ಪತಿಯೊಂದಿಗೆ ಕುಪ್ಪಳ್ಳಿಗೆ ಬಂದ ನಟಿ ಪೂಜಾ ಗಾಂಧಿ | ಫೋಟೋಗಳು ವೈರಲ್

  SHIVAMOGGA | SHIMOGA JAIL|  Dec 8, 2023 |    ಇತ್ತೀಚೆಗಷ್ಟೆ ರಾಷ್ಟ್ರಕವಿ ಕುವೆಂಪುರವರ ಮಂತ್ರ ಮಾಂಗಲ್ಯ ಪದ್ದತಿಯಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನಟಿ ಪೂಜಾಗಾಂಧಿ ಇದೀಗ ಕುಪ್ಪಳ್ಳಿಯಲ್ಲಿರುವ ಕವಿಶೈಲಕ್ಕೆ ಭೇಟಿಕೊಟ್ಟಿರುವ  ವಿಚಾರ ಅಲ್ಲಿನ ಫೋಟೋಗಳ ಮೂಲಕ ಬೆಳಕಿಗೆ ಬಂದಿದೆ. ಮತ್ತು ಈ ಫೋಟೋಗಳು ವೈರಲ್ ಆಗಿವೆ.  ಬೆಂಗಳೂರಿನ ಬೆಳ್ಳಹಳ್ಳಿ ಸಮೀಪದ  ಆರಂಭ ಬಾಂಕ್ವೆಟ್ ಹಾಲ್​ನಲ್ಲಿ ನಟಿ ಪೂಜಾಗಾಂಧಿಯ ವಿವಾಹ ಸರಳವಾಗಿ ನಡೆದಿತ್ತು. ರಾಷ್ಟ್ರಕವಿ ಕುವೆಂಪುರವರ ಪರಿಕಲ್ಪನೆಯಂತೆ ಈ ಜೋಡಿ ಮದುವೆಯಾಗಿದ್ದರು  ಉದ್ಯಮಿ ವಿಜಯ್ … Read more

ಕುಪ್ಪಳಿಯಲ್ಲಿ ನೋಡಲೇಬೇಕಾದ ಪ್ರಮುಖ ಸ್ಥಳಗಳು ಯಾವುವು ಗೊತ್ತಾ?

ಕುವೆಂಪುರವರ ಸಾಹಿತ್ಯಕ್ಕೆ ಸ್ಪೂರ್ತಿ ನೀಡಿದ ಕವಿಶೈಲ,ಇಲ್ಲಿನ ನಿಸರ್ಗ  ಸೌಂದರ್ಯ ಅವರನ್ನು ರಾಷ್ಟ್ರಕವಿಯನ್ನಾಗಿಸಿದರೆ, ಮನುಜಮತ ವಿಶ್ವಪಥದ ಚಿಂತನೆಗೆ ಓರೆ ಹಚ್ಚಿದ ಇಲ್ಲಿನ ಪರಿಸರ ವಿಶ್ವಮಾನವರನ್ನಾಗಿಸಿದೆ. ಅಂದಹಾಗೆ,ರಸಋಷಿ ಚಿಂತನೆಗಳಿಗೆ ಸ್ಪೂರ್ತಿಯ ಸೆಲೆಯಾದ ಆ ಪರಿಸರ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ ಎಂಬ ಪುಟ್ಟಗ್ರಾಮ.ಕುವೆಂಪುರವರ 116 ನೇ ಜನ್ಮದಿನದ ಆಚರಣೆ ಸಂದರ್ಭದಲ್ಲಿ ಕುಪ್ಪಳಿ ಪರಿಸರದ ಕುರಿತು ವಿಶೇಷ ವರದಿ ಇಲ್ಲಿದೆ.  ಧ್ಯಾನಾಸ್ಥಯೋಗಿಯಾಗಿದೆ ಮಹಾ ಸಹ್ಯಗಿರಿ : ಎಂದು ವರ್ಣಿಸಿರುವ ರಾಷ್ಟ್ರಕವಿ ಕುವೆಂಪು ಯಾವ ಪರಿಸರವನ್ನು ನೋಡಿ ಈ ರೀತಿ ಕವಿತೆಯನ್ನು ರಚಿಸಿದರೆಂದು ಅಚ್ಚರಿಯಾಗಬಹುದಲ್ಲವೇ. … Read more

ಕುಪ್ಪಳಿಯಲ್ಲಿ ನೋಡಲೇಬೇಕಾದ ಪ್ರಮುಖ ಸ್ಥಳಗಳು ಯಾವುವು ಗೊತ್ತಾ?

ಕುವೆಂಪುರವರ ಸಾಹಿತ್ಯಕ್ಕೆ ಸ್ಪೂರ್ತಿ ನೀಡಿದ ಕವಿಶೈಲ,ಇಲ್ಲಿನ ನಿಸರ್ಗ  ಸೌಂದರ್ಯ ಅವರನ್ನು ರಾಷ್ಟ್ರಕವಿಯನ್ನಾಗಿಸಿದರೆ, ಮನುಜಮತ ವಿಶ್ವಪಥದ ಚಿಂತನೆಗೆ ಓರೆ ಹಚ್ಚಿದ ಇಲ್ಲಿನ ಪರಿಸರ ವಿಶ್ವಮಾನವರನ್ನಾಗಿಸಿದೆ. ಅಂದಹಾಗೆ,ರಸಋಷಿ ಚಿಂತನೆಗಳಿಗೆ ಸ್ಪೂರ್ತಿಯ ಸೆಲೆಯಾದ ಆ ಪರಿಸರ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ ಎಂಬ ಪುಟ್ಟಗ್ರಾಮ.ಕುವೆಂಪುರವರ 116 ನೇ ಜನ್ಮದಿನದ ಆಚರಣೆ ಸಂದರ್ಭದಲ್ಲಿ ಕುಪ್ಪಳಿ ಪರಿಸರದ ಕುರಿತು ವಿಶೇಷ ವರದಿ ಇಲ್ಲಿದೆ.  ಧ್ಯಾನಾಸ್ಥಯೋಗಿಯಾಗಿದೆ ಮಹಾ ಸಹ್ಯಗಿರಿ : ಎಂದು ವರ್ಣಿಸಿರುವ ರಾಷ್ಟ್ರಕವಿ ಕುವೆಂಪು ಯಾವ ಪರಿಸರವನ್ನು ನೋಡಿ ಈ ರೀತಿ ಕವಿತೆಯನ್ನು ರಚಿಸಿದರೆಂದು ಅಚ್ಚರಿಯಾಗಬಹುದಲ್ಲವೇ. … Read more