ಧಗಧಗ ಅಂತಿದ್ದ ಮನೆಯೊಳಗೆ ನುಗ್ಗಿ ಇಬ್ಬರ ಜೀವ ಉಳಿಸಿದ ಮಹಿಳೆಯರು! ಏನಿದು ಘಟನೆ

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS CHIKKAMAGALURU  |  ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಗುಮ್ಮನಹಳ್ಳಿ ಸಮೀಪದ ಬೋವಿ ಕಾಲೋನಿಯಲ್ಲಿ  ಸಾವೊಂದು ಸಂಭವಿಸಿತ್ತು. ಆ ವ್ಯಕ್ತಿಯ ಅಂತ್ಯಕ್ರಿಯೆಗೆ ಅಲ್ಲಿದ್ದವರೆಲ್ಲಾ ತೆರಳಿದ್ದರು, ಮನೆಗಳಲ್ಲಿ ಮಹಿಳೆಯರು ಮತ್ತು ಮಕ್ಕಳಷ್ಟೆ ಉಳಿದುಕೊಂಡಿದ್ದರು. ಅಷ್ಟೊತ್ತಿಗೆ ಇದ್ದಕ್ಕಿದ್ದ ಹಾಗೆ ಒಂದು ಮನೆ ಹೊತ್ತಿ ಉರಿಯಲು ಆರಂಭವಾಗಿತ್ತು.  ಗೃಹಚಾರಕ್ಕೆ ಆ ಮನೆಯಲ್ಲಿ ಒಬ್ಬ ಯಜಮಾನ ಮಲಗಿದ್ದ, ಮದ್ಯಪಾನ ಮಲಗಿದ್ದ ಆತನಿಗೆ ಎಚ್ಚರಿಕೆ ಇರಲಿಲ್ಲ. ಇನ್ನೊಂದೆಡೆ ಪುಟ್ಟ ಮಗುವೊಂದು … Read more

ಪಂಚಾಯ್ತಿ ಸ್ಪೇಷಲ್​ ! ಈ ಗ್ರಾಮ ಪಂಚಾಯತ್ ಮಗಳು ಅಧ್ಯಕ್ಷೆ -ಅಮ್ಮ ಉಪಾಧ್ಯಕ್ಷೆ !

KARNATAKA NEWS/ ONLINE / Malenadu today/ Aug 12, 2023 SHIVAMOGGA NEWS  ಸದ್ಯ ಎಲ್ಲೆಡೆ ಗ್ರಾಮ ಪಂಚಾಯಿತಿ ಅದ್ಯಕ್ಷ ಉಪಾಧ್ಯಕ್ಷರ ಆಯ್ಕೆ ನಡೆಯುತ್ತಿದ್ದು ರಾಜಕೀಯ ಪಕ್ಷಗಳ ಬಲಾಬಲ ಶಕ್ತಿಪ್ರದರ್ಶನ ನಡೆಯುತ್ತಿದೆ. ಇದರ ನಡುವೆ ಕೆಲವೊಂದು ಗ್ರಾಮ ಪಂಚಾಯಿತಿಗಳಲ್ಲಿ ಅಚ್ಚರಿ ಮೂಡುವಂತ ಸಂಗತಿಗಳು ನಡೆಯುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ,  ಅಮ್ಮ-ಮಗಳು (mother, daughter) ಒಂದೇ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ-ಉಪಾಧ್ಯಕ್ಷೆಯಾದ ಬಗ್ಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ವರದಿಯಾಗಿದೆ.  ಚಿಕ್ಕಮಗಳೂರು (Chikkamagaluru) ಜಿಲ್ಲೆ ಕಡೂರು ತಾಲೂಕಿನ  ಗರ್ಜೆ ಗ್ರಾಮ ಪಂಚಾಯಿತಿಗೆ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು