ಬಿಎಸ್ವೈ ತೋಟದಲ್ಲಿ ವಿಜಯೇಂದ್ರರ ಸೋಲಿಗೆ ಪುನುಗುಬೆಕ್ಕು ಕೊಂದು ವಾಮಚಾರ! ಪ್ರಭಾವ ತಟ್ಟಿತ್ತು ಎಂದ ಸಂಸದ ರಾಘವೇಂದ್ರ ಹೇಳಿದ್ದೇನು?
Mp BY Raghavendra claimed that civet was killed and sorcery was carried out in a garden belonging to BSY.
Mp BY Raghavendra claimed that civet was killed and sorcery was carried out in a garden belonging to BSY.
KARNATAKA NEWS/ ONLINE / Malenadu today/ May 15, 2023 GOOGLE NEWS / SHIVAMOGGA NEWS ಶಿಕಾರಿಪುರ/ ಶಿವಮೊಗ್ಗ/ ಶಿಕಾರಿಪುರ ತಾಲೂಕು ಬಂಡಿಬೈರನಹಳ್ಳಿ, ಮಜಿರೆ ಸಿದ್ಧನಪುರ ಗ್ರಾಮದ ಸರ್ವೆ ನಂ 36 ರಲ್ಲಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ರವರಿಗೆ ಸೇರಿದ ಅಡಿಕೆ ತೋಟದ ಕಾಪೌಂಡ್ ಬಳಿ ನಡೆದಿದೆ ಎನ್ನಲಾಗಿರುವ ವಾಮಾಚಾರದ ಪ್ರಕರಣದ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ರವರು ಮಾತನಾಡಿದ್ದು, ಅದ್ರ ಪ್ರಭಾವಳಿ ತಮ್ಮ ಕುಟುಂಬದ ಮೇಲೆ ಆಗಿತ್ತು ಎಂದಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಿ … Read more