಕುರಿತಂತೆ ಅಧಿಸೂಚನೆ ಸಂಖ್ಯೆ ಸೈಕಪುಇ/ಸಿಬ್ಬಂದಿ/134/ಗ್ರೂಪ್ … Read more

ಶಿವಮೊಗ್ಗ, ಜಿಲ್ಲಾ ಆಯುಷ್ ಇಲಾಖೆಯ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

KARNATAKA NEWS/ ONLINE / Malenadu today/ Jul 12, 2023 SHIVAMOGGA NEWS ಶಿವಮೊಗ್ಗ,  ಜಿಲ್ಲಾ ಆಯುಷ್ ಇಲಾಖೆಯು ರಾಷ್ಟ್ರೀಯ ಆಯುಷ್ ಅಭಿಯಾನದ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಹೆಲ್ತ್ ಅಂಡ್ ವೆಲ್‍ನೆಸ್ ಸೆಂಟರ್‍ಗಳನ್ನಾಗಿ ಮೇಲ್ದರ್ಜೆಗೇರಿಸಲಾದ ಶಿವಮೊಗ್ಗ ಜಿಲ್ಲೆಯಲ್ಲಿನ ತೀರ್ಥಹಳ್ಳಿ ತಾಲೂಕಿನ ಸಾಲೂರು, ಹೊಸನಗರ ತಾಲೂಕಿನ ಹರತಾಳು, ಭದ್ರಾವತಿ ತಾಲೂಕಿನ ಹನುಮಂತಾಪುರ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯಗಳಿಗೆ  ಯೋಗ ತರಬೇತುದಾರರನ್ನು ಹೊರಗುತ್ತಿಗೆ ಆಧಾರದಡಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.  ಮೇಲ್ಕಂಡ ಗ್ರಾಮಗಳ ಚಿಕಿತ್ಸಾಲಯಗಳಲ್ಲಿ  ತಲಾ 2 ಯೋಗ ತರಬೇತುದಾರರು … Read more

ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್​ ಗಳಲ್ಲಿ ಉದ್ಯೋಗವಕಾಶ! ಇಲ್ಲಿದೆ ಪೂರ್ಣ ಮಾಹಿತಿ!

KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಶಿವಮೊಗ್ಗ,   ಕರ್ನಾಟಕ ಕೌಶಲ್ಯಾಭಿವದ್ದಿ ನಿಗಮ ಹಾಗೂ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಇವರ ಸಹಯೋಗದಲ್ಲಿ ಜೂನ್ 15 ರಂದು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮ, ಕೌಶಲ್ಯ ಮಿಷನ್, ಕೌಶಲ್ಯ ಭವನ, ಬನ್ನೇರುಘಟ್ಟ ರಸ್ತೆ, ಡೈರಿ ವೃತ್ತ ಬೆಂಗಳೂರು-29 ಇಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್‍ಗಳಲ್ಲಿ ಸ್ವೀವರ್ಡ್, ಕ್ಯಾಪ್ಟನ್, ಅಡುಗೆ ಸಹಾಯಕ, ಮಾಣಿ, ಮೇಲ್ವಿಚಾರಕ, ಬಾಣಸಿಗ ಹಾಗೂ ಇತರೆ ಕೆಲಸಗಾರರ ವಿಭಾಗಗಳಲ್ಲಿ … Read more

ಡಿಗ್ರಿ, ಡಿಪ್ಲೋಮೊ, ಐಟಿಐ, ಪಿಯುಸಿ ಎಸ್​ಎಸ್​ಎಲ್​ಸಿ ಓದಿದವರಿಗೆ ಉದ್ಯೋವಕಾಶ! ಶಿವಮೊಗ್ಗದಲ್ಲಿಯೇ ನಡೆಯಲಿದೆ ಉದ್ಯೋಗ ಮೇಳ! ವಿವರ ಓದಿ!

Those who have studied degree, diploma, ITI, PUC SSLC will get a job opportunity! Job fair to be held in Shimoga Read the details!

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು