ಸಾಗರ ಕೋರ್ಟ್ನಿಂದ ಇಬ್ಬರಿಗೆ 2 ವರ್ಷ ಶಿಕ್ಷೆ! ಈ ಥರ ವಿಚಾರದಲ್ಲಿಯು ಜೈಲು ಖಾಯಂ
Sagara Land Case ಜಮೀನಿಗೆ ಬೆಂಕಿ (Arson) ಹಚ್ಚಿದ ಕೇಸ್ವೊಂದರಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕೋರ್ಟ್ ಇಬ್ಬರಿಗೆ ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ಗಾಳಿಪುರ ಗ್ರಾಮದ ಕಲ್ಲಳ್ಳಿ ಹುಚ್ಚಪ್ಪ ಮತ್ತು ಮಧುಸೂದನ ಎಂಬುವವರಿಗೆ ಸಾಗರದ ಜೆಎಂಎಫ್ಸಿ (JMFC) ನ್ಯಾಯಾಲಯವು 2 ವರ್ಷ ಜೈಲು ಶಿಕ್ಷೆ ಮತ್ತು ತಲಾ ₹8,000 ದಂಡವನ್ನು ವಿಧಿಸಿದೆ. Sagara Land Case 2015ರ ಮಾರ್ಚ್ 1ರಂದು ಆರೋಪಿಗಳು ದೊಂಬೆ ಗ್ರಾಮದ ಎನ್.ಕೆ. ರಾಧಾಮೋಹನ್ ಅವರಿಗೆ ಸೇರಿದ ಜಮೀನಿಗೆ ಬೆಂಕಿ ಹಚ್ಚಿದ್ದರು ಎಂದು … Read more