ಕಿಮ್ಮನೆ ರತ್ನಾಕರ್​ ಮತ್ತು R.M. ಮಂಜುನಾಥ್ ಗೌಡರ ಕೈಗಳನ್ನು ಕಾಂತಾರ ಸ್ಟೈಲ್​ನಲ್ಲಿ ಹಿಡಿದು ಒಂದು ಮಾಡಿದ್ರಾ ಕಾರ್ಯಕರ್ತರು!?

MALENADUTODAY.COM | SHIVAMOGGA NEWS |THIRTHAHALLI TALUK ತೀರ್ಥಹಳ್ಳಿ ಕಾಂಗ್ರೆಸ್​ನಲ್ಲಿ (Thirtahalli congress) ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಜಿಲ್ಲಾಧ್ಯಕ್ಷ ಸುಂದರೇಶ್​ರವರು, ಇಲ್ಲಿನ ಕಾಂಗ್ರೆಸ್​ ಮುಖಂಡರಾದ ಕಿಮ್ಮನೆ ರತ್ನಾಕರ್ (kimmane ratnakar) ಹಾಗೂ ಆರ್​ಎಂ ಮಂಜುನಾಥ್​ ಗೌಡರ ನಡುವಿನ ಭಿನ್ನಮತ ಶಮನ ಮಾಡುವ ಸಂಧಾನ ಮಾಡಿದ್ದರು. ಅಲ್ಲದೆ ಇಬ್ಬರು ನಾಯಕರು ಒಗ್ಗಟ್ಟಿನಿಂದ ಸಾಗುತ್ತಾರೆ ಎಂದು ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ್ದರು.  Sagara Marikambe : ಸಾಗರ ಮಾರಿಕಾಂಬೆ ಜಾತ್ರೆಗೆ ಇವತ್ತಿನಿಂದ ಧಾರ್ಮಿಕ ಪೂಜೆ ! ಪ್ರಕ್ರಿಯೆ, ಪದ್ದತಿ, ವಿಧಾನ ಏನು? ಪ್ರಸಿದ್ಧ … Read more

ಹೊಸನಗರ & ತೀರ್ಥಹಳ್ಳಿಯಲ್ಲಿ ಆಪ್ತರಿಗೆ ಟೆಂಡರ್​/​ ಆರಗ ಜ್ಞಾನೇಂದ್ರರ ರಾಜೀನಾಮೆಗೆ ಕಿಮ್ಮನೆ ರತ್ನಾಕರ್ ಡೆಡ್​ಲೈನ್​

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇವತ್ತು ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಗೃಹಸಚಿವ ಆರಗ ಜ್ಞಾನೇಂದ್ರರ ವಿರುದ್ಧ ಹರಿಹಾಯ್ದರು ಹೊಸನಗರದಲ್ಲಿ ಪಿಡಬ್ಲು ಇಲಾಖೆಯ ಕಾಮಗಾರಿಗಳನ್ನು ಜ್ಞಾನೇಂದ್ರರ ಸಂಬಂಧಿಯೊಬ್ಬರೇ ಮಾಡುತ್ತಿದ್ದಾರೆ. ಅವರು ಹೋಮ್ ಮಿನಿಸ್ಟರ್ ಆಗಿರುವುದಕ್ಕೆ ಅವೆಲ್ಲಾ ಹೊರ ಬರುತ್ತಿಲ್ಲ ಎಂದು ದೂರಿದ್ದಾರೆ.  ತುಂಗಾ ನದಿಯ ಸೇತುವೆ ಮೇಲೆ ರೈಲ್ವೆ ವಿದ್ಯುತ್​ ಲೈನ್​/ ರೈಲ್ವೆ ಪ್ರಯಾಣಿಕರಿಗೆ ಗುಡ್​ ನ್ಯೂಸ್​/ ಏನಿದು? ವಿವರ ಇಲ್ಲಿದೆ ಫೆಬ್ರವರಿ 2ನೇ ವಾರದೊಳಗೆ ಆರಗ ಜ್ಞಾನೇಂದ್ರವರು ರಾಜಿನಾಮೆ ನೀಡಬೇಕು ತೀರ್ಥಹಳ್ಳಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಟೆಂಡರ್ ಹಿಡಿಯುವುದಕ್ಕೂ … Read more

ಹೊಸನಗರ & ತೀರ್ಥಹಳ್ಳಿಯಲ್ಲಿ ಆಪ್ತರಿಗೆ ಟೆಂಡರ್​/​ ಆರಗ ಜ್ಞಾನೇಂದ್ರರ ರಾಜೀನಾಮೆಗೆ ಕಿಮ್ಮನೆ ರತ್ನಾಕರ್ ಡೆಡ್​ಲೈನ್​

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇವತ್ತು ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿ ಗೃಹಸಚಿವ ಆರಗ ಜ್ಞಾನೇಂದ್ರರ ವಿರುದ್ಧ ಹರಿಹಾಯ್ದರು ಹೊಸನಗರದಲ್ಲಿ ಪಿಡಬ್ಲು ಇಲಾಖೆಯ ಕಾಮಗಾರಿಗಳನ್ನು ಜ್ಞಾನೇಂದ್ರರ ಸಂಬಂಧಿಯೊಬ್ಬರೇ ಮಾಡುತ್ತಿದ್ದಾರೆ. ಅವರು ಹೋಮ್ ಮಿನಿಸ್ಟರ್ ಆಗಿರುವುದಕ್ಕೆ ಅವೆಲ್ಲಾ ಹೊರ ಬರುತ್ತಿಲ್ಲ ಎಂದು ದೂರಿದ್ದಾರೆ.  ತುಂಗಾ ನದಿಯ ಸೇತುವೆ ಮೇಲೆ ರೈಲ್ವೆ ವಿದ್ಯುತ್​ ಲೈನ್​/ ರೈಲ್ವೆ ಪ್ರಯಾಣಿಕರಿಗೆ ಗುಡ್​ ನ್ಯೂಸ್​/ ಏನಿದು? ವಿವರ ಇಲ್ಲಿದೆ ಫೆಬ್ರವರಿ 2ನೇ ವಾರದೊಳಗೆ ಆರಗ ಜ್ಞಾನೇಂದ್ರವರು ರಾಜಿನಾಮೆ ನೀಡಬೇಕು ತೀರ್ಥಹಳ್ಳಿಯಲ್ಲಿ ಲೋಕೋಪಯೋಗಿ ಇಲಾಖೆಯಲ್ಲಿ ಟೆಂಡರ್ ಹಿಡಿಯುವುದಕ್ಕೂ … Read more

”ತೀರ್ಥಹಳ್ಳಿ ಚುನಾವಣೆ ಸರ್ವೆ ರಿಪೋರ್ಟ್​ ಕಿಮ್ಮನೆ ರತ್ನಾಕರ್​ ಪರ/ ಆರಗ ಜ್ಞಾನೇಂದ್ರರಿಗೆ ಭೀತಿ”

ಕೇವಲ ಫೋನ್​ನಲ್ಲಿ ಕೇಳಿ ತೆಗೆದುಕೊಳ್ಳಬಹುದಾದ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ತಪಾಸಣೆ ನೆಪದಲ್ಲಿ ಇಡಿ ಬರುವಂತೆ ಮಾಡಿದ್ದು, ಹೋಮ್ ಮಿನಿಸ್ಟರ್ ಆರಗ ಜ್ಞಾನೇಂದ್ರ ಎಂದು ಕಿಮ್ಮನೆ ಗಂಭೀರ ಆರೋಪ ಮಾಡಿದ್ದಾರೆ. ಶಂಕಿತ ಉಗ್ರ ಶಾರಿಖ್ ಖಾತೆಗೆ ಸಂಬಂಧಿಸಿದಂತೆ ಆದ ಹಣಕಾಸಿನ ವಿಚಾರದಲ್ಲಿ ಇಡಿ ತೀರ್ಥಹಳ್ಳಿಯ ಕಾಂಗ್ರೇಸ್ ಕಛೇರಿಗೆ ಬಂದು ಪರಿಶೀಲನೆ ನಡೆಸಿದ್ದಕ್ಕೆ ಕಿಮ್ಮನೆ ರತ್ನಾಕರ್ (kimmane rathnakar shivamogga) ತೀಕ್ಷ್ೞವಾಗಿ ಪ್ರತಿಕ್ರೀಯಿಸಿದ್ದಾರೆ. ತುಂಗಾ ನದಿಯ ಸೇತುವೆ ಮೇಲೆ ರೈಲ್ವೆ ವಿದ್ಯುತ್​ ಲೈನ್​/ ರೈಲ್ವೆ ಪ್ರಯಾಣಿಕರಿಗೆ ಗುಡ್​ ನ್ಯೂಸ್​/ ಏನಿದು? ವಿವರ … Read more

ಇಡಿ ಅಧಿಕಾರಿಗಳ ಪರಿಶೀಲನೆ : ಕಾಂಗ್ರೆಸ್​ ಮುಖಂಡ ಕಿಮ್ಮನೆ ರತ್ನಾಕರ್ ಹೇಳಿದ್ದೇನು? EXCLUSIVE

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿರುವ ಕಾಂಗ್ರೆಸ್​ ಕಚೇರಿಯಲ್ಲಿ ಇವತ್ತು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಲೆನಾಡು ಟುಡೆ ತಂಡಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್​ (kimmane rathnakar shivamogga) ರವರು, ಎಕ್ಸ್​ಕ್ಲ್ಯೂಸಿವ್ ಆಗಿ ಪ್ರತಿಕ್ರಿಯೆ ನೀಡಿದ್ಧಾರೆ.  ಶಿವಮೊಗ್ಗದಿಂದಲಾ ಕಿಚ್ಚ ಸುದೀಪ್ ಚುನಾವಣಾ​ ಸ್ಪರ್ದೆ? ಚಿತ್ರದುರ್ಗದಿಂದನಾ? ಏನಿದು ವರದಿ? ಮಲೆನಾಡು ಟುಡೆ ತಂಡದ ಪ್ರತಿನಿಧಿ ಕಿಮ್ಮನೆ ರತ್ನಾಕರ್​ರವರನ್ನು ಸಂಪರ್ಕಿಸಿದಾಗ ಮಾಜಿ ಸಚಿವರು ಪರಿಶೀಲನೆಯ ವಿಚಾರದ ಎಳೇಯನ್ನು ಬಿಚ್ಚಿಟ್ಟಿದ್ದಾರೆ. ನಾವು ಕಚೇರಿಯನ್ನು ಒಬ್ಬ ವ್ಯಕ್ತಿಯ ಬಳಿಯಲ್ಲಿ ಒಪ್ಪಂದ ಮಾಡಿಕೊಂಡು ತೆಗೆದುಕೊಂಡಿದ್ದೇವೆ. … Read more