ಶಿವಮೊಗ್ಗದ ಮಲ್ಲಾಪುರದಲ್ಲಿ ಕಾಟ ಕೊಡ್ತಿದ್ದ ಚಿರತೆಗಳ ಪೈಕಿ ಒಂದು ಸೆರೆ! ಇನ್ನೊಂದರ ಸುಳಿವು ಇನ್ನೂ ನಿಗೂಢ

ಶಿವಮೊಗ್ಗದ ಮಲ್ಲಾಪುರದಲ್ಲಿ ಕಾಟ ಕೊಡ್ತಿದ್ದ ಚಿರತೆಗಳ ಪೈಕಿ ಒಂದು ಸೆರೆ! ಇನ್ನೊಂದರ ಸುಳಿವು  ಇನ್ನೂ ನಿಗೂಢ

ಕೆಲವು ದಿನಗಳಿಂದ ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡು್ತಾ ಆತಂಕ ಮೂಡಿಸಿದ್ದವು. ಈ ಪೈಕಿ ನಿನ್ನೆ ಸೋಮವಾರ ಒಂದು ಚಿರತೆಯನ್ನು ಸೆರೆಹಿಡಿಯಲಾಗಿದೆ. ಚಿರತೆ ಓಡಾಟ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು. ಹೆರಿಗೆ ವಾರ್ಡ್​ನಲ್ಲಿ ಮಗು ಕೊಟ್ಟು ಹೋದವಳು ನಾಪತ್ತೆ! ಕಾಣೆಯಾಗಿದ್ದ ಮಗುವಿನ ಶವ ಕೆರೆಯಲ್ಲಿ ಪತ್ತೆ ನಿನ್ನೆ  ಮುಂಜಾನೆ ಚಿರತೆ … Read more

ಶಿವಮೊಗ್ಗದ ಮಲ್ಲಾಪುರದಲ್ಲಿ ಕಾಟ ಕೊಡ್ತಿದ್ದ ಚಿರತೆಗಳ ಪೈಕಿ ಒಂದು ಸೆರೆ! ಇನ್ನೊಂದರ ಸುಳಿವು ಇನ್ನೂ ನಿಗೂಢ

ಶಿವಮೊಗ್ಗದ ಮಲ್ಲಾಪುರದಲ್ಲಿ ಕಾಟ ಕೊಡ್ತಿದ್ದ ಚಿರತೆಗಳ ಪೈಕಿ ಒಂದು ಸೆರೆ! ಇನ್ನೊಂದರ ಸುಳಿವು  ಇನ್ನೂ ನಿಗೂಢ

ಕೆಲವು ದಿನಗಳಿಂದ ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡು್ತಾ ಆತಂಕ ಮೂಡಿಸಿದ್ದವು. ಈ ಪೈಕಿ ನಿನ್ನೆ ಸೋಮವಾರ ಒಂದು ಚಿರತೆಯನ್ನು ಸೆರೆಹಿಡಿಯಲಾಗಿದೆ. ಚಿರತೆ ಓಡಾಟ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು. ಹೆರಿಗೆ ವಾರ್ಡ್​ನಲ್ಲಿ ಮಗು ಕೊಟ್ಟು ಹೋದವಳು ನಾಪತ್ತೆ! ಕಾಣೆಯಾಗಿದ್ದ ಮಗುವಿನ ಶವ ಕೆರೆಯಲ್ಲಿ ಪತ್ತೆ ನಿನ್ನೆ  ಮುಂಜಾನೆ ಚಿರತೆ … Read more

ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣ ಬಿಟ್ಟ ಚಿರತೆ! ರಕ್ಷಿಸಬೇಕಾಗಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳು ಎಡವಿದ್ದೆಲ್ಲಿ

ಶಿವಮೊಗ್ಗ  : ಆನಂದಪುರ ವಲಯ ಅರಣ್ಯದ ಚೋರಡಿ ತುಪ್ಪೂರು ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಿದೆ. ಅದೇ ರೀತಿ ವನ್ಯ ಪ್ರಾಣಿಗಳ ಭೇಟೆ ಕೂಡ ಅವ್ಯಾಹತವಾಗಿ ನಡೆಯುತ್ತಿದೆ. ಜಮೀನಿಗೆ ಲಗ್ಗೆ ಇಡುವ ಕಾಡುಹಂದಿಗಳ ಬೇಟೆಗೆ ಉರುಳು ಹಾಕುವುದು, ಎಲೆಕ್ಟ್ರಿಕ್ ಕರೆಂಟ್ ಕೊಡುವುದು ಸಾಮಾನ್ಯ ಎಂಬಂತಾಗಿದೆ. ಇದಕ್ಕೆ ಪೂರಕ ಎಂಬಂತೆ,  ಆನಂದಪುರ ರೇಂಜ್ ನ ಚೋರಡಿ ಸಮೀಪದ ಕೋಣೆಹೊಸೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಹಾಕಿದ ಉರುಳಿಗೆ ಸಿಲುಕಿ ಚಿರತೆಯೊಂದು ಒದ್ದಾಡಿ ಪ್ರಾಣಬಿಟ್ಟಿದೆ.  ಕಾರಿನ ವ್ಹೀಲ್​ನೊಳಗೆ ಸಿಕ್ಕಿಬಿದ್ದ ಹಾವು ಒದ್ದಾಡಿ ಒದ್ದಾಡಿ ಪ್ರಾಣಬಿಟ್ಟ … Read more

