ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರ ವಿರುದ್ಧ ಡಿಸಿ, ಎಸ್​ಪಿ ಕಚೇರಿಯಲ್ಲಿ ದೂರು! ಕಾರಣ ಇಲ್ಲಿದೆ

MALENADUTODAY.COM  |SHIVAMOGGA| #KANNADANEWSWEB ಮಾಜಿ ಸಚಿವ ಕೆಎಸ್​. ಈಶ್ವರಪ್ಪರವರ ವಿರುದ್ಧ ಜಿಲ್ಲಾ ಎಸ್​ಪಿ ಹಾಗೂ ಡಿಸಿ ಕಚೇರಿಯಲ್ಲಿ ದೂರು ದಾಖಲಾಗಿದ್ದು, ರಾಷ್ಟ್ರಪತಿಗಳಿಗೆ ಜಿಲ್ಲಾಡಳಿತದ ಮೂಲಕ ದೂರು ನೀಡಲಾಗಿದೆ. ದೂರಿನಲ್ಲಿ ಕೆ.ಎಸ್. ಈಶ್ವರಪ್ಪರವರು ಮುಸ್ಲಿಂ ಸಮುದಾಯದ ಧಾರ್ಮಿಕ ನಿಂದನೆ ಮಾಡಿ ಅನ್ಯ ಸಮುದಾಯದ ಜನರಿಗೆ ಪ್ರಚೋದನಕಾರಿ ಭಾಷಣ ಮಾಡಿ ಪ್ರಚೋದನೆ ನೀಡುವ ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸುತ್ತಿರುವ ಆರೋಪ ಮಾಡಲಾಗಿದೆ. ರಿಯಾಜ್ ಅಹಮದ್ ಎಂಬುವವರು ಈ ಸಂಬಂಧ ದೂರು ನೀಡಿದ್ದಾರೆ.  ಬರ್ರೋ…ನನ್ನ ಮಕ್ಕಳಾ….ಯಾರು ಬರ್ತಿರಾ ಬನ್ನಿ! ಹೀಗ್ಯಾಕೆ ಹೇಳಿದ್ರು? ಇಷ್ಟಕ್ಕೂ … Read more

ಶಿವಮೊಗ್ಗದ ಮುಸಲ್ಮಾನರು ಗಲಾಟೆ ಮಾಡೋರಲ್ಲ ನನಗೆ ನೂರಕ್ಕೆ ನೂರು ಗೊತ್ತು ! ಹಿಂದೂಗಳಲ್ಲೂ ಕೆಲ ತಲೆಹರಟೆಗಳಿದ್ದಾರೆ! ವೈರಲ್​ ಆಯ್ತು ಕೆ.ಎಸ್​. ಈಶ್ವರಪ್ಪರ ಹೇಳಿಕೆ

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗದ ಮುಸಲ್ಮಾನರು ಗಲಾಟೆ ಮಾಡೋರಲ್ಲ ನನಗೆ ನೂರಕ್ಕೆ ನೂರು ಗೊತ್ತು. ಹಿಂದೂಗಳಲ್ಲಿಯು ಕೆಲ ತಲೆಹರಟೆಗಳಿದ್ದಾರೆ. ನಾನು ಇಲ್ಲ ಅನ್ನಲ್ಲ. ಮುಸ್ಲಿಮರಲ್ಲಿಯು ತಲೆಹರಟೆಗಳಿದ್ದಾರೆ. ಅವರೊಂದು ನಾಲ್ಕು ಜನ ಇವರೊಂದು ನಾಲ್ಕು ಜನ ಸೇರ್ಕೊಂಡು ತಲೆಹರಟೆ ಕೆಲಸಮಾಡಿದಾಗ ಗಲಾಟೆ ಶುರುವಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಹೇಳಿರುವ ವಿಡಿಯೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.  ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಮೊಹಮ್ಮದ್ ಶಫಿ ಎಂಬವರ ಫೇಸ್​ಬುಕ್​ನಲ್ಲಿ, ಈ ವಿಡಿಯೋ ಮೊದಲು ಪ್ರಕಟವಾಗಿದ್ದು, … Read more

ಫೆಬ್ರವರಿ 8 ಕ್ಕೆ ಮುಖ್ಯಮಂತ್ರಿ ಫೆಬ್ರವರಿ 27ಕ್ಕೆ ಪ್ರಧಾನ ಮಂತ್ರಿ ಶಿವಮೊಗ್ಗಕ್ಕೆ ! ಏನೇನಿದೆ ಕಾರ್ಯಕ್ರಮ? ವಿವರ ಇಲ್ಲಿದೆ

ಫೆಬ್ರವರಿ 8 ಕ್ಕೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಆಗಮನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು  (basavaraj bommai) ಫೆಬ್ರವರಿ 8 ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಈ ವೇಳೆ  ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ (ks eshwarappa ) ಅವರು ತಿಳಿಸಿದ್ದಾರೆ. ಈ ಸಂಬಂಧ ಇವತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಸಮಾಲೊಚನೆ ನಡೆಸಿದ ಅವರು,  ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ ಪ್ರಮುಖ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ತಿಳಿಸಿದರು. ಪ್ರಧಾನಿ … Read more

ಫೆಬ್ರವರಿ 8 ಕ್ಕೆ ಮುಖ್ಯಮಂತ್ರಿ ಫೆಬ್ರವರಿ 27ಕ್ಕೆ ಪ್ರಧಾನ ಮಂತ್ರಿ ಶಿವಮೊಗ್ಗಕ್ಕೆ ! ಏನೇನಿದೆ ಕಾರ್ಯಕ್ರಮ? ವಿವರ ಇಲ್ಲಿದೆ

ಫೆಬ್ರವರಿ 8 ಕ್ಕೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಆಗಮನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು  (basavaraj bommai) ಫೆಬ್ರವರಿ 8 ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಈ ವೇಳೆ  ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು ಎಂದು ಶಾಸಕ ಕೆ.ಎಸ್.ಈಶ್ವರಪ್ಪ (ks eshwarappa ) ಅವರು ತಿಳಿಸಿದ್ದಾರೆ. ಈ ಸಂಬಂಧ ಇವತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಸಮಾಲೊಚನೆ ನಡೆಸಿದ ಅವರು,  ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಈಗಾಗಲೇ ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನೆ ಹಾಗೂ ಪ್ರಮುಖ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ ಎಂದು ತಿಳಿಸಿದರು. ಪ್ರಧಾನಿ … Read more