ಆಲ್ಕೊಳದಿಂದ ಅಮೀರ್ ಅಹಮದ್ ಸರ್ಕಲ್​ ವರೆಗೂ ಬುಲೆಟ್​ನಲ್ಲಿ ಎಸ್​ಪಿ ಮಿಥುನ್ ಕುಮಾರ್ ಸಿಟಿ ರೌಂಡ್ಸ್​ ! ಕಾರಣವೇನು?

KARNATAKA NEWS/ ONLINE / Malenadu today/ Sep 9, 2023 SHIVAMOGGA NEWS  ಇವತ್ತು ನಗರದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ, ಮತ್ತು ಬುಲ್ಸ್ ಆಫ್ ಶಿವಮೊಗ್ಗ, ಬೈಕರ್ಸ್ ಆಫ್ ಶಿವಮೊಗ್ಗ, ರಾಯಲ್ ರೋಲಿಂಗ್ ಮಾಂಕ್ಸ್ ಶಿವಮೊಗ್ಗ, ರೋಡ್ ಥ್ರಿಲ್ಲರ್ಸ್ ಶಿವಮೊಗ್ಗ, ಮಲ್ನಾಡ್ ಟಸ್ಕರ್ಸ್ ಶಿವಮೊಗ್ಗ, ಕೆಟಿಎಂ ಶಿವಮೊಗ್ಗ ಮತ್ತು ಇತರೆ ಕ್ಲಬ್ ಗಳ ಸಹಯೋಗದೊಂದಿಗೆ ಸಾರ್ವಜನಿಕರಲ್ಲಿ ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬೈಕ್ ಜಾಥಾವನ್ನು ಹಮ್ಮಿಕೊಳ್ಳಕಾಗಿತ್ತು. ಈ ಬೈಕ್ ಜಾಥಾದಲ್ಲಿ ಪಾಲ್ಗೊಂಡ … Read more

ಕಾಂಗ್ರೆಸ್​ ನವರು ಪೊರಕೆ ಹಿಡಿದು ಬಂದ್ರು! ಬಿಜೆಪಿಯವರು ಗೋಮೂತ್ರ ಸಿಂಪಡಿಸಿದರು! ಚಕ್ರವರ್ತಿ ಸೂಲಿಬೆಲೆ ಉಪನ್ಯಾಸದ ವೇಳೆ ಹೈಡ್ರಾಮಾ!

KARNATAKA NEWS/ ONLINE / Malenadu today/ Aug 30, 2023 SHIVAMOGGA NEWS    ಶಿವಮೊಗ್ಗದಲ್ಲಿ ನಡೆಯುತ್ತಿರುವ ಚಕ್ರವರ್ತಿ ಸೂಲಿಬೆಲೆಯವರು ನಡೆಸಿಕೊಡುತ್ತಿರುವ ಇನ್ನೂ ಮಲಗಿದರೆ ಏಳುವಾಗ ಭಾರತ ಇರುವುದಿಲ್ಲ ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ನಿನ್ನೆ ಎರಡು ಘಟನೆಗಳು ವಿಶೇಷವಾಗಿ ನಡೆದವು.  ಒಂದು ಕಡೆ ಸಾಮಾಜಿಕ ಜಾಲಾತಾಣದಲ್ಲಿ ಮಹಿಳೆ ಹಾಕಿದ್ದ ಸಂದೇಶಕ್ಕೆ ಅವಹೇಳಕಾರಿಯಾಗಿ ಪ್ರತಿಕ್ರಿಯೆ ನೀಡಿದ ಆರೋಪದಡಿಯಲ್ಲಿ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಅವರ ವಿರುದ್ಧ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ನಗರದ ಕರ್ನಾಟಕ ಸಂಘ ಭವನದಲ್ಲಿ … Read more

ಶಿವಮೊಗ್ಗದಲ್ಲಿಂದು ಅಮಿತ್ ಶಾ ರೋಡ್​ ಶೋ! ಈ ರಸ್ತೆಗಳಲ್ಲಿ ಶೂನ್ಯ ಸಂಚಾರ! ಸಾರ್ವಜನಿಕರ ಅನುಕೂಲಕ್ಕಾಗಿ ಇಲ್ಲಿದೆ ಮಾಹಿತಿ

