BREAKING NEWS / ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ/ ಶಿವಮೊಗ್ಗದಲ್ಲಿಯು ರೇಡ್! ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Apr 24, 2023 GOOGLE NEWS ಶಿವಮೊಗ್ಗ  /  ರಾಜ್ಯದಲ್ಲಿ ಇವತ್ತು  ಲೋಕಾಯುಕ್ತ ಅದಿಕಾರಿಗಳು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ವಿವಿಧ ಅಧಿಕಾರಿಗಳ ಮನೆಗಳ ಮೇಲೆ  ರೇಡ್ ನಡೆಸಲಾಗಿದೆ.  ಶಿವಮೊಗ್ಗದಲ್ಲಿಯು ರೇಡ್ ಶಿವಮೊಗ್ಗ ಜಿಲ್ಲೆಯಲ್ಲಿ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ನಿವೃತ್ತಿಯಾಗಿರುವ ಅಧಿಕಾರಿಯೊಬ್ಬರ ಮನೆ ಹಾಗೂ ಫಾರ್ಮ್​ ಹೌಸ್ ಮತ್ತು ಇತರ ಆಸ್ತಿಗಳ ಮೇಲೆ  ರೇಡ್ ಆಗಿದೆ ಎನ್ನಲಾಗುತ್ತಿದೆ.   ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ … Read more

BREAKING NEWS / ಲೋಕಾಯುಕ್ತ ರೇಡ್​, ಫೋನ್​ ಕಾಲ್​ನಲ್ಲಿ ಲಂಚ ಕೇಳಿ ಟ್ರ್ಯಾಪ್​ ಆದ ಅಧಿಕಾರಿ! ನಡೆದಿದ್ದೇನು ಓದಿ

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಲೋಕಾಯುಕ್ತ / ಶಿವಮೊಗ್ಗದಲ್ಲಿ ನಿನ್ನೆ ಮತ್ತೆ ಲೋಕಾಯುಕ್ತ ಅಧಿಕಾರಿಗಳು  ಟ್ರ್ಯಾಪ್​ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತೀಚೆಗೆಷ್ಟೆ ಶಿವಮೊಗ್ಗ ಮಹಾ ನಗರ ಪಾಲಿಕೆಯ  ಕಂದಾಯ ನಿರೀಕ್ಷಕ ನನ್ನ ಲಂಚ ಪ್ರಕರಣದಲ್ಲಿ ಟ್ರ್ಯಾಪ್ ಮಾಡಿದ್ದ ಲೋಕಾಯುಕ್ತ  ಪೊಲೀಸರು ನಿನ್ನೆ  ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. Read / #siddaramaiah #rcbfan ಸಿದ್ದರಾಮಯ್ಯ/ ಮ್ಯಾಚ್​ ನೋಡಿ ಬಂದ ವಿಪಕ್ಷ ನಾಯಕ ಈ ಸಲ ಕಪ್​ … Read more

BREAKING NEWS / ಲೋಕಾಯುಕ್ತ ರೇಡ್​, ಫೋನ್​ ಕಾಲ್​ನಲ್ಲಿ ಲಂಚ ಕೇಳಿ ಟ್ರ್ಯಾಪ್​ ಆದ ಅಧಿಕಾರಿ! ನಡೆದಿದ್ದೇನು ಓದಿ

