ಹಾವೇರಿ ಲೋಕಸಭಾ ಚುನಾವಣೆ ಕ್ಷೇತ್ರದ ಟಿಕೆಟ್ ಮಿಸ್ ಆಗುತ್ತಾ? ಕೆ.ಇ.ಕಾಂತೇಶ್ ಬಿ.ಎಸ್​. ಯಡಿಯೂರಪ್ಪರವರ ಬಗ್ಗೆ ಹೇಳಿದ್ದೇನು?

Shivamogga Mar 9, 2024  ಕರ್ನಾಟಕ  ರಾಜ್ಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಇನ್ನೂ ಕೂಡ ಅಭ್ಯರ್ಥಿಗಳನ್ನ ಫೈನಲ್​ ಮಾಡಿಲ್ಲ. ಅದರಲ್ಲಿಯು ವಿಶೇಷವಾಗಿ ಹಾವೇರಿ ಲೋಕಸಭಾ ಚುನಾವಣಾ ಕ್ಷೇತ್ರದಲ್ಲಿ ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ  ರವರ ಪುತ್ರ ಕೆ.ಇ.ಕಾಂತೇಶ್  ಗೆ ಟಿಕೆಟ್​ ಸಿಗೋದು ಅನುಮಾನ ಎಂಬ ಮಾತುಗಳು ಬಲುಜೋರಾಗಿ ಕೇಳಿಬರುತ್ತಿದೆ. ಈ ನಿಟ್ಟಿನಲ್ಲಿ ಮಾಧ್ಯಮಗಳು  ಈಶ್ವರಪ್ಪನವರ ಪುತ್ರನ ರಿಯಾಕ್ಷನ್​ ಕೇಳಿತ್ತು. ಈ ವೇಳೆ ಮಾತನಾಡಿದ ಅವರು, ನನಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಆಶೀರ್ವಾದ ಇದೆ ಎಂದು ಹೇಳಿದ್ದಾರೆ.  ಮಾಜಿ ಸಿಎಂರನ್ನ … Read more