KARNATAKA NEWS/ ONLINE / Malenadu today/ May 1, 2023 GOOGLE NEWS ಶಿವಮೊಗ್ಗ/ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ 2023 ಹಿನ್ನೆಲೆಯಲ್ಲಿ ಇವತ್ತು ಶಿವಮೊಗ್ಗಕ್ಕೆ ಬಿಜೆಪಿ ವರಿಷ್ಟ ಕೇಂದ್ರ ಗೃಹಸಚಿವ ಅಮಿತ್ ಶಾ (home minister amit shah) ಆಗಮಿಸಲಿದ್ದಾರೆ.  ಅಮಿತ್​ ಶಾ ಆಗಮನಕ್ಕೆ ಸಕಲ ಸಿದ್ಧತೆ  ಅಮಿತ್ ಶಾ ಆಗಮನಕ್ಕಾಗಿ ಬಿಜೆಪಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಶಿವಮೊಗ್ಗ ಬಿಜೆಪಿಯಲ್ಲಿ ಹೊಸ ಹುರುಪು ಮನೆ ಮಾಡಿದೆ. ಬಿಡುವಿಲ್ಲದ ಪ್ರಚಾರದಲ್ಲಿ ತೊಡಗಿಕೊಂಡಿರುವ ಬಿಜೆಪಿ ಕಾರ್ಯಕರ್ತರಿಗೆ ಇವತ್ತು … Read more

ಬಸ್​ ಹತ್ತಿ ಟಿಕೆಟ್ ಪಡೆಯುವಾಗ ಇದ್ದ ದುಡ್ಡು, ಶುಗರ್​ ಫ್ಯಾಕ್ಟರಿ ಬಳಿ ಬರುವಾಗ ಮಾಯ! ಆಭರಣ ಖರೀದಿಗೆ ಶಿವಮೊಗ್ಗಕ್ಕೆ ಬಂದವರ 3 ಲಕ್ಷ ರೂಪಾಯಿ ಕಳ್ಳತನ

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ: ಚಿನ್ನ ಖರೀದಿಸಲು ನಗರಕ್ಕೆ ಬಂದಿದ್ದ ಭದ್ರಾವತಿಯ ವ್ಯಕ್ತಿಯೊಬ್ಬರ ಬ್ಯಾಗ್‌ನಲ್ಲಿದ್ದ 3 ಲಕ್ಷ ರೂಪಾಯಿ ಕದ್ದ ಘಟನೆ ಸಂಬಂದ ಶಿವಮೊಗ್ಗದ ಕೋಟೆ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್​ ದಾಖಲಾಗಿದೆ.  ಕಳೆದ ಮಂಗಳವಾರ ಈ ಘಟನೆ ನಡೆದಿದ್ದು, ಭದ್ರಾವತಿ ಮೂಲದವರು ಹಣ ಕಳೆದುಕೊಂಡಿದ್ದಾರೆ. ಇಲ್ಲಿನ  ಬೊಮ್ಮನಕಟ್ಟೆಯ ರತ್ನಮ್ಮ ಅವರ ಪತಿ ಮತ್ತು ಅವರ ಸಹೋದರಿ ಶಿವಮೊಗ್ಗ ನಗರಕ್ಕೆ ಬಂದು ಎರಡು ಜ್ಯುವೆಲ್ಲರಿ ಅಂಗಡಿಗೆ ತೆರಳಿದ್ದರು. READ | Shivamogga Crime News | ಹೋರಿ … Read more

ಬಸ್​ ಹತ್ತಿ ಟಿಕೆಟ್ ಪಡೆಯುವಾಗ ಇದ್ದ ದುಡ್ಡು, ಶುಗರ್​ ಫ್ಯಾಕ್ಟರಿ ಬಳಿ ಬರುವಾಗ ಮಾಯ! ಆಭರಣ ಖರೀದಿಗೆ ಶಿವಮೊಗ್ಗಕ್ಕೆ ಬಂದವರ 3 ಲಕ್ಷ ರೂಪಾಯಿ ಕಳ್ಳತನ

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ: ಚಿನ್ನ ಖರೀದಿಸಲು ನಗರಕ್ಕೆ ಬಂದಿದ್ದ ಭದ್ರಾವತಿಯ ವ್ಯಕ್ತಿಯೊಬ್ಬರ ಬ್ಯಾಗ್‌ನಲ್ಲಿದ್ದ 3 ಲಕ್ಷ ರೂಪಾಯಿ ಕದ್ದ ಘಟನೆ ಸಂಬಂದ ಶಿವಮೊಗ್ಗದ ಕೋಟೆ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್​ ದಾಖಲಾಗಿದೆ.  ಕಳೆದ ಮಂಗಳವಾರ ಈ ಘಟನೆ ನಡೆದಿದ್ದು, ಭದ್ರಾವತಿ ಮೂಲದವರು ಹಣ ಕಳೆದುಕೊಂಡಿದ್ದಾರೆ. ಇಲ್ಲಿನ  ಬೊಮ್ಮನಕಟ್ಟೆಯ ರತ್ನಮ್ಮ ಅವರ ಪತಿ ಮತ್ತು ಅವರ ಸಹೋದರಿ ಶಿವಮೊಗ್ಗ ನಗರಕ್ಕೆ ಬಂದು ಎರಡು ಜ್ಯುವೆಲ್ಲರಿ ಅಂಗಡಿಗೆ ತೆರಳಿದ್ದರು. READ | Shivamogga Crime News | ಹೋರಿ … Read more