ತೀರ್ಥಹಳ್ಳಿಗೆ ಅವರೇ!, ಸಾಗರಕ್ಕೆ ಇವರೇ! ಮತ್ತೆ ಶಿವಮೊಗ್ಗಕ್ಕೆ ಒಬ್ಬರೇ ಕಾಂಗ್ರೆಸ್​ ಕ್ಯಾಂಡಿಡೇಟ್​! 120 ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾರ್ಯಾರ ಹೆಸರಿದೆ ಓದಿ

MALENADUTODAY.COM  |SHIVAMOGGA| #KANNADANEWSWEB ಚುನಾವಣೆಗೆ ಎಲ್ಲಾ ಪಕ್ಷಗಳು ಭರದ ತಯಾರಿ ಮಾಡಿಕೊಳ್ಳುತ್ತಿರುವಂತೆ ಅಭ್ಯರ್ಥಿಗಳ ವಿಚಾರದಲ್ಲಿಯು ಸಾಕಷ್ಟು ಅಳೆದು ತೂಗಿ ನಿರ್ಧಾರಕ್ಕೆ ಬರಲು ಕಸರತ್ತು ನಡೆಸ್ತಿದೆ. ಇದಕ್ಕೆ ಪೂರಕವಾಗಿ ಸದ್ಯದಲ್ಲಿಯೆ ಅಂದರೆ ಇದೇ ಮಾರ್ಚ್​ 17 ಕ್ಕೆ ಕಾಂಗ್ರೆಸ್​ನ ಅಭ್ಯರ್ಥಿಗಳ ಮೊದಲ ಪಟ್ಟಿ ಹೊರಬರುವ ಸಾಧ್ಯತೆ ಇದೆ. ಈ ಸಂಬಂಧ ಈಗಾಗಲೇ  ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನ ಮೋಹನ್‌ ಪ್ರಕಾಶ್‌ ನೇತೃತ್ವದಲ್ಲಿ ಸ್ಕ್ರೀನಿಂಗ್‌ ಕಮಿಟಿ ಅಂತಿಮಗೊಳಿಸಲು ಎರಡು ದಿನಗಳ ಕಾಲ ಸಭೆ ನಡೆಸಿತ್ತು. ಈ ಸಭೆಯಲ್ಲಿ 120 ಕ್ಷೇತ್ರಗಳ … Read more

ತೀರ್ಥಹಳ್ಳಿಗೆ ಅವರೇ!, ಸಾಗರಕ್ಕೆ ಇವರೇ! ಮತ್ತೆ ಶಿವಮೊಗ್ಗಕ್ಕೆ ಒಬ್ಬರೇ ಕಾಂಗ್ರೆಸ್​ ಕ್ಯಾಂಡಿಡೇಟ್​! 120 ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಯಾರ್ಯಾರ ಹೆಸರಿದೆ ಓದಿ

MALENADUTODAY.COM  |SHIVAMOGGA| #KANNADANEWSWEB ಚುನಾವಣೆಗೆ ಎಲ್ಲಾ ಪಕ್ಷಗಳು ಭರದ ತಯಾರಿ ಮಾಡಿಕೊಳ್ಳುತ್ತಿರುವಂತೆ ಅಭ್ಯರ್ಥಿಗಳ ವಿಚಾರದಲ್ಲಿಯು ಸಾಕಷ್ಟು ಅಳೆದು ತೂಗಿ ನಿರ್ಧಾರಕ್ಕೆ ಬರಲು ಕಸರತ್ತು ನಡೆಸ್ತಿದೆ. ಇದಕ್ಕೆ ಪೂರಕವಾಗಿ ಸದ್ಯದಲ್ಲಿಯೆ ಅಂದರೆ ಇದೇ ಮಾರ್ಚ್​ 17 ಕ್ಕೆ ಕಾಂಗ್ರೆಸ್​ನ ಅಭ್ಯರ್ಥಿಗಳ ಮೊದಲ ಪಟ್ಟಿ ಹೊರಬರುವ ಸಾಧ್ಯತೆ ಇದೆ. ಈ ಸಂಬಂಧ ಈಗಾಗಲೇ  ಕಾಂಗ್ರೆಸ್‌ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನ ಮೋಹನ್‌ ಪ್ರಕಾಶ್‌ ನೇತೃತ್ವದಲ್ಲಿ ಸ್ಕ್ರೀನಿಂಗ್‌ ಕಮಿಟಿ ಅಂತಿಮಗೊಳಿಸಲು ಎರಡು ದಿನಗಳ ಕಾಲ ಸಭೆ ನಡೆಸಿತ್ತು. ಈ ಸಭೆಯಲ್ಲಿ 120 ಕ್ಷೇತ್ರಗಳ … Read more

ರಾಜ್ಯದ ಕೊಡಗು-ಕೇರಳ ಬಾರ್ಡರ್​ನಲ್ಲಿ ಮತ್ತೆ ಪ್ರತ್ಯಕ್ಷವಾದ ನಕ್ಸಲ್​​ ತಂಡ

ರಾಜ್ಯದ ಕೊಡಗು-ಕೇರಳ ಬಾರ್ಡರ್​ನಲ್ಲಿ ಮತ್ತೆ ಪ್ರತ್ಯಕ್ಷವಾದ ನಕ್ಸಲ್​​ ತಂಡ

MALENADUTODAY.COM  | STATE NEWS  ರಾಜ್ಯದ ಗಡಿಭಾಗದಲ್ಲಿ ಮತ್ತೆ ನಕ್ಸಲ್​ ಚಟುವಟಿಕೆ ಕಾಣಿಸಿಕೊಂಡಿದ್ದು, ಈ ಬಗ್ಗೆ ವರದಿಯಾಗಿದೆ ಮಡಿಕೇರಿ ಕೊಡಗು-ಕೇರಳ ಭಾಗದ ಗ್ರಾಮದಲ್ಲಿ ನಕ್ಸಲರ ತಂಡವೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯವಾಗಿ ಆತಂಕ ಮೂಡಿಸಿದೆ ಹಾಗೂ ಎರಡು ರಾಜ್ಯದ ಪೊಲೀಸರು ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಮಾಡಿದೆ.   ಮಾಧ್ಯಮ ಅಕಾಡೆಮಿ ಪ್ರಶಸ್ತಿಯಲ್ಲಿ ಶಿವಮೊಗ್ಗಕ್ಕೆ ಸಿಂಹಪಾಲು! ಪ್ರೆಸ್​ಟ್ರಸ್ಟ್​ನ ನಾಲ್ವರಿಗೆ ಪ್ರಶಸ್ತಿ! ಪೂರ್ತಿ ವಿವರ ಓದಿ ಕೊಡಗು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಆರಳಾಂ ಗ್ರಾಮದ ಭಾಗವೊಂದರಲ್ಲಿ ನಕ್ಸಲರ ತಂಡ ಪ್ರತ್ಯಕ್ಷವಾಗಿದೆ ಎಂಬ ಮಾಹಿತಿಯಿದೆ.  ಐವರು … Read more