ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋರಾಟ ಶಿಫ್ಟ್! ಕಾಂಗ್ರೆಸ್​ ಮುಖಂಡ ಕಿಮ್ಮನೆ ರತ್ನಾಕರ್​ ಸತ್ಯಾಗ್ರಹ! ಕಾರಣವೇನು? ವಿವರ ಇಲ್ಲಿದೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕುರುವಳ್ಳಿ  ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೇಲೆ ಹಲ್ಲೆ ನಡೆದಿರುವುದನ್ನ ಖಂಡಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆದಿದೆ.ಈ ವೇಳೆ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್​, ಮೇಲಿನ ಕುರುವಳ್ಳಿಯ ಗ್ರಾಪಂ ನಲ್ಲಿ 15 ಜನ ಗ್ರಾಪಂ ಸದಸ್ಯರಿದ್ದು ಅದರಲ್ಲಿ 9 ಜನ ಗ್ರಾಪಂ ಸದಸ್ಯರು ಕಾಂಗ್ರೆಸ್ ನವರಾಗಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಪಿಡಿಒರವರು ಹಲ್ಲೆ ಮಾಡಿದ್ದಾರೆ, ಆದರೆ ಅವರ … Read more

ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋರಾಟ ಶಿಫ್ಟ್! ಕಾಂಗ್ರೆಸ್​ ಮುಖಂಡ ಕಿಮ್ಮನೆ ರತ್ನಾಕರ್​ ಸತ್ಯಾಗ್ರಹ! ಕಾರಣವೇನು? ವಿವರ ಇಲ್ಲಿದೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕುರುವಳ್ಳಿ  ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೇಲೆ ಹಲ್ಲೆ ನಡೆದಿರುವುದನ್ನ ಖಂಡಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಪ್ರತಿಭಟನೆ ನಡೆದಿದೆ.ಈ ವೇಳೆ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್​, ಮೇಲಿನ ಕುರುವಳ್ಳಿಯ ಗ್ರಾಪಂ ನಲ್ಲಿ 15 ಜನ ಗ್ರಾಪಂ ಸದಸ್ಯರಿದ್ದು ಅದರಲ್ಲಿ 9 ಜನ ಗ್ರಾಪಂ ಸದಸ್ಯರು ಕಾಂಗ್ರೆಸ್ ನವರಾಗಿದ್ದು ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಪಿಡಿಒರವರು ಹಲ್ಲೆ ಮಾಡಿದ್ದಾರೆ, ಆದರೆ ಅವರ … Read more

ಇಡಿ ಅಧಿಕಾರಿಗಳ ಪರಿಶೀಲನೆ : ಕಾಂಗ್ರೆಸ್​ ಮುಖಂಡ ಕಿಮ್ಮನೆ ರತ್ನಾಕರ್ ಹೇಳಿದ್ದೇನು? EXCLUSIVE

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿರುವ ಕಾಂಗ್ರೆಸ್​ ಕಚೇರಿಯಲ್ಲಿ ಇವತ್ತು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಲೆನಾಡು ಟುಡೆ ತಂಡಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್​ (kimmane rathnakar shivamogga) ರವರು, ಎಕ್ಸ್​ಕ್ಲ್ಯೂಸಿವ್ ಆಗಿ ಪ್ರತಿಕ್ರಿಯೆ ನೀಡಿದ್ಧಾರೆ.  ಶಿವಮೊಗ್ಗದಿಂದಲಾ ಕಿಚ್ಚ ಸುದೀಪ್ ಚುನಾವಣಾ​ ಸ್ಪರ್ದೆ? ಚಿತ್ರದುರ್ಗದಿಂದನಾ? ಏನಿದು ವರದಿ? ಮಲೆನಾಡು ಟುಡೆ ತಂಡದ ಪ್ರತಿನಿಧಿ ಕಿಮ್ಮನೆ ರತ್ನಾಕರ್​ರವರನ್ನು ಸಂಪರ್ಕಿಸಿದಾಗ ಮಾಜಿ ಸಚಿವರು ಪರಿಶೀಲನೆಯ ವಿಚಾರದ ಎಳೇಯನ್ನು ಬಿಚ್ಚಿಟ್ಟಿದ್ದಾರೆ. ನಾವು ಕಚೇರಿಯನ್ನು ಒಬ್ಬ ವ್ಯಕ್ತಿಯ ಬಳಿಯಲ್ಲಿ ಒಪ್ಪಂದ ಮಾಡಿಕೊಂಡು ತೆಗೆದುಕೊಂಡಿದ್ದೇವೆ. … Read more