ನಮ್ಮ ಹತ್ರ ಬೇಡ! ಕಿಚ್ಚ ಸುದೀಪ್ ರವರ ಪರವಾಗಿ ಶಿವಮೊಗ್ಗದಲ್ಲಿ ಅಭಿಮಾನಿಗಳ ವಾರ್ನಿಂಗ್!
KARNATAKA NEWS/ ONLINE / Malenadu today/ Jul 16, 2023 SHIVAMOGGA NEWS ನಟ ಕಿಚ್ಚ ಸುದೀಪ್ (kichaha sudeepa) ಪರವಾಗಿ ಶಿವಮೊಗ್ಗ ನಗರದಲ್ಲಿ ಇವತ್ತು ಅವರ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.. ಸುದೀಪ್ರವರು ತಮ್ಮ ಬಳಿ ಅಡ್ವಾನ್ಸ್ ಪಡೆದು ಕಾಲ್ಶೀಟ್ ಕೊಡದೆ ಸತಾಯಿಸುತ್ತಿದ್ದಾರೆ ಎಂದು ಇತ್ತೀಚೆಗಷ್ಟೆ ನಿರ್ಮಾಪಕ ಕುಮಾರ್ ಆರೋಪಿಸಿದ್ದರು. ಅಲ್ಲದೆ ಈ ಸಂಬಂಧ ಸಾಲು ಸಾಲು ಸುದ್ದಿಗೋಷ್ಠಿ ನಡೆಸಿದ್ದರು. ಆನಂತರ ವಾಣಿಜ್ಯ ಮಂಡಳಿ ಮೆಟ್ಟಿಲೇರಿದ್ದರು. ಈ ಸಂಬಂಧ ಕೋರ್ಟ್ ಮೆಟ್ಟಿಲೇರಿದ್ದ ಸುದೀಪ್ 10 ಕೋಟಿ … Read more