ಶಾಲೆಯಿಂದ ಟಿಸಿ ಸಿಗದೇ ಹೋದರೆ ಏನು ಮಾಡಬೇಕು?ಪೋಷಕರು ಯಾರನ್ನು ಸಂಪರ್ಕಿಸಬೇಕು? ಇಲ್ಲಿದೆ ಕಂಪ್ಲೀಟ್ ಮಾಹಿತಿ!

Schools Must Issue TC within 15 Days

ಶಿವಮೊಗ್ಗ: ಮಲೆನಾಡು ಟುಡೆ ಸುದ್ದಿ:  ಫೋಷಕರು ಹಣ ಕಟ್ಟುವುದು ಬಾಕಿ ಇದ್ದರೆ ಅಥವಾ ತಮ್ಮ ಆಡಳಿತಾತ್ಮಕ ಸಮಸ್ಯೆಯ ಕಾರಣಕ್ಕಾಗಿ ಅಥವಾ ಇನ್ಯಾವುದೋ ಕಾರಣಕ್ಕೆ ಖಾಸಗಿ ಶಾಲೆಗಳು ಟಿಸಿ ನೀಡುವುದಕ್ಕೆ ಸತಾಯಿಸುತ್ತವೆ.ಈ ಬಗ್ಗೆ ಹಲವಾರು ಕಂಪ್ಲೆಂಟ್ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದರಿಂದಲೇ ಸರ್ಕಾರ, ಟಿಸಿಗೆ ಸಂಬಂಧಿಸಿದಂತೆ ಸುತ್ತೊಲೆಯನ್ನೆ ಹೊರಡಿಸಿದೆ. ಪೋಷಕರು ತಮ್ಮ ಮಕ್ಕಳ ಟಿಸಿಯನ್ನುಕೇಳುವ ಸಂದರ್ಭದಲ್ಲಿ ಖಾಸಗಿ ದರ್ಬಾರ್​ಗಳಿಗೆ ಹೆದರುವ ಅವಶ್ಯಕತೆ ಇಲ್ಲ. ಮೇಲಾಗಿ ಪ್ರತಿಯೊಬ್ಬ ಪೋಷಕರು ಟಿಸಿ ವಿಚಾರದಲ್ಲಿ ಸರ್ಕಾರದ ಆದೇಶ ಇರುವುದುನ್ನ ಗಮನಿಸುವುದು ಉತ್ತಮ ಪತ್ರ ಬರೆದಿಟ್ಟು ನಾಪತ್ತೆಯಾದ … Read more

ಅವೈಜ್ಞಾನಿಕ ಆದೇಶಗಳನ್ನು ಹಿಂಪಡೆಯಲು ಉಪನ್ಯಾಸಕರಿಂದ ಡಿಸಿ ಮೂಲಕ ಸಿಎಂಗೆ ಮನವಿ

Karnataka Education Department

Karnataka Education Department : ಶಿವಮೊಗ್ಗ : 2024-25ನೇ ಸಾಲಿನ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಹಾಗೂ ಇನ್ನಿತರ ಕಾರ್ಯಗಳ ಬಾಕಿ ಇರುವ 213.5 ಕೋಟಿ ರೂಪಾಯಿಗಳ ಸಂಭಾವನೆಯನ್ನು ಕೂಡಲೇ ಬಿಡುಗಡೆ ಮಾಡಿ ವಿತರಿಸಬೇಕು ಎಂಬುವುದನ್ನು ಸೇರಿದಂತೆ ಇನ್ನಿತರೇ ಬೇಡಿಕೆಗಳನ್ನು ಈಡೇರಿಸಬೇಕೆಂದು ಕರ್ನಾಟಕ ರಾಜ್ಯ ಶಾಲಾಶಿಕ್ಷಣ (ಪದವಿಪೂರ್ವ) ಕಾಲೇಜುಗಳ ಉಪನ್ಯಾಸಕರುಗಳ ಸಂಘವು  ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದೆ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾಲೇಜುಗಳಲ್ಲಿ ಅವೈಜ್ಞಾನಿಕವಾಗಿ ಹೊರಡಿಸಿರುವ ಮತ್ತು ಹೊರಡಿಸುತ್ತಿರುವ ಆದೇಶಗಳನ್ನು … Read more