ಇನ್ನೊಂದು ವಾರದಲ್ಲಿ ವಿಮಾನ ಹಾರಾಟ! ಟಿಕೆಟ್​ಗೆ ₹500 ಸಬ್ಸಿಡಿ! ಏಕೆಗೊತ್ತಾ?

ಇನ್ನೊಂದು ವಾರದಲ್ಲಿ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ವಿಮಾನ ಹಾರಾಟ ಆರಂಭವಾಗಲಿದೆ ಅಂತಾ ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ವಿಮಾನ ಹಾರಾಟಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ರು. ಬಿಜೆಪಿಯಲ್ಲಿ ಹಠಾವೋ! ಕಾಂಗ್ರೆಸ್​ನಲ್ಲಿ ಬಚಾವೋ! ಸಾಗರ ಟಿಕೆಟ್​ಗಾಗಿ ಕೆಪಿಸಿಸಿಯಲ್ಲಿ ಕಾಗೋಡು ತಿಮ್ಮಪ್ಪ- ಬೇಳೂರು ಗೋಪಾಲಕೃಷ್ಣ ಸಮರ 6 ಕೋಟಿ ರೂ. ವೆಚ್ಚದ 3 ಅಗ್ನಿಶಾಮಕ ವಾಹನಗಳು ಬರುವವರೆಗೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು (ಡಿಜಿಸಿಎ) ಕೆಲ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಬಾಡಿಗೆ ತಂದಿದ್ದ … Read more

ರೈಲಿನಿಂದ ಬಿದ್ದು ಎಎಸ್​ಐ ಸಾವು,ನಾಲ್ಕು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಯುವಕ ನಾಪತ್ತೆ | ಶಿವಮೊಗ್ಗ ಕ್ರೈಂ ಸುದ್ದಿ!

ನಾಲ್ಕು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಯುವಕ ನಾಪತ್ತೆ

ರೈಲಿನಿಂದ ಬಿದ್ದು ಎಎಸ್​ಐ ಸಾವು ಕಡೂರಿನಿಂದ ಶಿವಮೊಗ್ಗಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು, ಚಲಿಸುತ್ತಿದ್ದ ರೈಲಿನ ಬಾಗಿಲು ತಾಗಿ, ಕೆಳಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇಲ್ಲಿನ ವಿದ್ಯಾನಗರದ ಬಳಿ ಘಟನೆ ನಡೆದಿದ್ದು,  ಮೃತರನ್ನ ಎಎಸ್​ಐ ಪರಮೇಶ್ವರ್ ಎಂದು ಗುರುತಿಸಲಾಗಿದೆ.  ನಾಲ್ಕು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಯುವಕ ನಾಪತ್ತೆ ನಾಲ್ಕು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಯುವಕನೊಬ್ಬ ಮನೆಯಿಂದ ಹೊರಕ್ಕೆ ಹೋದವನು ನಾಪತ್ತೆಯಾಗಿದ್ದಾನೆ. ಅಲ್ಲದೆ ತನ್ನ ಪತ್ನಿಗೆ ಮಿಸ್ ಯು ಎಂದು ಮೆಸೇಜ್ ಹಾಕಿದ್ದ, ಬಳಿಕ ಮೊಬೈಲ್ ಸ್ವಿಚ್ ಆಫ್ … Read more

ಮತದಾನದ ಕುರಿತು ಅರಿವು ಮೂಡಿಸಲು ಡಿಸಿ ಸೂಚನೆ

MALENADUTODAY.COM  |SHIVAMOGGA| #KANNADANEWSWEB ಯುವ ಮತದಾರರನ್ನು ಗುರುತಿಸಿ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಬೇಕು. ಹಾಗೂ ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾದ ಸ್ಥಳಗಳನ್ನು ಗುರುತಿಸಿ ವಿಶೇಷ ಮತದಾನ ಅರಿವು ಕಾರ್ಯಕ್ರಮ ಮಾಡುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಾ.03 ರಂದು ಮತದಾನ ಜಾಗೃತಿ ಮತ್ತು ಚುನಾವಣಾ ತಯಾರಿಕೆ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. READ | ಫೋಟೋ ಕ್ಲಿಕ್ಕಿಸುವಾಗ ಇರಲಿ ಎಚ್ಚರ! ಬದುಕಿಗೆ ಕಂಟಕವಾಗಬಲ್ಲದು ಒಂದೇ ಒಂದು ಇಮೇಜ್​! ಸೈಬರ್​ ಕ್ರೈಂ ಅಲರ್ಟ್! … Read more

ಮಾ.12 ರಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ  ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಮಾ.12 ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. READ |ಬಾಯಿ ಬಾರದ ಮಗಳ ಜೊತೆ, ಬಿಸಿಲಲ್ಲಿ ಅಡಿಗೆ ಮಾಡುತ್ತಿದ್ದೇನೆ! ಒಡೆದು ಹಾಕಿದ ಮನೆ ಪುನಃ ಕಟ್ಟಿಕೊಡಿ! ಶಿವಮೊಗ್ಗದ ಬಡಮಹಿಳೆಯ ಅನಾಗರಿಕ ಬದುಕಿಗೆ ನ್ಯಾಯ ಒದಗಿಸಬೇಕಿದೆ ಜಿಲ್ಲಾಡಳಿತ      ಮಾ.03 … Read more

BREAKING NEWS : ಅನೈತಿಕ ಸಂಬಂಧ ಅಪರಾಧಕ್ಕೆ ಹಾದಿ! ತಾಯಿ ಜೊತೆಗಿದ್ದ ವ್ಯಕ್ತಿಯನ್ನ ಹೊಡೆದು ಕೊಂದ ಮಗ! ಶಿರಾಳಕೊಪ್ಪ ಕೇಸ್!

ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಪೊಲೀಸರು 48 ಗಂಟೆಯೊಳಗೆ ಕೊಲೆ ಪ್ರಕರಣವೊಂದನ್ನ ಭೇದಿಸಿದ್ದಾರೆ. ಅಲ್ಲದೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ಧಾರೆ. ಶಿಕಾರಿಪುರ ತಾಲ್ಲೂಕಿನ ಇನಾಮ್ ಮುತ್ತಳ್ಳಿಯಲ್ಲಿ ನಡೆದ ಕೊಲೆ ಪ್ರಕರಣ ಇದಾಗಿದ್ದು, ತಪ್ಪಿಸಿಕೊಳ್ತಿದ್ದ ಆರೋಪಿಗಳನ್ನ ಬೆನ್ನಟ್ಟಿ ಹಿಡಿದು ಬಂಧಿಸಿದ್ದಾರೆ.  READ | shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು ನಿಲ್ಲಿಸಬೇಡಿ! ಜನವಿರದ ಕಡೆಯಲ್ಲಿ ನಡೆಯುತ್ತಿದೆ ದರೋಡೆ! ದಾಖಲಾಯ್ತು ಮತ್ತೊಂದು ಕೇಸ್ ನಡೆದಿದ್ದೇನು?  ಇಲ್ಲಿನ ಸೋಮಪ್ಪ ಎಂಬಾತನ ಶವ ಈ ಮೊದಲು ಪತ್ತೆಯಾಗಿತ್ತು. ಅದು ಅಸಹಜ ಸಾವು … Read more

BREAKING NEWS : ಅನೈತಿಕ ಸಂಬಂಧ ಅಪರಾಧಕ್ಕೆ ಹಾದಿ! ತಾಯಿ ಜೊತೆಗಿದ್ದ ವ್ಯಕ್ತಿಯನ್ನ ಹೊಡೆದು ಕೊಂದ ಮಗ! ಶಿರಾಳಕೊಪ್ಪ ಕೇಸ್!

ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ ಪೊಲೀಸರು 48 ಗಂಟೆಯೊಳಗೆ ಕೊಲೆ ಪ್ರಕರಣವೊಂದನ್ನ ಭೇದಿಸಿದ್ದಾರೆ. ಅಲ್ಲದೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ಧಾರೆ. ಶಿಕಾರಿಪುರ ತಾಲ್ಲೂಕಿನ ಇನಾಮ್ ಮುತ್ತಳ್ಳಿಯಲ್ಲಿ ನಡೆದ ಕೊಲೆ ಪ್ರಕರಣ ಇದಾಗಿದ್ದು, ತಪ್ಪಿಸಿಕೊಳ್ತಿದ್ದ ಆರೋಪಿಗಳನ್ನ ಬೆನ್ನಟ್ಟಿ ಹಿಡಿದು ಬಂಧಿಸಿದ್ದಾರೆ.  READ | shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು ನಿಲ್ಲಿಸಬೇಡಿ! ಜನವಿರದ ಕಡೆಯಲ್ಲಿ ನಡೆಯುತ್ತಿದೆ ದರೋಡೆ! ದಾಖಲಾಯ್ತು ಮತ್ತೊಂದು ಕೇಸ್ ನಡೆದಿದ್ದೇನು?  ಇಲ್ಲಿನ ಸೋಮಪ್ಪ ಎಂಬಾತನ ಶವ ಈ ಮೊದಲು ಪತ್ತೆಯಾಗಿತ್ತು. ಅದು ಅಸಹಜ ಸಾವು … Read more

