ಬಿಜೆಪಿ ಪಕ್ಷಾಂತರ/ ಬಹಿರಂಗ ಪತ್ರ ಬರೆದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ
MALENADUTODAY.COM/ SHIVAMOGGA / KARNATAKA WEB NEWS ಕರ್ನಾಟಕ ಚುನಾವಣೆ 2023 ಚುನಾವಣಾ ರಾಜಕೀಯ ನಿವೃತ್ತಿಯ ನಂತರ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇವತ್ತು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದು ಬಹಿರಂಗವಾಗಿ ಬರೆದಿರುವ ಎರಡು ಪುಟದ ಪತ್ರವನ್ನು ಮಾಧ್ಯಮಗಳಿಗೆ ನೀಡಿದರು. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಬಿಜೆಪಿಯಲ್ಲಿ ಅಸಮಾಧಾನಗೊಂಡು ಪಕ್ಷಾಂತರಗೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರವರಿಗೆ ಈಶ್ವರಪ್ಪನವರು ಪತ್ರ ಬರೆದಿದ್ದು ಪತ್ರದಲ್ಲಿರುವ ವಿವರ ಇಲ್ಲಿದೆ ಓದಿ. ಮಾನ್ಯ ಶ್ರೀ ಜಗದೀಶ್ ಶೆಟ್ಟರ್ ರವರಿಗೆ ಬಹಿರಂಗ ಪತ್ರ ಮಾನ್ಯ ಶ್ರೀ … Read more