ಜೆಪಿ ನಗರದಲ್ಲಿ ರೌಡಿಶೀಟರ್​ಗಳ ನಡುವೆ ಕಾದಾಟ! ಮೂವರಿಗೆ ಇರಿತ! ನಡೆದಿದ್ದೇನು?

KARNATAKA NEWS/ ONLINE / Malenadu today/ Nov 10, 2023 SHIVAMOGGA NEWS Shivamogga  | ಶಿವಮೊಗ್ಗ ನಗರದ ಜೆಪಿ ನಗರದಲ್ಲಿ ರೌಡಿಶೀಟರ್​ಗಳು ಪರಸ್ಪರ ಇರಿದುಕೊಂಡಿದ್ದಾರೆ. ಗ್ಯಾರವಿ ಕಾರ್ಯಕ್ರಮದಲ್ಲಿ ಎರಡು ಗುಂಪುಗಳು ಪರಸ್ಪರ ಹೊಡೆದಾಡಿಕೊಂಡಿದ್ದು. ಈ ಘಟನೆಯಲ್ಲಿ  ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ.  ಟಿಪ್ಪುನಗರದ ಸಮೀರ್ (23), ಫರಾಜ್ (24)  ಮೊಹಮದ್ ಖಾಲಿದ್ @ ಸೋನು(19) ಗಾಯಗೊಂಡವರು. ಗುರುವಾರ ರಾತ್ರಿ ನಡೆದ ಘಟನೆಯಲ್ಲಿ ಗಾಯಗೊಂಡ ಇವರನ್ನ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  READ … Read more

ಆಟೋ ಚಾಲಕನಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಡಿಐಜಿಪಿ ತ್ಯಾಗರಾಜನ್​ ರಿಂದ ಸನ್ಮಾನ! ಕಾರಣವೇನು ?

Cobra spotted in Sagar Rural police station premises

KARNATAKA NEWS/ ONLINE / Malenadu today/ May 1, 2023 GOOGLE NEWS ಶಿವಮೊಗ್ಗ ಶಿವಮೊಗ್ಗ ಪೊಲೀಸ್  ಇಲಾಖೆ ಆಟೋ ಡ್ರೈವರ್​ ಒಬ್ಬರಿಗೆ ಕಚೇರಿಗೆ ಕರೆದು ಸನ್ಮಾನ ಮಾಡಿದೆ. ಆಟೋದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟುಹೋಗಿದ್ದ ಬೆಲೆಬಾಳುವ ವಸ್ತುಗಳನ್ನ ಹಿಂತಿರುಗಿಸಿದ ಪ್ರಾಮಾಣಿಕತೆಗಾಗಿ ಅವರನ್ನ ಸನ್ಮಾನ ಮಾಡಲಾಗಿದೆ.  ಪ್ರಾಮಾಣಿಕತೆ ಮೆರೆದ ಚಾಲಕ ದಿನಾಂಕಃ 30-04-2023 ರಂದು ಶಿವಮೊಗ್ಗ ಟೌನ್ ಬಸವೇಶ್ವರ ನಗರದ ವಾಸಿ ಶ್ರೀನಿವಾಸ ಗೌಡರವರ ಕಾರು  ಶರಾವತಿ ನಗರದ ಬಳಿ ಕೆಟ್ಟುನಿಂತಿತ್ತು. ಹೀಗಾಗಿ , ಆಟೋದಲ್ಲಿ ಮನೆಗೆ ಹೊರಡಲು … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು