ಮಹಿಳೆಗೆ ಬ್ಯಾಗಲ್ಲಿ ಪೌಡರ್​ ಇದೆ ನೋಡಿ ಅಂದ್ರು ಅಷ್ಟೇ, ಆಮೇಲ್​ ಏನಾಯ್ತು ಗೊತ್ತಾ

Chain Snatching in Sagara Thieves Loot 30g Gold Chain

ಸಾಗರ :  ಇತ್ತೀಚಿನ ದಿನಗಳಲ್ಲಿ ಕಳ್ಳತನದ ಪ್ರಕರಣಗಳು ವಿಧವಿಧವಾದ ರೀತಿಯಲ್ಲಿ ನಡೆಯುತ್ತಿವೆ. ಒಂದು ದಿನ ಬಳಸಿದ ಐಡಿಯಾವನ್ನು ಕಳ್ಳರು ಮರುದಿನ ಬಳಸುತ್ತಿಲ್ಲ; ಬದಲಾಗಿ ಹೊಸ ದಾರಿಗಳನ್ನು ಹುಡುಕುತ್ತಿದ್ದಾರೆ. ಈ ಹಿಂದೆ ಮಹಿಳೆಯರ ಬಳಿ ವಿಳಾಸ ಕೇಳುವ ನೆಪದಲ್ಲಿ ಕಳ್ಳತನ ಮಾಡುತ್ತಿದ್ದವರು, ಇದೀಗ ವಸ್ತುಗಳನ್ನು ಮಾರುವ ನೆಪದಲ್ಲಿ ಬಂದು ಕಳ್ಳತನ ಮಾಡುತ್ತಿದ್ದಾರೆ. ಅಂತಹದ್ದೇ ಒಂದು ಪ್ರಕರಣ ಸಾಗರದ ಸುಭಾಷ್ ನಗರದಲ್ಲಿ ನಡೆದಿದೆ. ಶಿವಮೊಗ್ಗ ಉದ್ಯಮಿಗೆ ಮಹಾರಾಷ್ಟ್ರದಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ, 3 ದಿನ ಕೂಡಿಟ್ಟು 2.17 ಕೋಟಿ ಲೂಟಿ … Read more

ಪೊಲೀಸ್ ಸಿಬ್ಬಂದಿಗೆ ದೊಡ್ಡ ಶುಭಸುದ್ದಿ! ವರ್ಷಕ್ಕೆ 13 ತಿಂಗಳು ವೇತನ!

sagara police police Bengaluru Engineer Cheated of 20 Lakhs for Gomala Land Bengaluru Engineer Unknown person body in shivamogga Three Bodies Found in Three Separate Locations

Karnataka Police ಬೆಂಗಳೂರು:  ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಎಸ್‌.ಪಿ ದರ್ಜೆಯ (ನಾನ್ ಐಪಿಎಸ್) ಅಧಿಕಾರಿಗಳವರೆಗೆ ಗೆಜೆಟೆಡ್ ಲೀವ್ ಸೌಲಭ್ಯವನ್ನು ಮಂಜೂರು ಮಾಡುವ ಮೂಲಕ ವಾರ್ಷಿಕವಾಗಿ 13 ತಿಂಗಳ ವೇತನ ನೀಡಲು ಪೊಲೀಸ್ ಮಹಾನಿರ್ದೇಶಕರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ಹಬ್ಬದ ದಿನಗಳೂ ಸೇರಿದಂತೆ ಸಾರ್ವಜನಿಕ ರಜಾ ದಿನಗಳಲ್ಲಿ ಬಿಡುವಿಲ್ಲದೆ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಅಗತ್ಯವಿರುವ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ … Read more

