ಸಾಲು ಸಾಲು ರಜೆಗೆ ಶಿವಮೊಗ್ಗ ಜಿಲ್ಲೆ ಹೌಸ್‌ಫುಲ್

Heavy Tourist Inflow to Jog Falls & Tyavarekoppa

ಶಿವಮೊಗ್ಗ : ಮಲೆನಾಡು ಎಂದಿಗೂ ಪ್ರವಾಸಿಗರ ಪಾಲಿನ  ಸುಂದರ ತಾಣ. ಅದರಲ್ಲೂ ಸಾಲು ಸಾಲು ರಜೆಗಳ ಸಂಭ್ರಮವಿದ್ದರಂತೂ ಮಲೆನಾಡಿನ ಸೊಬಗನ್ನು ಸವಿಯಲು ರಾಜ್ಯದ ಮೂಲೆ ಮೂಲೆಗಳಿಂದ ಪ್ರವಾಸಿಗರು ಆಗಮಿಸುವುದು ಸಾಮಾನ್ಯ. ಪ್ರಸ್ತುತ ಕ್ರಿಸ್ಮಸ್​, ವಾರಾಂತ್ಯ ಹಾಗೂ ವರ್ಷಾಂತ್ಯದ ಸಂಭ್ರಮಗಳು ಒಟ್ಟಿಗೆ ಬಂದಿರುವುದರಿಂದ ರಾಜಧಾನಿಯ ಐಟಿ-ಬಿಟಿ ಉದ್ಯೋಗಿಗಳು ಸೇರಿದಂತೆ ಸಾವಿರಾರು ಪ್ರವಾಸಿಗರು ಮಲೆನಾಡಿಗೆ ಲಗ್ಗೆ ಇಟ್ಟಿದ್ದಾರೆ.  ಶಿವಮೊಗ್ಗ, ಹೊಸ ವರ್ಷಾಚರಣೆ, ಎಸ್​ ಪಿ ಹೇಳಿದ್ದೇನು ರಾಷ್ಟ್ರಕವಿ ಕುವೆಂಪು ಅವರ ಜನ್ಮಸ್ಥಳ ಕುಪ್ಪಳ್ಳಿ, ವಿಶ್ವವಿಖ್ಯಾತ ಜೋಗ ಜಲಪಾತ, ಕೊಡಚಾದ್ರಿ ಪರ್ವತ … Read more

ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಜೋಗ ಜಲಪಾತಕ್ಕೆ ಹರಿದು ಬಂದ ಪ್ರವಾಸಿಗರ ದಂಡು

Jog Falls Crowded During New Year Break

ಸಾಗರ:  ಕ್ರಿಸ್ಮಸ್‌, ಹೊಸ ವರ್ಷ ಹಾಗೂ ವಾರಾಂತ್ಯದ ಹಿನ್ನೆಲೆಯಲ್ಲಿ ರಾಜ್ಯದ ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳತ್ತ ಪ್ರವಾಸಿಗರ ದಂಡು ಹರಿದು ಬರುತ್ತಿದೆ. ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಸಾವಿರಾರು  ಪ್ರವಾಸಿಗರು ಭೇಟಿ ನೀಡಿದ್ದರು.  ತಾಳಗುಪ್ಪ- ಶಿವಮೊಗ್ಗ-ಬೆಂಗಳೂರು ರೈಲುಗಳ ವೇಳಾಪಟ್ಟಿ ಬದಲು! ಯಾವ್ಯಾವ ಸ್ಟೇಷನ್​ಗೆ ಎಷ್ಟು ಬೇಗ ಬರುತ್ತವೆ ತಿಳಿಯಿರಿ ಸಾಲು ಸಾಲು ರಜೆ ಹಾಗೂ ವಾರಾಂತ್ಯದ  ಸಂಯೋಗದಿಂದ ಜೋಗ ಜಲಪಾತಕ್ಕೆ ಪ್ರವಾಸಿಗರ ಹರಿವು ಗಣನೀಯವಾಗಿ ಹೆಚ್ಚಳವಾಗಿದೆ  ಸಾಮಾನ್ಯ ದಿನಗಳಿಗಿಂತ ಸುಮಾರು 40 ಶೇಕಡಾ ಹೆಚ್ಚಳ ದಾಖಲಾಗಿದೆ. ದಿನದಂದು 300ಕ್ಕೂ … Read more

ಮನದ ಕನ್ನಡಿಯಲ್ಲಿ ತೆಪ್ಪೋತ್ಸವದ ಸೆಲ್ಫಿ!…ನೀವ್​​ ಕಂಡಿದ್ದು! ನಮಗ್​ ಅನಿಸಿದ್ದು!

