ನಮ್ಮ ಹತ್ರ ಬೇಡ! ಕಿಚ್ಚ ಸುದೀಪ್​ ರವರ ಪರವಾಗಿ ಶಿವಮೊಗ್ಗದಲ್ಲಿ ಅಭಿಮಾನಿಗಳ ವಾರ್ನಿಂಗ್!

KARNATAKA NEWS/ ONLINE / Malenadu today/ Jul 16, 2023 SHIVAMOGGA NEWS ನಟ ಕಿಚ್ಚ ಸುದೀಪ್​ (kichaha sudeepa)  ಪರವಾಗಿ ಶಿವಮೊಗ್ಗ ನಗರದಲ್ಲಿ ಇವತ್ತು ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.. ಸುದೀಪ್​ರವರು ತಮ್ಮ ಬಳಿ ಅಡ್ವಾನ್ಸ್​ ಪಡೆದು ಕಾಲ್‌ಶೀಟ್‌ ಕೊಡದೆ ಸತಾಯಿಸುತ್ತಿದ್ದಾರೆ ಎಂದು ಇತ್ತೀಚೆಗಷ್ಟೆ  ನಿರ್ಮಾಪಕ ಕುಮಾರ್‌ ಆರೋಪಿಸಿದ್ದರು. ಅಲ್ಲದೆ ಈ ಸಂಬಂಧ ಸಾಲು ಸಾಲು  ಸುದ್ದಿಗೋಷ್ಠಿ ನಡೆಸಿದ್ದರು. ಆನಂತರ  ವಾಣಿಜ್ಯ ಮಂಡಳಿ ಮೆಟ್ಟಿಲೇರಿದ್ದರು. ಈ ಸಂಬಂಧ ಕೋರ್ಟ್ ಮೆಟ್ಟಿಲೇರಿದ್ದ ಸುದೀಪ್​ 10 ಕೋಟಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು