karnataka assembly election 2023/ ಒಂದೇ ಸ್ಟೇಷನ್​ ವ್ಯಾಪ್ತಿಯಲ್ಲಿ 21 ಲಕ್ಷ ಮೌಲ್ಯದ ವಸ್ತುಗಳು ಸೀಜ್​!

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ,  ದಾಖಲೆಗಳಿಲ್ಲದೆ ಸಾಗಿಸ್ತಿರುವ ಹಣ, ವಸ್ತು, ಲಿಕ್ಕರ್​ಗಳನ್ನು ಆಯೋಗದ ಸಿಬ್ಬಂದಿ ವಶಕ್ಕೆ ಪಡೆಯುತ್ತಿದ್ದಾರೆ. ಈ ಸಂಬಂಧ ನಿನ್ನೆಯು ಶಿವಮೊಗ್ಗ ಜಿಲ್ಲೆಯ   ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  21,78,000 ರೂಪಾಯಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.  ಎಲ್ಲೆಲ್ಲಿ ಏನೇನು ಜಪ್ತಿ 1) ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 2,30,000/- ಗಳ ಬಟ್ಟೆ ಮತ್ತು ಗೃಹ ಉಪಯೋಗಿ ವಸ್ತುಗಳು. 2) ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ … Read more

karnataka assembly election 2023/ ಒಂದೇ ಸ್ಟೇಷನ್​ ವ್ಯಾಪ್ತಿಯಲ್ಲಿ 21 ಲಕ್ಷ ಮೌಲ್ಯದ ವಸ್ತುಗಳು ಸೀಜ್​!

ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ,  ದಾಖಲೆಗಳಿಲ್ಲದೆ ಸಾಗಿಸ್ತಿರುವ ಹಣ, ವಸ್ತು, ಲಿಕ್ಕರ್​ಗಳನ್ನು ಆಯೋಗದ ಸಿಬ್ಬಂದಿ ವಶಕ್ಕೆ ಪಡೆಯುತ್ತಿದ್ದಾರೆ. ಈ ಸಂಬಂಧ ನಿನ್ನೆಯು ಶಿವಮೊಗ್ಗ ಜಿಲ್ಲೆಯ   ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  21,78,000 ರೂಪಾಯಿಗೂ ಅಧಿಕ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.  ಎಲ್ಲೆಲ್ಲಿ ಏನೇನು ಜಪ್ತಿ 1) ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 2,30,000/- ಗಳ ಬಟ್ಟೆ ಮತ್ತು ಗೃಹ ಉಪಯೋಗಿ ವಸ್ತುಗಳು. 2) ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ … Read more

karnataka election 2023/ ಆಟೋಗಳಿಗೂ ತಟ್ಟಿದ ನೀತಿ ಸಂಹಿತೆ ಬಿಸಿ/ ಈ ಸೂಚನೆಗಳನ್ನು ಉಲ್ಲಂಘಿಸಿದರೇ ಕಠಿಣ ಕ್ರಮ

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಟೋಗಳಿಗೂ ಕಟ್ಟು ನಿಟ್ಟಾದ ನೀತಿ ಸಂಹಿತೆಯನ್ನು ವಿಧಿಸಲಾಗಿದೆ. ಈ ನೀತಿ ಸಂಹಿತೆಯ ನಿಯಮಾವಳಿಗಳನ್ನು ದಾಟಿದರೆ, ಕಾನೂನ ಕ್ರಮದ ಎಚ್ಚರಿಕೆ ನೀಡಲಾಗಿದೆ.  ಈ ಸಂಬಂಧ  ಶಿವಮೊಗ್ಗ ಸಂಚಾರ ಠಾಣೆ (shimoga traffic police station) ಪೊಲೀಸರು,  ನಗರದ ಆಟೋ ಚಾಲಕರು ಮತ್ತು ಮಾಲೀಕರ ಸಂಘಗಳ ಪದಾಧಿಕಾರಿಗಳ ಸಭೆಯನ್ನು ನಡೆಸಿ ಸೂಚನೆ ನೀಡಿದ್ದಾರೆ.  ಆಟೋಗಳಿಗೆ ಸೂಚನೆ  ಯಾವುದೇ ಕಾರಣಕ್ಕೂ ಆಟೋಗಳ ಪರವಾನಗಿ ನಿಯಮಗಳನ್ನು ಉಲ್ಲಂಘನೆ ಮಾಡುವಂತಿಲ್ಲ. ಆಟೋಗಳ ಮೇಲೆ ಯಾವುದೇ ರಾಜಕೀಯ ಪಕ್ಷಗಳ … Read more

karnataka election 2023/ ಆಟೋಗಳಿಗೂ ತಟ್ಟಿದ ನೀತಿ ಸಂಹಿತೆ ಬಿಸಿ/ ಈ ಸೂಚನೆಗಳನ್ನು ಉಲ್ಲಂಘಿಸಿದರೇ ಕಠಿಣ ಕ್ರಮ

