ಇಡಿ ಅಧಿಕಾರಿಗಳ ಪರಿಶೀಲನೆ : ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಹೇಳಿದ್ದೇನು? EXCLUSIVE
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಇವತ್ತು ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಮಲೆನಾಡು ಟುಡೆ ತಂಡಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ (kimmane rathnakar shivamogga) ರವರು, ಎಕ್ಸ್ಕ್ಲ್ಯೂಸಿವ್ ಆಗಿ ಪ್ರತಿಕ್ರಿಯೆ ನೀಡಿದ್ಧಾರೆ. ಶಿವಮೊಗ್ಗದಿಂದಲಾ ಕಿಚ್ಚ ಸುದೀಪ್ ಚುನಾವಣಾ ಸ್ಪರ್ದೆ? ಚಿತ್ರದುರ್ಗದಿಂದನಾ? ಏನಿದು ವರದಿ? ಮಲೆನಾಡು ಟುಡೆ ತಂಡದ ಪ್ರತಿನಿಧಿ ಕಿಮ್ಮನೆ ರತ್ನಾಕರ್ರವರನ್ನು ಸಂಪರ್ಕಿಸಿದಾಗ ಮಾಜಿ ಸಚಿವರು ಪರಿಶೀಲನೆಯ ವಿಚಾರದ ಎಳೇಯನ್ನು ಬಿಚ್ಚಿಟ್ಟಿದ್ದಾರೆ. ನಾವು ಕಚೇರಿಯನ್ನು ಒಬ್ಬ ವ್ಯಕ್ತಿಯ ಬಳಿಯಲ್ಲಿ ಒಪ್ಪಂದ ಮಾಡಿಕೊಂಡು ತೆಗೆದುಕೊಂಡಿದ್ದೇವೆ. … Read more