ಹಬ್ಬದ ತಯಾರಿ/ ಸಾವಿರದ ಇನ್ನೂರು ಹೆಚ್ಚುವರಿ ಬಸ್​ಗಳನ್ನು ರೋಡಿಗಿಳಿಸಿದ KSRTC

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS   ಇನ್ನೇನು ಕೆಲವೇ ದಿನಗಳು ಕಳೆದ ಗೌರಿ  ಗಣೇಶ ಮನೆಗೆ ಬರುತ್ತಾರೆ.. ಗೌರಿ ಮತ್ತು ಗಣೇಶನ ಹಬ್ಬಕ್ಕೆ  ಇಡೀ ಕರುನಾಡು ಸಿದ್ದಗೊಳ್ಳುತ್ತಿದೆ. ಇದರ ಬೆನ್ನಲ್ಲೆ ಜನರಿಗೆ ಯಾವುದೇ ತೊಂದರೆಯಾಗದಂತೆ ಕೆಎಸ್​ಆರ್​ಟಿಸಿ ಸಂಸ್ಥೆ 1200 ವಿಶೇಷ ಬಸ್​ಗಳ ವ್ಯವಸ್ತೆಯನ್ನು ಕಲ್ಪಿಸಿದೆ. ಇರುವ ಬಸ್​ಗಳ ಜೊತೆಗೆ ಹೆಚ್ಚುವರಿ ಬಸ್​ಗಳನ್ನು ಕಲ್ಪಿಸುತ್ತಿದ್ದು, ಈ ಬಸ್​ ಗಳು  ಸಪ್ಟೆಂಬರ್‌ 15 ರಿಂದ 18ವರೆಗೂ ಸಂಚರಿಸಲಿವೆ.  ಕೆಂಪೇಗೌಡ ಬಸ್ … Read more