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಲೋಕಾಯುಕ್ತ / ಶಿವಮೊಗ್ಗದಲ್ಲಿ ನಿನ್ನೆ ಮತ್ತೆ ಲೋಕಾಯುಕ್ತ ಅಧಿಕಾರಿಗಳು  ಟ್ರ್ಯಾಪ್​ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತೀಚೆಗೆಷ್ಟೆ ಶಿವಮೊಗ್ಗ ಮಹಾ ನಗರ ಪಾಲಿಕೆಯ  ಕಂದಾಯ ನಿರೀಕ್ಷಕ ನನ್ನ ಲಂಚ ಪ್ರಕರಣದಲ್ಲಿ ಟ್ರ್ಯಾಪ್ ಮಾಡಿದ್ದ ಲೋಕಾಯುಕ್ತ  ಪೊಲೀಸರು ನಿನ್ನೆ  ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. Read / #siddaramaiah #rcbfan ಸಿದ್ದರಾಮಯ್ಯ/ ಮ್ಯಾಚ್​ ನೋಡಿ ಬಂದ ವಿಪಕ್ಷ ನಾಯಕ ಈ ಸಲ ಕಪ್​ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಲಂಚ ಕೇಳ್ತಿದ್ದಾರಾ? ಲೋಕಾಯುಕ್ತಕ್ಕೆ ದೂರು ಕೊಡಬೇಕಾ!? ನಿಮ್ಮೂರಿಗೆ ಬರ್ತಿದ್ದಾರೆ ಅಧಿಕಾರಿಗಳು! ಯಾವಾಗ? ಎಲ್ಲೆಲ್ಲಿ? ವಿವರ ಓದಿ

MALENADUTODAY.COM  |SHIVAMOGGA| #KANNADANEWSWEB ಕರ್ನಾಟಕ ಲೋಕಾಯುಕ್ತ (karnataka lokayukta) ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿಈ ತಿಂಗಳಲ್ಲಿ ಶಿವಮೊಗ್ಗದ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಸ್ತಿದ್ದಾರೆ. ಈ ಸಭೆಯಲ್ಲಿ ತಮ್ಮ ಅಳಲನ್ನ ತೋಡಿಕೊಂಡು ಅಹವಾಲು ನೀಡಬಹುದಾಗಿದೆ.  ಎಲ್ಲೆಲ್ಲಿ? ಯಾವಾಗ?  ಮಾ.09 ರಂದು ಹೊಸನಗರ ತಾಲೂಕು ಕಚೇರಿ ಸಭಾಂಗಣ, ಮಾ.13 ರಂದು ಭದ್ರಾವತಿ ತಾಲೂಕು ಕಚೇರಿ ಸಭಾಂಗಣ, ಮಾ.15 ರಂದು  ಶಿವಮೊಗ್ಗ ಮಹಾನಗರ ಪಾಲಕೆ ಸಭಾಂಗಣ, ಮಾ.18 ರಂದು ತೀರ್ಥಹಳ್ಳಿ ತಾಲೂಕು ಕಚೇರಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಲಂಚ ಕೇಳ್ತಿದ್ದಾರಾ? ಲೋಕಾಯುಕ್ತಕ್ಕೆ ದೂರು ಕೊಡಬೇಕಾ!? ನಿಮ್ಮೂರಿಗೆ ಬರ್ತಿದ್ದಾರೆ ಅಧಿಕಾರಿಗಳು! ಯಾವಾಗ? ಎಲ್ಲೆಲ್ಲಿ? ವಿವರ ಓದಿ

MALENADUTODAY.COM  |SHIVAMOGGA| #KANNADANEWSWEB ಕರ್ನಾಟಕ ಲೋಕಾಯುಕ್ತ (karnataka lokayukta) ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿಈ ತಿಂಗಳಲ್ಲಿ ಶಿವಮೊಗ್ಗದ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಸ್ತಿದ್ದಾರೆ. ಈ ಸಭೆಯಲ್ಲಿ ತಮ್ಮ ಅಳಲನ್ನ ತೋಡಿಕೊಂಡು ಅಹವಾಲು ನೀಡಬಹುದಾಗಿದೆ.  ಎಲ್ಲೆಲ್ಲಿ? ಯಾವಾಗ?  ಮಾ.09 ರಂದು ಹೊಸನಗರ ತಾಲೂಕು ಕಚೇರಿ ಸಭಾಂಗಣ, ಮಾ.13 ರಂದು ಭದ್ರಾವತಿ ತಾಲೂಕು ಕಚೇರಿ ಸಭಾಂಗಣ, ಮಾ.15 ರಂದು  ಶಿವಮೊಗ್ಗ ಮಹಾನಗರ ಪಾಲಕೆ ಸಭಾಂಗಣ, ಮಾ.18 ರಂದು ತೀರ್ಥಹಳ್ಳಿ ತಾಲೂಕು ಕಚೇರಿ … Read more