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಟೋಗಳಿಗೂ ಕಟ್ಟು ನಿಟ್ಟಾದ ನೀತಿ ಸಂಹಿತೆಯನ್ನು ವಿಧಿಸಲಾಗಿದೆ. ಈ ನೀತಿ ಸಂಹಿತೆಯ ನಿಯಮಾವಳಿಗಳನ್ನು ದಾಟಿದರೆ, ಕಾನೂನ ಕ್ರಮದ ಎಚ್ಚರಿಕೆ ನೀಡಲಾಗಿದೆ.  ಈ ಸಂಬಂಧ  ಶಿವಮೊಗ್ಗ ಸಂಚಾರ ಠಾಣೆ (shimoga traffic police station) ಪೊಲೀಸರು,  ನಗರದ ಆಟೋ ಚಾಲಕರು ಮತ್ತು ಮಾಲೀಕರ ಸಂಘಗಳ ಪದಾಧಿಕಾರಿಗಳ ಸಭೆಯನ್ನು ನಡೆಸಿ ಸೂಚನೆ ನೀಡಿದ್ದಾರೆ.  ಆಟೋಗಳಿಗೆ ಸೂಚನೆ  ಯಾವುದೇ ಕಾರಣಕ್ಕೂ ಆಟೋಗಳ ಪರವಾನಗಿ ನಿಯಮಗಳನ್ನು ಉಲ್ಲಂಘನೆ ಮಾಡುವಂತಿಲ್ಲ. ಆಟೋಗಳ ಮೇಲೆ ಯಾವುದೇ ರಾಜಕೀಯ ಪಕ್ಷಗಳ … Read more

karnataka assembly election 2023/ ನೀತಿ ಸಂಹಿತೆ ಜಾರಿಯಲ್ಲಿದೆ/ ಈ ಐದು ಅಂಶಗಳು ಎಲ್ಲರೂ ತಿಳಿದುಕೊಳ್ಳಲೇಬೇಕು!? ಚೂರು ತಪ್ಪಾದ್ರೂ ಬೀಳುತ್ತೆ ಕೇಸ್​

ಕರ್ನಾಟಕ ವಿಧಾನಸಭಾ ಚುನಾವಣೆಗೆ (karnataka assembly election 2023) ದಿನಾಂಕ ನಿಕ್ಕಿಯಾಗಿದೆ. ಅದರ ಬೆನ್ನಲ್ಲೆ ಚುನಾವಣಾ ನೀತಿ ಸಂಹಿತಿಯು ಜಾರಿಯಾಗಿದ್ದು, ಹಲವರಿಗೆ ಈ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಚುನಾವಣಾ ನೀತಿ ಸಂಹಿತೆಯಲ್ಲಿ ಏನು ಮಾಡಬಾರದು ಎಂಬುದರ ಪ್ರಮುಖ ಅಂಶಗಳನ್ನು ಇಲ್ಲಿ ನೀಡುತ್ತಿದ್ದೇವೆ! 50 ಸಾವಿರ ರೂಪಾಯಿಗಿಂತಲೂ ಹೆಚ್ಚು ಹಣ ಒಯ್ಯುವಂತಿಲ್ಲ ನೀತಿ ಸಂಹಿತೆಯಲ್ಲಿ ಎಲ್ಲರ ಕಣ್ಣುಕುಕ್ಕುವುದು ಹಣ ಮಾತ್ರ. ಚುನಾವಣಾ ಅಧಿಕಾರಿಗಳು ಈಗಾಗಲೇ ಕೋಟಿಗಟ್ಲೇ ಕ್ಯಾಶ್ ಸೀಜ್​ ಮಾಡಲು ಆರಂಭಿಸಿದ್ದಾರೆ. ಚುನಾವಣೆ ಮುಗಿಯುವ ಹೊತ್ತಿಗೆ ಈ ಮೊತ್ತೆ  … Read more

karnataka assembly election 2023/ ನೀತಿ ಸಂಹಿತೆ ಜಾರಿಯಲ್ಲಿದೆ/ ಈ ಐದು ಅಂಶಗಳು ಎಲ್ಲರೂ ತಿಳಿದುಕೊಳ್ಳಲೇಬೇಕು!? ಚೂರು ತಪ್ಪಾದ್ರೂ ಬೀಳುತ್ತೆ ಕೇಸ್​

ಕರ್ನಾಟಕ ವಿಧಾನಸಭಾ ಚುನಾವಣೆಗೆ (karnataka assembly election 2023) ದಿನಾಂಕ ನಿಕ್ಕಿಯಾಗಿದೆ. ಅದರ ಬೆನ್ನಲ್ಲೆ ಚುನಾವಣಾ ನೀತಿ ಸಂಹಿತಿಯು ಜಾರಿಯಾಗಿದ್ದು, ಹಲವರಿಗೆ ಈ ಬಗ್ಗೆ ಸಾಕಷ್ಟು ಗೊಂದಲಗಳಿವೆ. ಚುನಾವಣಾ ನೀತಿ ಸಂಹಿತೆಯಲ್ಲಿ ಏನು ಮಾಡಬಾರದು ಎಂಬುದರ ಪ್ರಮುಖ ಅಂಶಗಳನ್ನು ಇಲ್ಲಿ ನೀಡುತ್ತಿದ್ದೇವೆ! 50 ಸಾವಿರ ರೂಪಾಯಿಗಿಂತಲೂ ಹೆಚ್ಚು ಹಣ ಒಯ್ಯುವಂತಿಲ್ಲ ನೀತಿ ಸಂಹಿತೆಯಲ್ಲಿ ಎಲ್ಲರ ಕಣ್ಣುಕುಕ್ಕುವುದು ಹಣ ಮಾತ್ರ. ಚುನಾವಣಾ ಅಧಿಕಾರಿಗಳು ಈಗಾಗಲೇ ಕೋಟಿಗಟ್ಲೇ ಕ್ಯಾಶ್ ಸೀಜ್​ ಮಾಡಲು ಆರಂಭಿಸಿದ್ದಾರೆ. ಚುನಾವಣೆ ಮುಗಿಯುವ ಹೊತ್ತಿಗೆ ಈ ಮೊತ್ತೆ  … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು