ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಜೋಗ ಜಲಪಾತಕ್ಕೆ ಹರಿದು ಬಂದ ಪ್ರವಾಸಿಗರ ದಂಡು

Jog Falls Crowded During New Year Break

ಸಾಗರ:  ಕ್ರಿಸ್ಮಸ್‌, ಹೊಸ ವರ್ಷ ಹಾಗೂ ವಾರಾಂತ್ಯದ ಹಿನ್ನೆಲೆಯಲ್ಲಿ ರಾಜ್ಯದ ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳತ್ತ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಸಾವಿರಾರು  ಪ್ರವಾಸಿಗರು ಭೇಟಿ ನೀಡಿದ್ದರು.  ತಾಳಗುಪ್ಪ- ಶಿವಮೊಗ್ಗ-ಬೆಂಗಳೂರು ರೈಲುಗಳ ವೇಳಾಪಟ್ಟಿ ಬದಲು! ಯಾವ್ಯಾವ ಸ್ಟೇಷನ್​ಗೆ ಎಷ್ಟು ಬೇಗ ಬರುತ್ತವೆ ತಿಳಿಯಿರಿ ಸಾಲು ಸಾಲು ರಜೆ ಹಾಗೂ ವಾರಾಂತ್ಯದ  ಸಂಯೋಗದಿಂದ ಜೋಗ ಜಲಪಾತಕ್ಕೆ ಪ್ರವಾಸಿಗರ ಹರಿವು ಗಣನೀಯವಾಗಿ ಹೆಚ್ಚಳವಾಗಿದೆ  ಸಾಮಾನ್ಯ ದಿನಗಳಿಗಿಂತ ಸುಮಾರು 40 ಶೇಕಡಾ ಹೆಚ್ಚಳ ದಾಖಲಾಗಿದೆ. ದಿನದಂದು 300ಕ್ಕೂ … Read more

ಸಕ್ರೆಬೈಲ್​ನ ಆನೆಗಳಿಗೆ ಅನಾರೋಗ್ಯ! ಕಾಯಿಲೆಗೆ ಬೀಳಲು ಕಾರಣ ಯಾರು!? ಎಕ್ಸ್​ಕ್ಲ್ಯೂಸಿವ್​ ಸುದ್ದಿ ಜೊತೆ ಇವತ್ತಿನ ಇ ಪೇಪರ್​ ಓದಿ

Malenadu today e paper Malenadu today e paper Flights from Goa Chennai Diverted to Hyderabad Malenadu today e paper : 20-08-2025Malnad suddi Shimoga malenadu shivamogga e paper news today e paper today

Malenadu today e paper 20-10-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು https://drive.google.com/file/d/1ctNUjdXtEOfgYQhHBpFirW8aS8vZr7Qk/view?usp=sharing  ಪತ್ರಿಕೆಯಲ್ಲಿನ ನಮ್ಮ … Read more

ಮನೆಗೆ ಪೊಲೀಸರು ಬಂದು ಹೋದ ಬೆನ್ನಲ್ಲೆ ಆಕ್ಟೀವ್ ಆಯ್ತು ಇಡೀ ಊರ ಸಿಗ್ನಲ್​! ಹೀಗೂ ಆಗುತ್ತೆ

Lokayukta ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 23 2025 : ಶಿವಮೊಗ್ಗದಲ್ಲಿ ನಡೆಯುತ್ತಿರುವ ಮನೆಮನೆಗೆ ಪೊಲೀಸ್ ಅಭಿಯಾನದಿಂದ ಮತ್ತೊಂದು ಅನುಕೂಲವಾಗಿದೆ. ಈ ಹಿಂದೆ ಮನೆ ಮನೆಗೆ ಪೊಲೀಸ್ ಅಭಿಯಾನದಲ್ಲಿ  ರಕ್ಷಣೆ ಅವಶ್ಯಕತೆ ಇದ್ದ ಮಕ್ಕಳಿಗೆ ಪೊಲೀಸರು ಆಸರೆ ಒದಗಿಸುವಲ್ಲಿ ಶ್ರಮಿಸಿದ್ದರು. ಇದೀಗ ಕಾರ್ಗಲ್​ ಪೊಲೀಸರ ಮನೆಮನೆ ಭೇಟಿಯಿಂದಾಗಿ ಈ ಭಾಗದಲ್ಲಿ ಬಿಎಸ್​ಎನ್​ಎಲ್​ ಟವರ್ ವರ್ಕ್ ಆಗುವಂತಾಗಿದೆ. ಈ ಬಗ್ಗೆ ಪತ್ರಿಕೆಯೊಂದು ವರದಿ ಮಾಡಿದ್ದು, ವರದಿಯನ್ನ ಎಸ್​ಪಿ ಮಿಥುನ್ ಕುಮಾರ್​ರವರು ಮಾಧ್ಯಮ ಗ್ರೂಪ್​ನಲ್ಲಿ ಹಂಚಿಕೊಂಡಿದ್ದಾರೆ.  ಪೊಲೀಸ್ ಇಲಾಖೆ ಮತ್ತು ಮೊಬೈಲ್ … Read more

ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ; ಮೈದುಂಬಿದ ಜೋಗ ಜಲಪಾತ  

Jog falls

ಇಂದು ಲಿಂಗನಮಕ್ಕಿ ಜಲಾಶಯದ  ಎಲ್ಲಾ ಗೇಟುಗಳನ್ನು ತೆಗೆಯಲಾಗಿದೆ. ಇದರಿಂದಾಗಿ ಜೋಗದ ಕಳೆ ಹೆಚ್ಚಿದ್ದು ಜೋಗ ಮೈದಿಂಬಿ ಹರಿಯುತ್ತಿದೆ. ಜೋಗದಲ್ಲಿ ಹಾಲ್ನೊರೆಯ ರೀತಿ ಭೋರ್ಗರೆದು ದುಮ್ಮುಕುತ್ತಿರುವ ರಾಜ, ರಾಣಿ ರೋರರ್​ ರಾಕೆಟ್​​ನ್ನು ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕಳೆದ 02 ಮಗೆ ಮಳೆ ನಿರಂತರವಾಗಿ ಸುರಿಯುತ್ತದೆ. ಇದರಿಂದಾಗಿ ಲಿಂಗನಮಕ್ಕಿ ಜಲಾಶಯ ತುಂಬಿದ್ದು ಹೆಚ್ಚುವರಿ ನೀರನ್ನು  11 ಗೇಟ್​ಗಳ ಮೂಲಕ ಹೊರಬಿಡಲಾಗುತ್ತಿದೆ. ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 47,232 ಕ್ಯೂಸೆಕ್‌ ಒಳ ಹರಿವು ಇದೆ. ಜಲಾಶಯ ಭರ್ತಿ ಆಗಿರುವುದರಿಂದ ಎಲ್ಲ ರೇಡಿಯಲ್‌ ಗೇಟುಗಳನ್ನು … Read more

ಜೋಗ ಜಲಪಾತದಲ್ಲಿ ಜನರ ರಶ್​! ಜನರ ಕಲರವ!

Jog Falls Attracts Tourists as Linganamakki Reservoir Fills Up; Demand for Infrastructure Boost

Jog Falls Attracts Tourists  ಪ್ರವಾಸಿಗರನ್ನು ಸೆಳೆಯುತ್ತಿರುವ ಜೋಗ ಜಲಪಾತ Jog Falls Attracts Tourists ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ಜೋಗ ಜಲಪಾತ ಮತ್ತೆ ತನ್ನ ನಿಜಸ್ವರೂಪವನ್ನು ಪ್ರದರ್ಶಿಸುತ್ತಿದೆ. ಈ ಅದ್ಭುತ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು ಹರಿದುಬರುತ್ತಿದೆ.. ವಾರಾಂತ್ಯದಲ್ಲಿ ಜೋಗ ಜಲಪಾತಕ್ಕೆ ಪ್ರವಾಸಿಗರ ದಂಡು ವಾರಾಂತ್ಯ ಬಂದರೆ ಜೋಗ ಜಲಪಾತ ಪ್ರವಾಸಿಗರ ದಂಡಿನಿಂದ ತುಂಬಿಹೋಗುತ್ತಿದೆ. ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೋಗ ಜಲಪಾತ ತನ್ನ ವೈಭವದ ತುದಿಗೆ … Read more

ಸಿಗಂದೂರು ಸೇತುವೆ / ಆಲ್​ ರೈಟ್​, ಮುಂದಕ್ಕೆ ಈ ಮುಖ್ಯ ಕನಸು, ಕೆಲಸಗಳೆಲ್ಲವೂ ಆಗಲಿ!

Connecting Sigandur Kollur Shivamogga Tourism Icon

Shivamogga Tourism Icon Sharavathi Bridge 13 Malnad news today  Shivamogga Tourism Icon Sharavathi Bridge 13 ಮಲೆನಾಡಿನ ದಶಕಗಳ ಕನಸಾಗಿದ್ದ, ಶರಾವತಿ ಹಿನ್ನೀರಿನ ಅಂಬಾರಗೋಡ್ಲು – ಕಳಸವಳ್ಳಿ ನಡುವಿನ ಸೇತುವೆ ಈಗ ಲೋಕಾರ್ಪಣೆಗೊಳ್ಳುವ ಹಂತದಲ್ಲಿದೆ. ಇಂತಹ ಕ್ಲಿಷ್ಟಕರ ಯೋಜನೆ ಪೂರ್ಣಗೊಳ್ಳಲು ಶ್ರಮಿಸಿದ ಎಲ್ಲರೂ ಅಭಿನಂದನಾರ್ಹರು. ಸೇತುವೆಗೆ ಹೆಸರಿಡುವ, ಯೋಜನೆಯ ಯಶಸ್ಸಿನ ಲಾಭ ಪಡೆದುಕೊಳ್ಳುವ ವಿವಾದಗಳನ್ನೆಲ್ಲ ಬದಿಗಿಟ್ಟು ಅಬ್ರಹಾಂ ಲಿಂಕನ್ನನ ಸರ್ವಕಾಲಿಕ ವ್ಯಾಖ್ಯಾನವನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳೋಣ: “ಪ್ರಜಾಪ್ರಭುತ್ವ ಎಂದರೆ ಜನರ ಸರ್ಕಾರ, ಜನರಿಂದ, ಜನರಿಗಾಗಿ”. … Read more