ಮರಗಳ್ಳರ ಜೊತೆ ಕೈ ಜೋಡಿಸಿ, ಮರ ಕಡಿಸಿದ ಅರಣ್ಯ ರಕ್ಷಕನಿಗೆ ಅಮಾನತ್ತಿನ ಬದಲು ವರ್ಗಾವಣೆ ಉಡುಗೊರೆ ನೀಡಿದರಾ ಡಿಸಿಎಫ್?

ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ. ಅರಣ್ಯ ರಕ್ಷಿಸಬೇಕಾದ ರಕ್ಷಕರೇ ಭಕ್ಷಕರಾದರೆ ಕಾಡು ಉಳಿಯಲು ಹೇಗೆ ಸಾಧ್ಯ. ಮರಗಳ್ಳನ ಜೊತೆ ಮಾತನಾಡಿರುವ ಆಡಿಯೋದ ಸೂಕ್ತ ದಾಖಲೆಯಿದ್ರೂ ಅರಣ್ಯ ರಕ್ಷಕ ಅಮಾನತ್ತುಗೊಳ್ಳದೆ ಶಿಕ್ಷೆಯಿಂದ ಪಾರಾದ ಅಪರೂಪದ ಘಟನೆ ಆಯನೂರು ವಲಯದಲ್ಲಿ (Aynur range) ನಡೆದಿದೆ. ಸದ್ದಾಂ ಹುಸೇನ್ ಎನ್ನುವ ಅರಣ್ಯ ರಕ್ಷಕನ ವಿರುದ್ಧ ಗಂಭೀರ ಆರೋಪ ಸಾಕ್ಷಿ ಸಮೇತ ಲಭ್ಯವಾಗಿದೆ. ಆಯನೂರು ವಲಯದ ಗುಂಡೂರು ಗಸ್ತಿನಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸದ್ದಾಂ ಹುಸೇನ್ ಮರಗಳ್ಳನ ಜೊತೆ … Read more

ಮರಗಳ್ಳರ ಜೊತೆ ಕೈ ಜೋಡಿಸಿ, ಮರ ಕಡಿಸಿದ ಅರಣ್ಯ ರಕ್ಷಕನಿಗೆ ಅಮಾನತ್ತಿನ ಬದಲು ವರ್ಗಾವಣೆ ಉಡುಗೊರೆ ನೀಡಿದರಾ ಡಿಸಿಎಫ್?

ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ. ಅರಣ್ಯ ರಕ್ಷಿಸಬೇಕಾದ ರಕ್ಷಕರೇ ಭಕ್ಷಕರಾದರೆ ಕಾಡು ಉಳಿಯಲು ಹೇಗೆ ಸಾಧ್ಯ. ಮರಗಳ್ಳನ ಜೊತೆ ಮಾತನಾಡಿರುವ ಆಡಿಯೋದ ಸೂಕ್ತ ದಾಖಲೆಯಿದ್ರೂ ಅರಣ್ಯ ರಕ್ಷಕ ಅಮಾನತ್ತುಗೊಳ್ಳದೆ ಶಿಕ್ಷೆಯಿಂದ ಪಾರಾದ ಅಪರೂಪದ ಘಟನೆ ಆಯನೂರು ವಲಯದಲ್ಲಿ (Aynur range) ನಡೆದಿದೆ. ಸದ್ದಾಂ ಹುಸೇನ್ ಎನ್ನುವ ಅರಣ್ಯ ರಕ್ಷಕನ ವಿರುದ್ಧ ಗಂಭೀರ ಆರೋಪ ಸಾಕ್ಷಿ ಸಮೇತ ಲಭ್ಯವಾಗಿದೆ. ಆಯನೂರು ವಲಯದ ಗುಂಡೂರು ಗಸ್ತಿನಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸದ್ದಾಂ ಹುಸೇನ್ ಮರಗಳ್ಳನ ಜೊತೆ … Read more