ದಾವಣಗೆರೆ ಎಸ್ಪಿ ಸಿ.ಬಿ.ರಿಷ್ಯಂತ್ ಅವರು ಕ್ಷಮೆ ಕೇಳದಿದ್ದಲ್ಲಿ ಗೃಹ ಸಚಿವರ ಕಾರ್ಯಕ್ರಮ ಬಹಿಷ್ಕಾರ! ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಎಚ್ಚರಿಕೆ.

ದಾವಣಗೆರೆ ಎಸ್ಪಿ ಸಿ.ಬಿ.ರಿಷ್ಯಂತ್ ಅವರು ಕ್ಷಮೆ ಕೇಳದಿದ್ದಲ್ಲಿ ಗೃಹ ಸಚಿವರ ಕಾರ್ಯಕ್ರಮ ಬಹಿಷ್ಕಾರ! ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಎಚ್ಚರಿಕೆ.

ಶಿವಮೊಗ್ಗದ ಪತ್ರಕರ್ತ ಹಾಲಸ್ವಾಮಿ ಅವರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿ ಕಿರುಕುಳ ನೀಡಿರುವ ದಾವಣಗೆರೆ ಎಸ್ಪಿ ಸಿ.ಬಿ.ರಿಷ್ಯಂತ್ ಅವರು ಕ್ಷಮೆ ಕೇಳದಿದ್ದಲ್ಲಿ ಶಿವಮೊಗ್ಗದಲ್ಲಿ ನಡೆವ ಗೃಹ ಸಚಿವರ ಕಾರ್ಯಕ್ರಮ ಬಹಿಷ್ಕರಿಸುವುದಾಗಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಎಚ್ಚರಿಸಿವೆ. ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ಯಾ? ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಳ್ಳುತ್ತಿದೆ ಕ್ರಮ! ಏನದು ? ವಿವರ ಇಲ್ಲಿದೆ ಓದಿ ಶುಕ್ರವಾರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಸಂಘಟನೆಗಳು, ದಿನಾಂಕ ೨೭-೨-೨೦೨೩ ರಂದು ಶಿವಮೊಗ್ಗ ಹೊರವಲಯದ … Read more

ಊರ ದೈವಕ್ಕೆ ಅವಮಾನ!? ಬಿಜೆಪಿ ಶಾಸಕರಿಂದಲೇ ನಡೀತಾ ಬೂತಪ್ಪನ ಗುಡಿ ಧ್ವಂಸ? ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ ಜನರು ಸಿಟ್ಟಿಗೆದ್ದಿದ್ದೇಕೆ?

ಊರ ದೈವಕ್ಕೆ ಅವಮಾನ!? ಬಿಜೆಪಿ ಶಾಸಕರಿಂದಲೇ ನಡೀತಾ ಬೂತಪ್ಪನ ಗುಡಿ ಧ್ವಂಸ? ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ನಿನ್ನೆ ಜನರು ಸಿಟ್ಟಿಗೆದ್ದಿದ್ದೇಕೆ?

