ಬಿಟ್ ಕಾಯಿನ್ ತನಿಖೆಗೆ ಬಿಗ್ ಟ್ವಿಸ್ಟ್​! ತನಿಖಾಧಿಕಾರಿಯಾಗಿ ಶಿವಮೊಗ್ಗದ ಡಿವೈಎಸ್​ಪಿ ಬಾಲರಾಜ್​ ನೇಮಕ! ಜೆಪಿ ಎಕ್ಸ್​ಕ್ಲ್ಯೂಸಿವ್

ಬಿಟ್ ಕಾಯಿನ್ ತನಿಖೆಗೆ ಬಿಗ್ ಟ್ವಿಸ್ಟ್​! ತನಿಖಾಧಿಕಾರಿಯಾಗಿ ಶಿವಮೊಗ್ಗದ ಡಿವೈಎಸ್​ಪಿ ಬಾಲರಾಜ್​ ನೇಮಕ! ಜೆಪಿ ಎಕ್ಸ್​ಕ್ಲ್ಯೂಸಿವ್

SHIVAMOGGA  |  Jan 23, 2024  |  ಬಿಟ್ ಕಾಯಿನ್ ತನಿಖೆಗೆ ಬಿಗ್ ಟ್ವಿಸ್ಟ್ ಕೊಟ್ಟ ರಾಜ್ಯ ಸರ್ಕಾರ ತನಿಖಾಧಿಕಾರಿಯಾಗಿ ಶಿವಮೊಗ್ಗದ ಖಡಕ್ ಪೊಲೀಸ್ ಅಧಿಕಾರಿ ನೇಮಕ ಯಾರವರು ಗೊತ್ತಾ? ಜೆಪಿ ಬರೆಯುತ್ತಾರೆ ಬಿಟ್ ಕಾಯಿನ್ ತನಿಖೆ ರಾಜ್ಯ ಸರ್ಕಾರ ಬಿಟ್ ಕಾಯಿನ್ ಕೇಸ್ ಮತ್ತೆ ಜೀವ ನೀಡಿದೆ. ಬಿಟ್ ಕಾಯಿನ್ ಹಗರಣದಲ್ಲಿ ಬಹಳಷ್ಟು ಮಂದಿ ಪೊಲೀಸ್ ಅಧಿಕಾರಿಗಳ ಪಾತ್ರ ಇರೋ ಕಾರಣಕ್ಕೆ ನಿಷ್ಪಕ್ಷಪಾತ ತನಿಖೆಗೆ ಮುಂದಾಗಿದೆ. ಹೀಗಾಗಿ ಶಿವಮೊಗ್ಗ ನಗರದ ಡಿವೈಎಸ್​ಪಿ ಬಾಲರಾಜ್ ರವರನ್ನು ಸಿಐಡಿಗೆ … Read more

ಭೂಮಿ ಕೊಟ್ಟ ರೈತರಿಗೆ ಪರಿಹಾರ ನೀಡಿಯೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸುವುದಾಗಿ ಮಾತುಕೊಟ್ಟವರು..ಅದನ್ನು ಈಡೇರಿಸುತ್ತಾರಾ? AIRPORT ನ ಏಳು ಬೀಳುಗಳ ಮಾಹಿತಿ ಜೆಪಿ ಬರೆಯುತ್ತಾರೆ.

ವಿಮಾನ ನಿಲ್ದಾಣಕ್ಕೆ ನಾನೂರು ಕೋಟಿಗೂ ಅಧಿಕ ಹಣ ವ್ಯಯಿಸಲು ಸರ್ಕಾರದ ಬೊಕ್ಕಸದಲ್ಲಿ ಹಣವಿರುವಾಗ, ಭೂಮಿ ತ್ಯಾಗ ಮಾಡಿದ ಸಂತ್ರಸ್ಥ ರೈತರಿಗೆ ಪರಿಹಾರ ಕೊಡಲು ಹಣ ಸಾಲದಾಯಿತೇ?  ಹೀಗೊಂದು ಚರ್ಚೆ ವಿಮಾನ ನಿಲ್ದಾಣ ಉದ್ಘಾಟನೆ ದಿನಾಂಕ ಸನಿಹವಾಗುತ್ತಿದ್ದಂತೆ ಮಾರ್ಧನಿಸುತ್ತಿದೆ.  ಹೌದು ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣು ನೆಟ್ಟು, ಶಿವಮೊಗ್ಗ ಜಿಲ್ಲೆಯ ಜನತೆಯ ಮತ ಬ್ಯಾಂಕ್ ಗಟ್ಟಿಗೊಳಿಸುವಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಪ್ರಮುಖ ಪಾತ್ರವಹಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ವಿಮಾನ ನಿಲ್ದಾಣಕ್ಕಾಗಿ ಭೂಮಿ ತ್ಯಾಗ ಮಾಡಿದ ಸೋಗಾನೆ ಸಂತ್ರಸ್ಥ … Read more

ಭೂಮಿ ಕೊಟ್ಟ ರೈತರಿಗೆ ಪರಿಹಾರ ನೀಡಿಯೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸುವುದಾಗಿ ಮಾತುಕೊಟ್ಟವರು..ಅದನ್ನು ಈಡೇರಿಸುತ್ತಾರಾ? AIRPORT ನ ಏಳು ಬೀಳುಗಳ ಮಾಹಿತಿ ಜೆಪಿ ಬರೆಯುತ್ತಾರೆ.

ವಿಮಾನ ನಿಲ್ದಾಣಕ್ಕೆ ನಾನೂರು ಕೋಟಿಗೂ ಅಧಿಕ ಹಣ ವ್ಯಯಿಸಲು ಸರ್ಕಾರದ ಬೊಕ್ಕಸದಲ್ಲಿ ಹಣವಿರುವಾಗ, ಭೂಮಿ ತ್ಯಾಗ ಮಾಡಿದ ಸಂತ್ರಸ್ಥ ರೈತರಿಗೆ ಪರಿಹಾರ ಕೊಡಲು ಹಣ ಸಾಲದಾಯಿತೇ?  ಹೀಗೊಂದು ಚರ್ಚೆ ವಿಮಾನ ನಿಲ್ದಾಣ ಉದ್ಘಾಟನೆ ದಿನಾಂಕ ಸನಿಹವಾಗುತ್ತಿದ್ದಂತೆ ಮಾರ್ಧನಿಸುತ್ತಿದೆ.  ಹೌದು ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣು ನೆಟ್ಟು, ಶಿವಮೊಗ್ಗ ಜಿಲ್ಲೆಯ ಜನತೆಯ ಮತ ಬ್ಯಾಂಕ್ ಗಟ್ಟಿಗೊಳಿಸುವಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಪ್ರಮುಖ ಪಾತ್ರವಹಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ವಿಮಾನ ನಿಲ್ದಾಣಕ್ಕಾಗಿ ಭೂಮಿ ತ್ಯಾಗ ಮಾಡಿದ ಸೋಗಾನೆ ಸಂತ್ರಸ್ಥ … Read more