ಹುಲಿ ಉಗುರು | ಅರಣ್ಯಾಧಿಕಾರಿಗಳಿಂದ ಇಬ್ಬರು ಅರ್ಚಕರ ಬಂಧನ!

KARNATAKA NEWS/ ONLINE / Malenadu today/ Oct 26, 2023 SHIVAMOGGA NEWS ಹುಲಿ ಉಗುರು ವಿಚಾರ ಮತ್ತಷ್ಟು ಗಂಭೀರವಾಗುತ್ತಿದೆ. ಪೂರಕವೆಂಬಂತೆ ಹುಲಿ ಉಗುರುನ್ನ ಇಟ್ಟುಕೊಂಡಿದ್ದ ಇಬ್ಬರು ಅರ್ಚಕರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.  ಚಿಕ್ಕಮಗಳೂರು ಜಿಲ್ಲೆ  ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಇಬ್ಬರನ್ನ ಬಂಧಿಸಿದ್ದಾರೆ.  READ : ಹುಲಿ ಉಗುರು ಅಸಲಿಯೋ? ನಕಲಿಯೋ? ಏನಿದು ಮಸಲತ್ತು? JP ಬರೆಯುತ್ತಾರೆ READ : ಹುಲಿ ಉಗುರಿನ ಹಾರ | ಅರಣ್ಯ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದ ಇಬ್ಬರು! … Read more