MALENADUTODAY.COM  |SHIVAMOGGA| #KANNADANEWSWEB ಶಿವಮೊ್ಗ್ಗ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಅಶೋಕ್​ ನಾಯ್ಕ್​ರ ವಿರುದ್ಧ ನಿನ್ನೆ ಚೆನ್ನ ಮುಂಬಾಪುರದ ಜನರು ಬೀದಿಗಿಳಿದಿದ್ದರು. ಅಷ್ಟೆಅಲ್ಲದೆ ಹೆದ್ಧಾರಿಯ ಮಧ್ಯೆ ಕುಳಿತು ರಸ್ತೆ ಬಂದ್ ಮಾಡಿ ಪ್ರತಿಭಟನೆಗಿಳಿದಿದ್ದರು. ಅವರ ಆಕ್ರೋಶಕ್ಕೆ ಕಾರಣವಾಗಿದ್ದು ಚೆನ್ನಮುಂಬಾಪುರದ ಕೆರೆಯ ದಡದಲ್ಲಿ ಅನಾದಿ ಕಾಲದಿಂದಲೂ ಪೂಜಿಸಿಕೊಂಡು ಬಂದಿದ್ದ ಬೂತಪ್ಪನ ಗುಡಿ.  READ |  BREAKING NEWS : ನಾಳೆ ನಾಡಿದ್ದು ಶಿವಮೊಗ್ಗ ನಗರದ ಬಹುಪಾಲು ಪ್ರದೇಶಗಳಲ್ಲಿ ವಿದ್ಯುತ್​ ಇರೋದಿಲ್ಲ! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ ಓದಿ ನಡೆದಿದ್ದೇನು?  … Read more

ನಿರ್ಗತಿಕರಿಗೆ ಸಕಾಲದಲ್ಲಿ ನಿವೇಶನ ಮಂಜೂರು ಮಾಡದೆ ಹೋದರೆ ವಿಧಾನಸಭೆ ಚುನಾವಣೆ ಬಹಿಷ್ಕಾರ!

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಾನವ ಹಕ್ಕುಗಳ ಹೋರಾಟ ಸಮಿತಿ ಮುಖಂಡರು,ಭದ್ರಾವತಿ ಕ್ಷೇತ್ರದ ಬಿಳಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನವಲೆ ಬಸಾಪುರ ಗ್ರಾಮದಲ್ಲಿ ಗ್ರಾಮ ಠಾಣಾ ಸರ್ವೆ ನಂಬರ್ 999 ರಲ್ಲಿ ಐದು ಎಕರೆ 18 ಗುಂಟೆ ಜಮೀನು ಖಾಲಿಯಿದ್ದು, ಈ ಜಾಗವನ್ನು ಬಡವರ ನಿವೇಶನಕ್ಕೆ ನೀಡಬೇಕೆಂದು 25 ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ. READ | shivamogga police | ಮೂತ್ರ ವಿಸರ್ಜನೆಗೆ ಅಂತಾ ಹೊರವಲಯಗಳಲ್ಲಿ ಬೈಕ್, ಕಾರು ನಿಲ್ಲಿಸಬೇಡಿ! ಜನವಿರದ … Read more

ಸಿಟಿ ಸೆಂಟರ್​ ಮಾಲ್​ ಬಳಿ, ಹಳೇ ಹುಡುಗನ ರಂಪಾಟ/ ಹುಡುಗಿಯನ್ನ ಅಡ್ಡಗಟ್ಟಿ ಹಲ್ಲೆ/ ಬೆನ್ನಟ್ಟಿ ಹೋಗಿ ಮೊಬೈಲ್​, ವಾಚ್​ ಕಿತ್ಕೊಂಡು ಹೋದ

ಶಿವಮೊಗ್ಗ  :  ಸಿಟಿ ಸೆಂಟರ್ ಮಾಲ್​ ಬಳಿ ಪರಿಚಯ ಸ್ನೇಹವಿದ್ದ ಹಳೆ ಹುಡುಗನೊಬ್ಬ, ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ಧಾನೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ಕೂಡ ದಾಖಲಾಗಿದೆ.  BREAKING NEWS : ಶಿವಮೊಗ್ಗ KSRTC ಬಸ್​ಸ್ಟಾಂಡ್​ ಪಕ್ಕದಲ್ಲಿಯೇ ಪತ್ತೆಯಾಯ್ತು ಮೃತದೇಹ ಕಳೆದ ಐದನೇ ತಾರೀಖು ಈ ಘಟನೆ ನಡೆದಿದೆ. ಘಟನೆಯಲ್ಲಿ ವಿದ್ಯಾರ್ಥಿನಿ ಕಾಲೇಜಿಗೆ ಹೋಗುತ್ತಿದ್ದಾಗ, ಸಿಟಿ ಸೆಂಟರ್ ಮಾಲ್​ನ ಗೇಟ್ ಬಳಿ ಅಡ್ಡಗಟ್ಟಿದ ಯುವಕ ಇರ್ಪಾನ್​ ಎಂಬಾತ, ಆಕೆಯ ಮೈ ಕಟ್ಟಿ ಮುಟ್ಟಿ … Read more