ಧರ್ಮಸ್ಥಳ ಕೇಸ್​ನಲ್ಲಿ ರಿಪ್ಪನ್​ಪೇಟೆ ರಹಸ್ಯ! ಮುಸುಕುದಾರಿಯ ಮಾತು! ಶಿವಮೊಗ್ಗಕ್ಕೆ ಹೊಸ ಜಿಲ್ಲಾಸ್ಪತ್ರೆ? ಇವತ್ತಿನ ಇಪೇಪರ್​ ವಿಶೇಷ!

Malenadu today e paper paper today e paper Malenadu malnad today news paper

Malenadu today e paper 14 august  ಶಿವಮೊಗ್ಗ, ಜುಲೈ 28, 2025 ಪ್ರಿಯ ಓದುಗರೆ, ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ, ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. https://drive.google.com/file/d/1t8x7t_DscIoP2MHRx2S8DzM3sF-x_RcT/view?usp=sharing   ಪತ್ರಿಕೆಯಲ್ಲಿನ ನಮ್ಮ ವರದಿಗಳು ನಿಮಗೆ ಇಷ್ಟವಾದಲ್ಲಿ, … Read more

ಇನ್ನೆರಡು ದಿನ ಮಳೆ ಆರ್ಭಟ- ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್!

Yellow Alert Issued for 9 Districts Weather Warning Heavy Rain This Week  Red Alert Urgent Weather Alert july 16Thirthahalli Schools rain fall report

Karnataka rain forecast july 28 ಇನ್ನೆರಡು ದಿನ ಮಳೆ ಆರ್ಭಟ- ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್! Karnataka rain forecast july 28 ಮಳೆಯ ಮಳೆಯ ಆರ್ಭಟ ತಗ್ಗಿದರೂ ಸಹ ಶೀತಗಾಳಿ ಮಲೆನಾಡಿನಲ್ಲಿ ಬಿರುಸಾಗಿದೆ. ಇನ್ನೊಂದೆಡೆ ಈ ತಿಂಗಳಾಂತ್ಯದವರೆಗೂ ಮಳೆಯು ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ (IMD) ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ (Heavy Rain) ಆಗಲಿದೆ ಎಂದು ತಿಳಿಸಿದೆ.   ಹವಾಮಾನ ಇಲಾಖೆಯ ಪ್ರಕಾರ, ಕರಾವಳಿ … Read more

ಸಚಿವರ PA ಎನ್ನುತ್ತಾ! ಸರ್ಕಾರಿ ಅಧಿಕಾರಿಯಿಂದ ₹20 ಸಾವಿರ Google pay ಮಾಡಿಸಿಕೊಂಡ್ರು! ಆಮೇಲೇನಾಯ್ತು ಗೊತ್ತಾ?

SHIVAMOGGA NEWS / ONLINE / Malenadu today/ Nov 23, 2023 NEWS KANNADA Kodagu |  Malnenadutoday.com | ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಅವರ ಆಪ್ತ ಸಹಾಯಕರು ಎಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಯೊಬ್ಬರಿಂದ ಹಣ ಪಡೆದು ವಂಚಿಸಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ READ : Shivamogga airport | ಸ್ಟಾರ್ ಏರ್​, ಇಂಡಿಗೋ ನಂತರ ಇನ್ನೆರಡು ಸಂಸ್ಥೆಗಳಿಂದ ಶಿವಮೊಗ್ಗದಲ್ಲಿ ವಿಮಾನ ಸಂಚಾರ! ಏನಿದು ಕೇಸ್​ ?  ಮೈಸೂರು ನಿವಾಸಿಗಳಾದ ರಘುನಾಥ (34) … Read more

ಮುಂದುವರಿಯಲಿದೆ ಮಳೆ ? ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ವಿಶೇಷ ಅಲರ್ಟ್! ವರುಣನ ಅಬ್ಬರಕ್ಕೆ ಕಾರಣವೇನು ಗೊತ್ತಾ?

Will the rain continue? Special alert issued for five districts including Shimoga

#ShivamogaRowdyism ದೇಶಬಿಟ್ಟಿದ್ದಾನೆ ಎನ್ನುವ ಹೆಬ್ಬೆಟ್ಟುಮಂಜ ಹೇಗಿದ್ದ ಗೊತ್ತಾ? ಕಮ್ಮರಡಿ ಹನೀಫಾನ ಓಲ್ಡ್ ವಿಡಿಯೋ

MALENADUTODAY.COM  |SHIVAMOGGA| #KANNADANEWSWEB READ | ಶಿವಮೊಗ್ಗ ಬಸ್​ಸ್ಟ್ಯಾಂಡ್​ನಲ್ಲಿ ಶಾರೀಖ್! ಶಂಕಿತ ಆರೋಪಿಗಳನ್ನು ಇಲ್ಲಿ ಕರೆತಂದು ವಿಚಾರಿಸುತ್ತಿರುವುದೇಕೆ? ಇಲ್ಲಿದೆ ವರದಿ ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com  HASHTAGS :   #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga  #Malenadu #ShivamoggaLatestNews #Malnadutoday #malenaduTimes #ಶಿವಮೊಗ್ಗ #Congress #ShivamoggaNews #Shivamogga #KannadaNewsLive #KannadaNewsChannel #KannadaNews#Hosanagara #Malenadu #Ripponpete #ShivamoggaLatestNews … Read more

#ShivamogaRowdyism ದೇಶಬಿಟ್ಟಿದ್ದಾನೆ ಎನ್ನುವ ಹೆಬ್ಬೆಟ್ಟುಮಂಜ ಹೇಗಿದ್ದ ಗೊತ್ತಾ? ಕಮ್ಮರಡಿ ಹನೀಫಾನ ಓಲ್ಡ್ ವಿಡಿಯೋ

MALENADUTODAY.COM  |SHIVAMOGGA| #KANNADANEWSWEB READ | ಶಿವಮೊಗ್ಗ ಬಸ್​ಸ್ಟ್ಯಾಂಡ್​ನಲ್ಲಿ ಶಾರೀಖ್! ಶಂಕಿತ ಆರೋಪಿಗಳನ್ನು ಇಲ್ಲಿ ಕರೆತಂದು ವಿಚಾರಿಸುತ್ತಿರುವುದೇಕೆ? ಇಲ್ಲಿದೆ ವರದಿ ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com  HASHTAGS :   #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga  #Malenadu #ShivamoggaLatestNews #Malnadutoday #malenaduTimes #ಶಿವಮೊಗ್ಗ #Congress #ShivamoggaNews #Shivamogga #KannadaNewsLive #KannadaNewsChannel #KannadaNews#Hosanagara #Malenadu #Ripponpete #ShivamoggaLatestNews … Read more

ಫೆಬ್ರವರಿ 23 ಕ್ಕೆ ತೀರ್ಥಹಳ್ಳಿಯಲ್ಲಿ ಟಿಪ್ಪು ನಿಜ ಕನಸುಗಳು ನಾಟಕ

ಫೆಬ್ರವರಿ  23 ಕ್ಕೆ ತೀರ್ಥಹಳ್ಳಿಯಲ್ಲಿ ಟಿಪ್ಪು ನಿಜ ಕನಸುಗಳು ನಾಟಕ

ರಾಜ್ಯದೆಲ್ಲೆಡೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಟಿಪ್ಪು ನಿಜ ಕನಸುಗಳು ನಾಟಕ ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿಯು ಸದ್ದು ಮಾಡುತ್ತಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನಗೊಳ್ಳಲಿದೆ.  ಮೈಸೂರು ರಂಗಾಯಣ ಪ್ರಸ್ತುತ ಪಡಿಸುವ ‘ ‘ಟಿಪ್ಪು ನಿಜ ಕನಸುಗಳು’ ನಾಟಕ ಇದೇ  ಫೆಬ್ರವರಿ 23 ರಂದು ಗುರುವಾರ ಸಂಜೆ ತೀರ್ಥಹಳ್ಳಿಯ ಶಾಂತವೇರಿ ಗೋಪಾಲ ಗೌಡ ರಂಗಮಂದಿರದಲ್ಲಿ ನಡೆಯಲಿರುವುದಾಗಿ ಮೈಸೂರು ರಂಗಾಯಣ ನಿರ್ದೇಶಕ ಹಾಗೂ ಈ ನಾಟಕದ ರಚನೆ ಹಾಗೂ ನಿರ್ದೇಶನ ಮಾಡಿದ ಅಡ್ಡಂಡ ಸಿ.ಕಾರ್ಯಪ್ಪ … Read more

ಫೆಬ್ರವರಿ 23 ಕ್ಕೆ ತೀರ್ಥಹಳ್ಳಿಯಲ್ಲಿ ಟಿಪ್ಪು ನಿಜ ಕನಸುಗಳು ನಾಟಕ

ಫೆಬ್ರವರಿ  23 ಕ್ಕೆ ತೀರ್ಥಹಳ್ಳಿಯಲ್ಲಿ ಟಿಪ್ಪು ನಿಜ ಕನಸುಗಳು ನಾಟಕ

ರಾಜ್ಯದೆಲ್ಲೆಡೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಟಿಪ್ಪು ನಿಜ ಕನಸುಗಳು ನಾಟಕ ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿಯು ಸದ್ದು ಮಾಡುತ್ತಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನಗೊಳ್ಳಲಿದೆ.  ಮೈಸೂರು ರಂಗಾಯಣ ಪ್ರಸ್ತುತ ಪಡಿಸುವ ‘ ‘ಟಿಪ್ಪು ನಿಜ ಕನಸುಗಳು’ ನಾಟಕ ಇದೇ  ಫೆಬ್ರವರಿ 23 ರಂದು ಗುರುವಾರ ಸಂಜೆ ತೀರ್ಥಹಳ್ಳಿಯ ಶಾಂತವೇರಿ ಗೋಪಾಲ ಗೌಡ ರಂಗಮಂದಿರದಲ್ಲಿ ನಡೆಯಲಿರುವುದಾಗಿ ಮೈಸೂರು ರಂಗಾಯಣ ನಿರ್ದೇಶಕ ಹಾಗೂ ಈ ನಾಟಕದ ರಚನೆ ಹಾಗೂ ನಿರ್ದೇಶನ ಮಾಡಿದ ಅಡ್ಡಂಡ ಸಿ.ಕಾರ್ಯಪ್ಪ … Read more

BREAKING NEWS : ಶಿವಮೊಗ್ಗ ಜಿಲ್ಲಾ ಎಡಿಸಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!

ಶಿವಮೊಗ್ಗ ಜಿಲ್ಲೆಯ ಎಡಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಬೆಂಗಳೂರಿನ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.  *BREAKING NEWS : ಶಿಫಾರಸ್ಸುಗಳಿಗೆ ಸಿಎಂ ಶಾಕ್​! ತಹಶೀಲ್ದಾರ್​ ಸೇರಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆಗಳಿಗೆ ಬ್ರೇಕ್* BREAKING NEWS :  ಶಿವಮೊಗ್ಗ ಜಿಲ್ಲಾ ಎಡಿಸಿ  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!  ಡಾ.ನಾಗೇಂದ್ರ ಎಫ್ ಹೊನ್ನಳ್ಳಿಯವರ ಜಾಗಕ್ಕೆ ಸಿದ್ರಾಮಪ್ಪ ಶ್ರೀಶೈಲ ಬಿರಾದಾರ್ … Read more

BREAKING NEWS : ಶಿವಮೊಗ್ಗ ಜಿಲ್ಲಾ ಎಡಿಸಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!

ಶಿವಮೊಗ್ಗ ಜಿಲ್ಲೆಯ ಎಡಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಬೆಂಗಳೂರಿನ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.  *BREAKING NEWS : ಶಿಫಾರಸ್ಸುಗಳಿಗೆ ಸಿಎಂ ಶಾಕ್​! ತಹಶೀಲ್ದಾರ್​ ಸೇರಿ ಕಂದಾಯ ಇಲಾಖೆ ಅಧಿಕಾರಿಗಳ ವರ್ಗಾವಣೆಗಳಿಗೆ ಬ್ರೇಕ್* BREAKING NEWS :  ಶಿವಮೊಗ್ಗ ಜಿಲ್ಲಾ ಎಡಿಸಿ  ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ವರ್ಗಾವಣೆ!  ಡಾ.ನಾಗೇಂದ್ರ ಎಫ್ ಹೊನ್ನಳ್ಳಿಯವರ ಜಾಗಕ್ಕೆ ಸಿದ್ರಾಮಪ್ಪ ಶ್ರೀಶೈಲ ಬಿರಾದಾರ್ … Read more