Tirthahalli Rameshwara Teppotsava

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ನಿನ್ನೆ ತೀರ್ಥಹಳ್ಳಿ ರಾಮೇಶ್ವರ ದೇವರ ತೆಪ್ಪೋತ್ಸವ ಸಾಕಷ್ಟು ಗಮ್ಮತ್ತಾಗಿತ್ತು. ತೀರ್ಥಹಳ್ಳಿ ಮಟ್ಟಿಗೆ ಅತ್ಯಂತ ವಿಶಿಷ್ಟ ಹಾಗೂ ಅಷ್ಟೆ ಪ್ರತಿಷ್ಟೆಯಾದ ಮತ್ತು ಮಲೆನಾಡ ವಿಶೇಷ ಸಂಭ್ರಮದ ತೆಪ್ಪೋತ್ಸವದಲ್ಲಿ ಮತ್ತೆಲ್ಲವೂ ಬದಿಗೊತ್ತಿ ಭಕ್ತಿ,ಭಕ್ತ ಮತ್ತು ರಾಮೇಶ್ವರ ದೇವರ ಆರಾಧನೆಯ ಸಂಭ್ರಮ ವಿಶೇಷವಾಗಿ ಕಳೆನೀಡಿತ್ತು,. ತುಂಗೆಯ ನಡುವೆ ರಾಮೇಶ್ವರ ದೇವರ ದೀಪಾಲಂಕೃತ ತೆಪ್ಪ ತೇಲುತ್ತಿರಲು, ಸುತ್ತಲು ಆಗಸಕ್ಕೆ ಸಿಡಿದು, ಕಾರ್ಮುಗಿಲ ಚಿತ್ತಾರ ಬಿಡಿಸುತ್ತಿದ್ದ ಪಟಾಕಿಗಳು ಕಣ್ಮನಕ್ಕೆ ಹಬ್ಬವನ್ನ ತಂದಿಟ್ಟಿತ್ತು.  ಈಜಲು ತೆರಳಿದ್ದ ಡಿವಿಎಸ್ ಕಾಲೇಜು … Read more

ಸಿಗಂದೂರು ಸೇತುವೆ / ಆಲ್​ ರೈಟ್​, ಮುಂದಕ್ಕೆ ಈ ಮುಖ್ಯ ಕನಸು, ಕೆಲಸಗಳೆಲ್ಲವೂ ಆಗಲಿ!

Connecting Sigandur Kollur Shivamogga Tourism Icon

Shivamogga Tourism Icon Sharavathi Bridge 13 Malnad news today  Shivamogga Tourism Icon Sharavathi Bridge 13 ಮಲೆನಾಡಿನ ದಶಕಗಳ ಕನಸಾಗಿದ್ದ, ಶರಾವತಿ ಹಿನ್ನೀರಿನ ಅಂಬಾರಗೋಡ್ಲು – ಕಳಸವಳ್ಳಿ ನಡುವಿನ ಸೇತುವೆ ಈಗ ಲೋಕಾರ್ಪಣೆಗೊಳ್ಳುವ ಹಂತದಲ್ಲಿದೆ. ಇಂತಹ ಕ್ಲಿಷ್ಟಕರ ಯೋಜನೆ ಪೂರ್ಣಗೊಳ್ಳಲು ಶ್ರಮಿಸಿದ ಎಲ್ಲರೂ ಅಭಿನಂದನಾರ್ಹರು. ಸೇತುವೆಗೆ ಹೆಸರಿಡುವ, ಯೋಜನೆಯ ಯಶಸ್ಸಿನ ಲಾಭ ಪಡೆದುಕೊಳ್ಳುವ ವಿವಾದಗಳನ್ನೆಲ್ಲ ಬದಿಗಿಟ್ಟು ಅಬ್ರಹಾಂ ಲಿಂಕನ್ನನ ಸರ್ವಕಾಲಿಕ ವ್ಯಾಖ್ಯಾನವನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳೋಣ: “ಪ್ರಜಾಪ್ರಭುತ್ವ ಎಂದರೆ ಜನರ ಸರ್ಕಾರ, ಜನರಿಂದ, ಜನರಿಗಾಗಿ”. … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು