Karnataka Congress july 08 / ಶಿವಮೊಗ್ಗ, ಭದ್ರಾವತಿ ಶಾಸಕರ ಜೊತೆ ರಣದೀಪ್ ಸಿಂಗ್ ಸುರ್ಜೇವಾಲಾ ಮೀಟಿಂಗ್​/ ಯಾವಾಗ ಗೊತ್ತಾ

Karnataka Congress july 08

Karnataka Congress,  ಸುರ್ಜೇವಾಲಾ ಮುಂದೆ ಶಾಸಕರ ಅಹವಾಲು ಸಭೆ! ರಾಜ್ಯ ಸರ್ಕಾರದದಲ್ಲಿ ಸಚಿವರುಗಳ ಬಗ್ಗೆ ಬೇಸರ ವ್ಯಕ್ತವಾದ ಬೆನ್ನಲ್ಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರವರನ್ನ ರಾಜ್ಯಕ್ಕೆ ಕಳುಹಿಸಿದ ಹೈಕಮಾಂಡ್​, ಶಾಸಕರಿಗೆ ಪ್ರತ್ಯೇಕವಾಗಿ 20 ನಿಮಿಷದ ಅವಕಾಶ ನೀಡಿ ಅವರುಗಳ ಅಹವಾಲು ಕೇಳಲು ತಿಳಿಸಿತ್ತು. ಅದರಂತೆ ರಾಜ್ಯಕ್ಕೆ ಆಗಮಿಸಿರುವ ಸುರ್ಜೆವಾಲಾ ಪ್ರತಿಯೊಬ್ಬ ಶಾಸಕರ ಬಳಿಯಲ್ಲಿಯು ಅವರ ಸಮಸ್ಯೆಗಳು , ಅಹವಾಲುಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸಲಹೆ ಸೂಚನೆಗಳನ್ನು ಕಲೆಹಾಕುತ್ತಿದ್ದಾರೆ.  ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ … Read more

M Srikanth june 30 / ಆಷಾಢದ ಮೊದಲ ಭಾನುವಾರ : ಆದಿಚುಂಚನಗಿರಿ ಕ್ಷೇತ್ರದಲ್ಲಿ ಎಂ. ಶ್ರೀಕಾಂತ್ ವಿಶೇಷ ಪೂಜೆ

M Srikanth Offers Prayers Adichunchanagiri 30

M Srikanth  ಆದಿಚುಂಚನಗಿರಿ ಕ್ಷೇತ್ರದಲ್ಲಿ ಆಷಾಢದ ಮೊದಲ ಭಾನುವಾರ ವಿಶೇಷ ಪೂಜೆ ಸಲ್ಲಿಸಿದ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್ ಆಷಾಢ ಮಾಸದ ಮೊದಲ ಭಾನುವಾರದಂದು ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಭೇಟಿ ನೀಡಿ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್ ಅವರು  ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೇ ಕಾಲಭೈರವೇಶ್ವರನ ದರ್ಶನ ಪಡೆದು ಅವರು, ಸಮಸ್ತ ಜನತೆಗೆ ಭಗವಂತನು ಒಳಿತು ಮಾಡಲೆಂದು ಪ್ರಾರ್ಥಿಸಿದರು. ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ಆಶೀರ್ವಾದವನ್ನು ಪಡೆದ ಎಂ … Read more