ಉದ್ಯೋಗ ಸೃಷ್ಟಿಸದಿದ್ದರೆ ಭಾರತಕ್ಕೆ ಇರಾನ್​ನಂತಹ ಸ್ಥಿತಿ ಬರಬಹುದು, ಕಿಮ್ಮನೆ ರತ್ನಾಕರ್​ 

 Kimmane Ratnakar Slams Governor’s Conduct 

ಶಿವಮೊಗ್ಗ : ಸದನದಲ್ಲಿ ರಾಜ್ಯಪಾಲರ ನಡೆ ಹಾಗೂ ಹಿಂದೂ ಸಂಗಮ ಕಾರ್ಯಕ್ರಮ ಹಾಗೂ ಮನರೇಗದ  ಕುರಿತಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಕೇಂದ್ರ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಸಂವಿಧಾನಬದ್ಧವಾಗಿ ನಡೆದುಕೊಳ್ಳಬೇಕೇ ಹೊರತು ಒಬ್ಬ ಅಧಿಕಾರಶಾಹಿ ಅಥವಾ ಪಾಳೇದಾರನಂತೆ ವರ್ತಿಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗ ರೌಂಡ್ ಅಪ್ |ನಾಪತ್ತೆಯಾಗಿದ್ದ ಮಕ್ಕಳು ಪತ್ತೆ| ರೈತನ ಮೇಲೆ ಕರಡಿ ದಾಳಿ|ಚಿನ್ನ ಕದ್ದವನಿಗೆ … Read more

kimmane ratnakar : ಕೆಪಿಸಿಸಿ ನಿಯೋಗಕ್ಕೆ ಕಿಮ್ಮನೆ ರತ್ನಾಕರ್​ ನೇಮಕ | ಡಿಕೆ ಶಿವಕುಮಾರ್​ ಆದೇಶ

kimmane ratnakar

kimmane ratnakar : ಕೆಪಿಸಿಸಿ ನಿಯೋಗಕ್ಕೆ ಕಿಮ್ಮನೆ ರತ್ನಾಕರ್​ ನೇಮಕ | ಡಿಕೆ ಶಿವಕುಮಾರ್​ ಆದೇಶ ಉಡುಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಹಿತಕರ ಪ್ರಕರಣಗಳ ಬಗ್ಗೆ ತಿಳಿದುಕೊಳ್ಳಲು ಕೆಪಿಸಿಸಿ ವತಿಯಿಂದ ನಿಯೋಗವೊಂದನ್ನು ಕಳುಹಿಸಲಾಗಿದೆ. ಈ ನಿಯೋಗಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್​ ಅವರನ್ನು ನೇಮಕ ಮಾಡಲಾಗಿದೆ. ಕಿಮ್ಮನೆ ರತ್ನಾಕರ್​ರವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದು, ಕಿಮ್ಮನೆ ರತ್ನಾಕರ್​ ಸೇರಿದಂತೆ ಇತರರು ಘಟನೆ ನಡೆದ ಪ್ರದೇಶಗಳಲ್ಲಿ ಬೇಟಿ … Read more