”ತೀರ್ಥಹಳ್ಳಿ ಚುನಾವಣೆ ಸರ್ವೆ ರಿಪೋರ್ಟ್​ ಕಿಮ್ಮನೆ ರತ್ನಾಕರ್​ ಪರ/ ಆರಗ ಜ್ಞಾನೇಂದ್ರರಿಗೆ ಭೀತಿ”

ಕೇವಲ ಫೋನ್​ನಲ್ಲಿ ಕೇಳಿ ತೆಗೆದುಕೊಳ್ಳಬಹುದಾದ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ತಪಾಸಣೆ ನೆಪದಲ್ಲಿ ಇಡಿ ಬರುವಂತೆ ಮಾಡಿದ್ದು, ಹೋಮ್ ಮಿನಿಸ್ಟರ್ ಆರಗ ಜ್ಞಾನೇಂದ್ರ ಎಂದು ಕಿಮ್ಮನೆ ಗಂಭೀರ ಆರೋಪ ಮಾಡಿದ್ದಾರೆ. ಶಂಕಿತ ಉಗ್ರ ಶಾರಿಖ್ ಖಾತೆಗೆ ಸಂಬಂಧಿಸಿದಂತೆ ಆದ ಹಣಕಾಸಿನ ವಿಚಾರದಲ್ಲಿ ಇಡಿ ತೀರ್ಥಹಳ್ಳಿಯ ಕಾಂಗ್ರೇಸ್ ಕಛೇರಿಗೆ ಬಂದು ಪರಿಶೀಲನೆ ನಡೆಸಿದ್ದಕ್ಕೆ ಕಿಮ್ಮನೆ ರತ್ನಾಕರ್ (kimmane rathnakar shivamogga) ತೀಕ್ಷ್ೞವಾಗಿ ಪ್ರತಿಕ್ರೀಯಿಸಿದ್ದಾರೆ. ತುಂಗಾ ನದಿಯ ಸೇತುವೆ ಮೇಲೆ ರೈಲ್ವೆ ವಿದ್ಯುತ್​ ಲೈನ್​/ ರೈಲ್ವೆ ಪ್ರಯಾಣಿಕರಿಗೆ ಗುಡ್​ ನ್ಯೂಸ್​/ ಏನಿದು? ವಿವರ … Read more

ಇಡಿ ಅಧಿಕಾರಿಗಳ ಪರಿಶೀಲನೆ : ಕಾಂಗ್ರೆಸ್​ ಮುಖಂಡ ಕಿಮ್ಮನೆ ರತ್ನಾಕರ್ ಹೇಳಿದ್ದೇನು? EXCLUSIVE

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿರುವ ಕಾಂಗ್ರೆಸ್​ ಕಚೇರಿಯಲ್ಲಿ ಇವತ್ತು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಲೆನಾಡು ಟುಡೆ ತಂಡಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್​ (kimmane rathnakar shivamogga) ರವರು, ಎಕ್ಸ್​ಕ್ಲ್ಯೂಸಿವ್ ಆಗಿ ಪ್ರತಿಕ್ರಿಯೆ ನೀಡಿದ್ಧಾರೆ.  ಶಿವಮೊಗ್ಗದಿಂದಲಾ ಕಿಚ್ಚ ಸುದೀಪ್ ಚುನಾವಣಾ​ ಸ್ಪರ್ದೆ? ಚಿತ್ರದುರ್ಗದಿಂದನಾ? ಏನಿದು ವರದಿ? ಮಲೆನಾಡು ಟುಡೆ ತಂಡದ ಪ್ರತಿನಿಧಿ ಕಿಮ್ಮನೆ ರತ್ನಾಕರ್​ರವರನ್ನು ಸಂಪರ್ಕಿಸಿದಾಗ ಮಾಜಿ ಸಚಿವರು ಪರಿಶೀಲನೆಯ ವಿಚಾರದ ಎಳೇಯನ್ನು ಬಿಚ್ಚಿಟ್ಟಿದ್ದಾರೆ. ನಾವು ಕಚೇರಿಯನ್ನು ಒಬ್ಬ ವ್ಯಕ್ತಿಯ ಬಳಿಯಲ್ಲಿ ಒಪ್ಪಂದ ಮಾಡಿಕೊಂಡು ತೆಗೆದುಕೊಂಡಿದ್ದೇವೆ. … Read more