ಹೊನ್ನಾವರದಲ್ಲಿ, ಶಿವಮೊಗ್ಗದ ನಾಲ್ವರು ಅರೆಸ್ಟ್! ಕಾರಣ ಇದೆ

Shivamogga finance harassment Road accident

Honnavar ಹೊನ್ನಾವರ/ ಶಿವಮೊಗ್ಗ : malenadutoday news ತಾಲೂಕಿನಲ್ಲಿ ನಡೆದ ಕಬ್ಬಿಣದ ಸೆಂಟ್ರಿಂಗ್ (iron centering) ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಿವಮೊಗ್ಗದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನವರಾದ ತನ್ವೀರ್,  ಇಸಾಕ್, ಷಹಾದ್, ಮನ್ಸೂರ್, ಕಲೀಮುಲ್ಲಾ, ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ ಕಳವು ಮಾಡಿದ ₹2 ಲಕ್ಷ ಮೌಲ್ಯದ ಕಬ್ಬಿಣದ ಸೆಂಟ್ರಿಂಗ್ ಹಾಗೂ ಕಳ್ಳತನಕ್ಕೆ ಬಳಸಿದ್ದ ₹5 ಲಕ್ಷ ಮೌಲ್ಯದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಘಟನೆ ಸಂಬಂಧ  ಕಳೆದ … Read more

BREAKING NEWS/ ದೊಡ್ಡಪೇಟೆ ಇನ್​ಸ್ಪೆಕ್ಟರ್ ಅಂಜನ್ ಕುಮಾರ್ ಸೇರಿ ಶಿವಮೊಗ್ಗದ ಮೂವರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂಧಿ ಮುಖ್ಯಮಂತ್ರಿ ಪದಕ ಲಭಿಸಿದೆ. ರಾಜ್ಯಸರ್ಕಾರ ಕೊಡಮಾಡುವ  ಮುಖ್ಯಮಂತ್ರಿ ಪದಕ ವನ್ನು(Chief Ministers Medal) ರಾಜ್ಯದಲ್ಲಿ ಒಟ್ಟು 42 ಮಂದಿಗೆ ನೀಡಲಾಗಿದೆ . ‘ ಪೊಲೀಸ್ ವಿಭಾಗದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ  ಸಿಬ್ಬಂದಿಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. 2022 ರ ಸಾಲಿನ ಪ್ರಶಸ್ತಿಯಲ್ಲಿ ಶಿವಮೊಗ್ಗ ಹಾಗೂ ತೀರ್ಥಹಳ್ಳಿ ಪೊಲೀಸ್ ಸಿಬ್ಬಂದಿಗೆ ಪ್ರಶಸ್ತಿಯು ಲಭಿಸಿದೆ.  ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನ ಇನ್​​ಸ್ಪೆಕ್ಟರ್ ಅಂಜನ್ ಕುಮಾರ್, ಆಗುಂಬೆ ಪೊಲೀಸ್ ಸ್ಟೇಷನ್​ ಸಬ್​ ಇನ್​ಸ್ಪೆಕ್ಟ … Read more

BREAKING NEWS/ ದೊಡ್ಡಪೇಟೆ ಇನ್​ಸ್ಪೆಕ್ಟರ್ ಅಂಜನ್ ಕುಮಾರ್ ಸೇರಿ ಶಿವಮೊಗ್ಗದ ಮೂವರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂಧಿ ಮುಖ್ಯಮಂತ್ರಿ ಪದಕ ಲಭಿಸಿದೆ. ರಾಜ್ಯಸರ್ಕಾರ ಕೊಡಮಾಡುವ  ಮುಖ್ಯಮಂತ್ರಿ ಪದಕ ವನ್ನು(Chief Ministers Medal) ರಾಜ್ಯದಲ್ಲಿ ಒಟ್ಟು 42 ಮಂದಿಗೆ ನೀಡಲಾಗಿದೆ . ‘ ಪೊಲೀಸ್ ವಿಭಾಗದಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ  ಸಿಬ್ಬಂದಿಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. 2022 ರ ಸಾಲಿನ ಪ್ರಶಸ್ತಿಯಲ್ಲಿ ಶಿವಮೊಗ್ಗ ಹಾಗೂ ತೀರ್ಥಹಳ್ಳಿ ಪೊಲೀಸ್ ಸಿಬ್ಬಂದಿಗೆ ಪ್ರಶಸ್ತಿಯು ಲಭಿಸಿದೆ.  ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನ ಇನ್​​ಸ್ಪೆಕ್ಟರ್ ಅಂಜನ್ ಕುಮಾರ್, ಆಗುಂಬೆ ಪೊಲೀಸ್ ಸ್ಟೇಷನ್​ ಸಬ್​ ಇನ್​ಸ್ಪೆಕ್ಟ … Read more