ಜಸ್ಟ್​ 2 ತಿಂಗಳಲ್ಲಿ 11 ಕ್ಲಿಕ್​, ಕಳೆದುಕೊಂಡಿದ್ದು ಒಂದುವರೆ ಕೋಟಿ! ಶಿವಮೊಗ್ಗದವರೇ ನಿಮ್ಮ ದುಡ್ಡು ಸೇಫ್​ ಆಗಿರಬೇಕಾ!? ಜೆಪಿ ಸ್ಟೋರಿ ಓದಿ!

Shivamogga Mar 4, 2024  ಒಂದು ತಿಂಗಳಲ್ಲಿ ಕೋಟಿಗಟ್ಟಲೇ ಹಣ ಕಳೆದುಕೊಂಡ ಪ್ರಜ್ಞಾವಂತರು,ಹಣದಾಸೆಗೆ  ಮೊಬೈಲ್ ಲಿಂಕ್ ಕ್ಲಿಕ್ ಮಾಡಿ ಜೇಬಿಗೆ ಕತ್ತರಿ ಹಾಕಿಸಿಕೊಳ್ಳಬೇಡಿ. ಷೇರುಮಾರುಕಟ್ಟೆ  ಹೆಸರಲ್ಲಿ  ಹಣ ಹೂಡಿಕೆ ಮಾಡುವ ನಕಲಿ ಆಪ್ ಗಳ ಲಿಂಕ್ ಕ್ಲಿಕ್ ಮಾಡಿ ಹಣ ಕಳೆದುಕೊಳ್ಳಬೇಡಿ.  ಏಕೆಂದರೆ ಕೇವಲ ಈ ವರ್ಷದ ಮೊದಲ ಎರಡು ತಿಂಗಳಿನಲ್ಲಿ  1,67,46,024 ರೂಪಾಯಿ ವಂಚನೆಯಾಗಿದೆ. ಹೇಗೆ ಅನ್ನೋದ್ರ ಬಗ್ಗೆ ಜೆಪಿ ಬರೆಯುತ್ತಾರೆ…. ಓವರು ಟು ಜೆಪಿ  ಜೆಪಿ ಬರೆಯುತ್ತಾರೆ… ಹೌದು ಬಾಸ್,,ಇತ್ತಿಚ್ಚಿನ ದಿನಗಳಲ್ಲಿ ಸೈಬರ್ ಅಪರಾಧ … Read more

ಭೂಮಿ ಕೊಟ್ಟ ರೈತರಿಗೆ ಪರಿಹಾರ ನೀಡಿಯೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸುವುದಾಗಿ ಮಾತುಕೊಟ್ಟವರು..ಅದನ್ನು ಈಡೇರಿಸುತ್ತಾರಾ? AIRPORT ನ ಏಳು ಬೀಳುಗಳ ಮಾಹಿತಿ ಜೆಪಿ ಬರೆಯುತ್ತಾರೆ.

ವಿಮಾನ ನಿಲ್ದಾಣಕ್ಕೆ ನಾನೂರು ಕೋಟಿಗೂ ಅಧಿಕ ಹಣ ವ್ಯಯಿಸಲು ಸರ್ಕಾರದ ಬೊಕ್ಕಸದಲ್ಲಿ ಹಣವಿರುವಾಗ, ಭೂಮಿ ತ್ಯಾಗ ಮಾಡಿದ ಸಂತ್ರಸ್ಥ ರೈತರಿಗೆ ಪರಿಹಾರ ಕೊಡಲು ಹಣ ಸಾಲದಾಯಿತೇ?  ಹೀಗೊಂದು ಚರ್ಚೆ ವಿಮಾನ ನಿಲ್ದಾಣ ಉದ್ಘಾಟನೆ ದಿನಾಂಕ ಸನಿಹವಾಗುತ್ತಿದ್ದಂತೆ ಮಾರ್ಧನಿಸುತ್ತಿದೆ.  ಹೌದು ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣು ನೆಟ್ಟು, ಶಿವಮೊಗ್ಗ ಜಿಲ್ಲೆಯ ಜನತೆಯ ಮತ ಬ್ಯಾಂಕ್ ಗಟ್ಟಿಗೊಳಿಸುವಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಪ್ರಮುಖ ಪಾತ್ರವಹಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ವಿಮಾನ ನಿಲ್ದಾಣಕ್ಕಾಗಿ ಭೂಮಿ ತ್ಯಾಗ ಮಾಡಿದ ಸೋಗಾನೆ ಸಂತ್ರಸ್ಥ … Read more

ಭೂಮಿ ಕೊಟ್ಟ ರೈತರಿಗೆ ಪರಿಹಾರ ನೀಡಿಯೇ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸುವುದಾಗಿ ಮಾತುಕೊಟ್ಟವರು..ಅದನ್ನು ಈಡೇರಿಸುತ್ತಾರಾ? AIRPORT ನ ಏಳು ಬೀಳುಗಳ ಮಾಹಿತಿ ಜೆಪಿ ಬರೆಯುತ್ತಾರೆ.

ವಿಮಾನ ನಿಲ್ದಾಣಕ್ಕೆ ನಾನೂರು ಕೋಟಿಗೂ ಅಧಿಕ ಹಣ ವ್ಯಯಿಸಲು ಸರ್ಕಾರದ ಬೊಕ್ಕಸದಲ್ಲಿ ಹಣವಿರುವಾಗ, ಭೂಮಿ ತ್ಯಾಗ ಮಾಡಿದ ಸಂತ್ರಸ್ಥ ರೈತರಿಗೆ ಪರಿಹಾರ ಕೊಡಲು ಹಣ ಸಾಲದಾಯಿತೇ?  ಹೀಗೊಂದು ಚರ್ಚೆ ವಿಮಾನ ನಿಲ್ದಾಣ ಉದ್ಘಾಟನೆ ದಿನಾಂಕ ಸನಿಹವಾಗುತ್ತಿದ್ದಂತೆ ಮಾರ್ಧನಿಸುತ್ತಿದೆ.  ಹೌದು ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ಕಣ್ಣು ನೆಟ್ಟು, ಶಿವಮೊಗ್ಗ ಜಿಲ್ಲೆಯ ಜನತೆಯ ಮತ ಬ್ಯಾಂಕ್ ಗಟ್ಟಿಗೊಳಿಸುವಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಪ್ರಮುಖ ಪಾತ್ರವಹಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ವಿಮಾನ ನಿಲ್ದಾಣಕ್ಕಾಗಿ ಭೂಮಿ ತ್ಯಾಗ ಮಾಡಿದ ಸೋಗಾನೆ ಸಂತ್ರಸ್ಥ … Read more

ಅಪ್ಪನನ್ನೆ ಕೊಂದು, ತಲೆಬೋಳಿಸಿಕೊಂಡು ಧರ್ಮಸ್ಥಳಕ್ಕೆ ಹೋಗಿದ್ದೆ ಎಂದಿದ್ದ ಮಗ! ಜಸ್ಟ್ 10 ಗಂಟೆಯಲ್ಲಿ ಬಯಲಾಗಿತ್ತು ಆಕ್ಸಿಡೆಂಟ್ ಕೇಸ್​ನ ಮರ್ಡರ್ ಮಿಸ್ಟ್ರಿ ! JP FLASHBACK

ಅಪ್ಪನನ್ನೆ ಕೊಂದು, ತಲೆಬೋಳಿಸಿಕೊಂಡು ಧರ್ಮಸ್ಥಳಕ್ಕೆ ಹೋಗಿದ್ದೆ ಎಂದಿದ್ದ ಮಗ! ಜಸ್ಟ್ 10 ಗಂಟೆಯಲ್ಲಿ ಆಕ್ಸಿಡೆಂಟ್ ಕೇಸ್​ನ ಮರ್ಡರ್ ಮಿಸ್ಟ್ರಿ ! JP FLASHBACK

ಭದ್ರಾವತಿಯ ಬೈಪಾಸ್ ರಸ್ತೆ ಪಕ್ಕದಲ್ಲಿ ನಡೆದಿತ್ತು ಒಂದು ಅಫಘಾತ.ಅಪಘಾತದಲ್ಲಿ ಪೊಲೀಸರಿಗೆ ಸಿಕ್ತು ಅನಾಥವಾಗಿ ಬಿದ್ದಿದ್ದ ಹೆಣ.ಅದು ಆಕ್ಸಿಡೆಂಟ್ ಎಂದು ಷರಾ ಬರೆಯಲು ಮುಂದಾಗಿದ್ರು,ಪೊಲೀಸ್ರು.ಇದು ಆಕ್ಸಿಡೆಂಟ್ ಅಲ್ಲ..,ಕೊಲೆ ಎಂದು ಆ ಕ್ಷಣದಲ್ಲಿ ಪೊಲೀಸರಿಗೆ ಬಂತೊಂದು ಕರೆ,ಇದು ಕೊಲೆನಾ ಎಂದು ಅನುಮಾನಿಸಿದ ಪೊಲೀಸರಿಗೆ ತನಿಖೆಗೆ ಪೂರಕವಾದ ಯಾವ ಎವಿಡೆನ್ಸುಗಳಾಗ್ಲಿ ಕ್ಲೂಗಳಾಗಲಿ ಸಿಗಲಿಲ್ಲ.ಆದ್ರೇ ಕೊಲೆಯಾದ  ವ್ಯಕ್ತಿಯ ಮಹಜರ್ ನಡೆಸುತ್ತಿದ್ದ ಸ್ಥಳದಲ್ಲಿ ಪೊಲೀಸರಿಗೆ ಮರಿಚಿಕೆಯಾಗಿ ಕಂಡಿತ್ತು ಒಂದು ಕ್ಲೂ,ಆ ಸುಳಿವಿನ ಮಬ್ಬುಗತ್ತಲಲ್ಲಿ ಹೊರಟ ಪೊಲೀಸರಿಗೆ ಕೊನೆಗೆ ಕೊಲೆಗಾರ ಸಿಕ್ಕಿಬಿಟ್ಟ.,ಹಾಗಾದ್ರೆ ಪೊಲೀಸರಿಗೆ ಸಿಕ್ಕ ಆ … Read more

ಕಾಡಿನಲ್ಲಿ ಕಾರಿನ ಬೆಂಕಿಯಲ್ಲಿ ಆತ ಬೆಂದುಹೋಗಿದ್ದ! ನಿಗೂಢವಾಗಿದ್ದ ದೃಶ್ಯ ಸಿನಿಮಾ ಸ್ಟೈಲ್​ನ ಮರ್ಡರ್​ ಮಿಸ್ಟ್ರರಿಯನ್ನ ಶಿವಮೊಗ್ಗ ಪೊಲೀಸ್​ ಬಿಡಿಸಿದ್ದೇಗೆ ಗೊತ್ತಾ? ಖಾಕಿಯ ಒಂದು ಡೌಟ್​ಗೆ ಕೇಸ್​​ ಖಲ್ಲಾಸ್​ ಆಗಿದ್ದೇಗೆ ? ಓದಿ ಜೆಪಿ ಫ್ಲ್ಯಾಶ್​ಬ್ಯಾಕ್​

ಕಾಡಿನಲ್ಲಿ ಕಾರಿನ ಬೆಂಕಿಯಲ್ಲಿ ಆತ ಬೆಂದುಹೋಗಿದ್ದ! ನಿಗೂಢವಾಗಿದ್ದ ದೃಶ್ಯ ಸಿನಿಮಾ ಸ್ಟೈಲ್​ನ ಮರ್ಡರ್​ ಮಿಸ್ಟ್ರರಿಯನ್ನ ಶಿವಮೊಗ್ಗ ಪೊಲೀಸ್​ ಬಿಡಿಸಿದ್ದೇಗೆ ಗೊತ್ತಾ? ಖಾಕಿಯ ಒಂದು ಡೌಟ್​ಗೆ ಕೇಸ್​​ ಖಲ್ಲಾಸ್​ ಆಗಿದ್ದೇಗೆ ? ಓದಿ ಜೆಪಿ ಫ್ಲ್ಯಾಶ್​ಬ್ಯಾಕ್​

2021 ರ ಸೆಪ್ಟೆಂಬರ್​ ತಿಂಗಳು, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಮಿಟ್ಲಗೋಡು ಗ್ರಾಮ, ಅದಕ್ಕೆ ಹೊಂದಿಕೊಂಡಿರುವ ಕಾಡು, ಆ ಅರಣ್ಯ ಪ್ರದೇಶದಲ್ಲಿ ಒಂದು ಶಿಫ್ಟ್​ ಡಿಸೈರ್​ ಕಾರು ಪೂರ್ತಿ ಸುಟ್ಟುಹೋಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅದಕ್ಕಿಂತ ಅಚ್ಚರಿ ಅಂದರೆ, ಆ ಕಾರಿನಲ್ಲಿ ಒಂದು ಶವ ಸುಟ್ಟ ಇದ್ದಿಲಿನ ರೂಪದಲ್ಲಿ ಕಾಣ ಸಿಕ್ಕಿತ್ತು. dear readers , ಇದು ದೃಶ್ಯ ಸಿನಿಮಾ ಸ್ಟೈಲ್​ನಲ್ಲಿ ಕೊಲೆಯೊಂದನ್ನ ಮುಚ್ಚಿಹಾಕಲು ಹೋಗಿ ಮನೆ ಮಂದಿಯೆಲ್ಲಾ ಅಂದರ್ ಆದ ಸ್ಟೋರಿ!. ಲಾಂಟೆನಾ ಬೆಳೆದಿದ್ದ ಆ ಕಾಡಿನ ಏರಿಯಾದಲ್ಲಿ ಕಾರೊಂದು … Read more