ಸಿಮೆಂಟ್ ಲಾರಿ ಪಲ್ಟಿ, ತಾಳಗುಪ್ಪ ನಿವಾಸಿ ಸಾವು! ಕಾರ್ಗಲ್ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್

ಸಿಮೆಂಟ್ ಲಾರಿ ಪಲ್ಟಿ, ತಾಳಗುಪ್ಪ ನಿವಾಸಿ ಸಾವು! ಕಾರ್ಗಲ್ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್

SHIVAMOGGA  |  Jan 26, 2024  |   ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ನಲ್ಲಿ ಸಂಭವಿಸಿದ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬಗ್ಗೆ ವರದಿಯಾಗಿದೆ.  ಇಲ್ಲಿನ ಕಾರ್ಗಲ್ ಪೊಲೀಸ್ ಸ್ಟೇಷನ್  ವ್ಯಾಪ್ತಿಯಲ್ಲಿ ನಿನ್ನೆ ಅಂದರೆ ಗುರುವಾರ ಸಂಜೆ ಈ ಘಟನೆ ಸಂಭವಿಸಿದೆ. ಸಂಜೆ ನಾಲ್ಕು ಮೂವತ್ತರ ಹೊತ್ತಿಗೆ ಇಲ್ಲಿನ ಇಡುವಾಣಿ ಬಳಿಯಲ್ಲಿ ಸಿಮೆಂಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾಗಿದೆ.  ಕಾರ್ಗಲ್ ಪೊಲೀಸ್ ಸ್ಟೇಷನ್  ಸಿಮೆಂಟ್​ ಚೀಲಗಳಿದ್ದ ಲಾರಿ  ಪಲ್ಟಿಯಾಗಲು ಕಾರಣ ಸ್ಪಷ್ಟವಾಗಿಲ್ಲ. ಘಟನೆಯಲ್ಲಿ ಚಾಲಕನು ಸೇರಿ … Read more

BREAKING NEWS / ಜೋಗದ ಸಮೀಪ ನೀರಿಗಿಳಿದಿದ್ದ ಓರ್ವ ಅಧಿಕಾರಿ ಮತ್ತು ಬ್ಯಾಂಕ್ ಉದ್ಯೋಗಿ ಸಾವು! ಕಾರ್ಗಲ್​ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದ್ದೇನು?

KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಜೋಗದ ಬಳಿಯ ವಡನ್​ ಬೈಲ್ ದೇವಿಗುಂಡಿಯ ಬಳಿ ಇಬ್ಬರು  ನೀರು ಪಾಲಾಗಿರುವ ಘಟನೆ  ಸಂಭವಿಸಿದೆ. ಈ ಬಗ್ಗೆ ಇದೀಗ ಮಾಹಿತಿ ಲಭ್ಯವಾಗಿದ್ದು,  ಸಾಗರದ ಕೃಷಿ ಇಲಾಖೆಯ ಅಧಿಕಾರಿ ಕೆ.ಟಿ. ಕೃಷ್ಣಕುಮಾರ್(36) ಮತ್ತು ಎಚ್‌ಡಿಎಫ್‌ಸಿ ಬ್ಯಾಂಕಿನ ಕಲೆಕ್ಟರ್ ಅರುಣ್(28) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.  ಕುಟುಂಬ ಸಮೇತ ಇಬ್ಬರು ಅಧಿಕಾರಿಗಳು  ಜೋಗ್ ಫಾಲ್ಸ್ ಪ್ರವಾಸಕ್ಕೆ ತೆರಳಿದ್ದರು ಮಧ್ಯಾಹ್ನ ಊಟ ಮಾಡಿದ … Read more

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೆನ್ನಿ ಗ್ರಾಮದಲ್ಲಿ ಕರಡಿ ದಾಳಿ!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಹೆನ್ನಿ ಗ್ರಾಮದಲ್ಲಿ ಕರಡಿ ದಾಳಿ!

KARNATAKA NEWS/ ONLINE / Malenadu today/ May 1, 2023 GOOGLE NEWS ಸಾಗರ/ಶಿವಮೊಗ್ಗ/  ಇಲ್ಲಿನ ಜೋಗದ ಹೆನ್ನಿ ಬಳಿಯಲ್ಲಿ ಕರಡಿ ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ. ದಾಳಿಯಲ್ಲಿ ತಿಮ್ಮನಾಯ್ಕ್ ಎಂಬವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.  ಸೌದೆ ಒಟ್ಟು ಮಾಡಲು ಅಂತಾ ತೋಟಕ್ಕೆ ತೆರಳಿದ್ದ ಅವರ ಮೇಲೆ ಅಲ್ಲಿದ್ದ ಕರಡಿಯು ದಾಳಿ ನಡೆಸಿದೆ. ಏಕಾಯೇಕಿ ನಡೆದ ದಾಳಿಯಲ್ಲಿ ತಿಮ್ಮನಾಯ್ಕ್​ರಿಗೆ ತಪ್ಪಿಸಿಕೊಳ್ಳಲು ಸಹ ಆಗಲಿಲ್ಲ. ಜೋರಾಗಿ ಕಿರುಚಿಕೊಂಡಿದ್ದಾರೆ. ಈ ವೇಳೇ ಕರಡಿ ಅಲ್ಲಿಂದ ಕಾಲ್ಕಿತ್ತಿದೆ.  ಇದನ್ನೂ ಓದಿ … Read more

ಸಾಗರ ಸುದ್ದಿ/ ಶರಾವತಿ ಹಿನ್ನೀರಲ್ಲಿ ಯುವತಿ ಶವ ಪತ್ತೆ/ ತ್ಯಾಗರ್ತಿಯಲ್ಲಿ ಲಕ್ಷ್ಮೀ ದೇವರ ವಿಗ್ರಹ ಕಿತ್ತು ನಿಧಿ ಶೋಧ

KARNATAKA NEWS/ ONLINE / Malenadu today/ Apr 25, 2023 GOOGLE NEWS ಸಾಗರ/ ಶಿವಮೊಗ್ಗ  ಇಲ್ಲಿನ ತುಮರಿ  ಸಮೀಪದಲ್ಲಿ ಸಿಗುವ ಶರಾವತಿ ಹಿನ್ನೀರಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.  ಓದಿ / ಶಿವಮೊಗ್ಗದಲ್ಲಿ ಬಸ್​ ಹತ್ತಿದ  ಎಸ್​ಪಿ ಮಿಥುನ್​ ಕುಮಾರ್, ಡಿಸಿ ಡಾ.ಆರ್​ ಸೆಲ್ವಮಣಿ! ವಿವರ ಇಲ್ಲಿದೆ  ಕಾರ್ಗಲ್​ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಸುಮಾರು 30 ವರ್ಷದ ಮಹಿಳೆಯ ಶವವೊಂದು ಇಲ್ಲಿನ ಕಳಸವಳ್ಳಿ ಬಳಿ ಪತ್ತೆಯಾಗಿದೆ. ಶವ ಗುರುತು ಸಿಗದಷ್ಟು ಕೊಳೆತು ಹೋಗಿದೆ. ಹೀಗಾಗಿ ಮೃತರ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು