ಮೋದಿ ಮುಂದೆ ಸಿದ್ದರಾಮಯ್ಯ ಯಾರು? ದಲಿತ ಮತದಾರರು ಸಿದ್ದರಾಮಯ್ಯರನ್ನು ಸೋಲಿಸಲು ಕಾಯುತ್ತಿದ್ದಾರೆ/ ಕೆ.ಎಸ್​.ಈಶ್ವರಪ್ಪ

MALENADUTODAY.COM  |SHIVAMOGGA| #KANNADANEWSWEB ಮಾಜಿ ಸಿಎಂ ಸಿದ್ದರಾಮಯ್ಯರವರ ಚುನಾವಣಾ ಕಣದ ಬಗ್ಗೆ ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರು ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಯಾವ ಕಾರಣಕ್ಕೂ ಕೋಲಾರದಿಂದ ಸ್ಪರ್ಧೆ ಮಾಡುವುದಿಲ್ಲ, ಏಕೆಂದರೆ ಅಲ್ಲಿ ನಿರ್ಣಾಯಕ ಮತದಾರರಾಗಿರುವ ದಲಿತ ಮತದಾರರು ಸಿದ್ದರಾಮಯ್ಯರನ್ನು ಸೋಲಿಸಲು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಈ ಹಿಂದೆ ಮುನಿಯಪ್ಪ ಹಾಗೂ ಪರಮೇಶ್ವರ್ ಸೋಲಿಸಿದ್ದನ್ನು ದಲಿತರು ಮರೆತಿಲ್ಲ. ಇದರ ಜೊತೆಗೆ ಒಕ್ಕಲಿಗ, ಕುರುಬ ಮತದಾರರ ಮತವೂ ಅವರಿಗೆ ಸಿಗುವುದಿಲ್ಲ ಎಂದರು.   READ | Suspected KFD : ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ … Read more

ಜನರ ಭಾವನೆಗಳನ್ನು ನಾನು ಹೇಳೋನೆ! ಎಷ್ಟು ಪ್ರತಿಭಟನೆ ಮಾಡಿದರೂ ಎದುರಿಸುತ್ತೇನೆ! ಅಜಾನ್ ಕುರಿತಾದ ಹೇಳಿಕೆಗೆ ಈಶ್ವರಪ್ಪನವರ ಉತ್ತರ!

image_750x500_641037bfa865c

ಅಜಾನ್ ಕುರಿತಾದ ತಮ್ಮ ಹೇಳಿಕೆಗೆ ಮುಸ್ಲಿಮ್ ಸಂಘಟನೆಗಳು ಪ್ರತಿಭಟನೆ ನಡೆಸಿದ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಕೆ.ಎಸ್​.ಈಶ್ವರಪ್ಪನವರು, ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ.  ಜೋರಾಗಿ ಅಜಾನ್ ಕೂಗುವುದರಿಂದ ವಿದ್ಯಾರ್ಥಿಗಳಿಗೆ ಏನು ತೊಂದರೆಯಾಗುತ್ತದೆ.  ಆಸ್ಪತ್ರೆಯಲ್ಲಿ ಇರುವಂತ ರೋಗಿಗಳಿಗೆ ಆಝಾನ್ ಕೂಗುವುದರಿಂದ ಏನು ತೊಂದರೆ ಆಗುತ್ತಿದೆ ಅಂತ ಅವರಿಗೂ ಗೊತ್ತು. ಇವರು ಪ್ರತಿಭಟನೆ ಮಾಡುತ್ತಾರೆ ಎಂದು ನಾನು ಇರೋದನ್ನ ಬಹಿರಂಗವಾಗಿ ಹೇಳುವುದಕ್ಕೆ ನಾನು ಹಿಂದೆ ಮುಂದೆ ನೋಡಲ್ಲ ಎಂದರು ಅಲ್ಲದೆ,  ಸುಪ್ರೀಂ ಕೋರ್ಟ್ judgement ಕೂಡ ಕೊಟ್ಟಿದೆ ಈ ರೀತಿ ಬೇರೆಯವರಿಗೆ ತೊಂದರೆ … Read more

ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರ ವಿರುದ್ಧ ಡಿಸಿ, ಎಸ್​ಪಿ ಕಚೇರಿಯಲ್ಲಿ ದೂರು! ಕಾರಣ ಇಲ್ಲಿದೆ

MALENADUTODAY.COM  |SHIVAMOGGA| #KANNADANEWSWEB ಮಾಜಿ ಸಚಿವ ಕೆಎಸ್​. ಈಶ್ವರಪ್ಪರವರ ವಿರುದ್ಧ ಜಿಲ್ಲಾ ಎಸ್​ಪಿ ಹಾಗೂ ಡಿಸಿ ಕಚೇರಿಯಲ್ಲಿ ದೂರು ದಾಖಲಾಗಿದ್ದು, ರಾಷ್ಟ್ರಪತಿಗಳಿಗೆ ಜಿಲ್ಲಾಡಳಿತದ ಮೂಲಕ ದೂರು ನೀಡಲಾಗಿದೆ. ದೂರಿನಲ್ಲಿ ಕೆ.ಎಸ್. ಈಶ್ವರಪ್ಪರವರು ಮುಸ್ಲಿಂ ಸಮುದಾಯದ ಧಾರ್ಮಿಕ ನಿಂದನೆ ಮಾಡಿ ಅನ್ಯ ಸಮುದಾಯದ ಜನರಿಗೆ ಪ್ರಚೋದನಕಾರಿ ಭಾಷಣ ಮಾಡಿ ಪ್ರಚೋದನೆ ನೀಡುವ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುತ್ತಿರುವ ಆರೋಪ ಮಾಡಲಾಗಿದೆ. ರಿಯಾಜ್ ಅಹಮದ್ ಎಂಬುವವರು ಈ ಸಂಬಂಧ ದೂರು ನೀಡಿದ್ದಾರೆ.  ಬರ್ರೋ…ನನ್ನ ಮಕ್ಕಳಾ….ಯಾರು ಬರ್ತಿರಾ ಬನ್ನಿ! ಹೀಗ್ಯಾಕೆ ಹೇಳಿದ್ರು? ಇಷ್ಟಕ್ಕೂ … Read more