ಶಿವಮೊಗ್ಗ ಬಸ್​ ನಿಲ್ದಾಣದಲ್ಲಿ ಬೆಂಗಳೂರು ನಗರ ಸಾರಿಗೆ (BMTC) ಬಸ್​ಗಳ ಓಡಾಟ! ಕಾರಣವೇನು ಗೊತ್ತಾ?

ಶಿವಮೊಗ್ಗ ಬಸ್​ ನಿಲ್ದಾಣದಲ್ಲಿ ಬೆಂಗಳೂರು ನಗರ ಸಾರಿಗೆ (BMTC)  ಬಸ್​ಗಳ ಓಡಾಟ! ಕಾರಣವೇನು ಗೊತ್ತಾ?

KARNATAKA NEWS/ ONLINE / Malenadu today/ May 10, 2023 GOOGLE NEWS  ಶಿವಮೊಗ್ಗ ನಗರದ ಬಸ್​ ನಿಲ್ಧಾಣದಲ್ಲಿ ಇವತ್ತು ಬೆಂಗಳೂರು ನಗರ ಸಂಚಾರಕ್ಕೆ ಮೀಸಲಾಗಿರುವ ಬಿಎಂಟಿಸಿ ಬಸ್​ಗಳ ಓಡಾಟ ಕಾಣ ಸಿಕ್ಕಿತ್ತು. ಇದು ಅಚ್ಚರಿಗೆ ಕಾರಣವಾಗಿತ್ತು. ಕೆಎಸ್​ಆರ್​ಟಿಸಿ  ಬಸ್​ಗಳು ಸೇರಿದಂತೆ ಖಾಸಗಿ ಬಸ್​ಗಳನ್ನು ಸಹ ಚುನಾವಣಾ ಪ್ರಕ್ರಿಯೆಗೆ ಬಳಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಚಾರಕ್ಕೆ ಬಸ್​ಗಳ ಕೊರತೆ ಎದ್ದು ಕಾಣುತ್ತಿತ್ತು. ಪರಸ್ಥಳದಿಂದ ವೋಟು ಹಾಕಲು ಹೊರಟವರು, ವೋಟು ಹಾಕಿ ವಾಪಸ್ ಹೊರಟವರು, ಬಸ್​ಗಳಿಗಾಗಿ ಪರದಾಡುವಂತಾಗಿತ್ತು.  … Read more

ಪ್ರಯಾಣಿಕರಲ್ಲಿ ವಿನಂತಿ/ 2 ದಿನ ಸರ್ಕಾರಿ ಸಾರಿಗೆ ಬಸ್​ ಸಂಚಾರದಲ್ಲಿ ವ್ಯತ್ಯಯ!

Disruption in government transport bus traffic for 2 days!

ಪ್ರಯಾಣಿಕರಲ್ಲಿ ವಿನಂತಿ/ 2 ದಿನ ಸರ್ಕಾರಿ ಸಾರಿಗೆ ಬಸ್​ ಸಂಚಾರದಲ್ಲಿ ವ್ಯತ್ಯಯ!

KARNATAKA NEWS/ ONLINE / Malenadu today/ May 6, 2023 GOOGLE NEWS ಶಿವಮೊಗ್ಗ Karnataka election/ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ- 09 ಮತ್ತು 10 ರಂದು ಜಿಲ್ಲೆಯಲ್ಲಿ ಸಾರಿಗೆ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು; ಸಹಕರಿಸಲು ಸಾರಿಗೆ ನಿಗಮ ಮನವಿ ಮಾಡಿದೆ.  ಮೇ-10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಚುನಾವಣಾ ಸಿಬ್ಬಂದಿಗಳನ್ನು ಕರೆದೊಯ್ಯಲು  ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 262 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ … Read more

ಪ್ರಯಾಣಿಕರಿಗೆ ಸೂಚನೆ/ ಇವತ್ತು ಕೂಡ ಸರ್ಕಾರಿ ಸಾರಿಗೆ ಬಸ್​ಗಳು ಸಿಗೋದು ಅನುಮಾನ!

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ ಇವತ್ತು ಕೂಡ ಜಿಲ್ಲೆಯಲ್ಲಿ ಕೆಎಸ್​ಆರ್​ಟಿಸಿ ಬಸ್​ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಕೆಎಸ್​ಆರ್​​ಟಿಸಿ ಬಸ್​ಗಳು ತೆರಳಿದ್ದವು.    ಇವತ್ತು ಅಂದರೆ ಮೇ 4 ರಂದು ಮತಗಟ್ಟೆ ಅಧಿಕಾರಿ/ಸಿಬ್ಬಂದಿಗಳಿಗೆ 2ನೇ ಹಂತದ ತರಬೇತಿ ಕಾರ್ಯ ಕ್ರಮವನ್ನು ಹಮ್ಮಿಕೊಂಡಿಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಕ.ರಾ.ರ.ಸಾ. ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 108 ಬಸ್‌ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ … Read more

BREAKING NEWS / ಪ್ರಯಾಣಿಕರ ಗಮನಕ್ಕೆ ಇವತ್ತು ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ! ಕಾರಣ ಇಲ್ಲಿದೆ

The story of the drug world of Malnad

KARNATAKA NEWS/ ONLINE / Malenadu today/ May 3, 2023 GOOGLE NEWS ಶಿವಮೊಗ್ಗ ಇವತ್ತು ಕೆಎಸ್​ಆರ್​ಟಿಸಿ (ksrtc) ಬಸ್​ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಇದಕ್ಕೆ ಕಾರಣ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಕೆಎಸ್​ಆರ್​ಟಿಸಿ ಬಸ್​ಗಳನ್ನ ಗುತ್ತಿಗೆ ನೀಡಿರುವುದು. ಇನ್ನೂ ಈ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗ ಪ್ರಕಟಣೆಯನ್ನು ಸಹ  ನೀಡಿದೆ.  ಇದನ್ನು ಸಹ ಓದಿ : ಆಟೋ ಚಾಲಕನಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಡಿಐಜಿಪಿ ತ್ಯಾಗರಾಜನ್​ ರಿಂದ … Read more

BREAKING NEWS : ಶಿವಮೊಗ್ಗ KSRTC ಬಸ್​ಸ್ಟಾಂಡ್​ ಪಕ್ಕದಲ್ಲಿಯೇ ಪತ್ತೆಯಾಯ್ತು ಮೃತದೇಹ

image_750x500_638f2e11b7373

ಶಿವಮೊಗ್ಗ ನಗರದ ಕೆಎಸ್​ಆರ್​ಟಿಸಿ (KSRTC)  ಬಸ್​ಸ್ಡ್ಯಾಂಡ್ ಪಕ್ಕದಲ್ಲಿ ಇರುವ ಪಾರ್ಕಿಂಗ್​ ಲಾಟ್ ಬಗ್ಗೆ ನಿಮಗೆಲ್ಲರಿಗೂ ಗೊತ್ತೆ ಇರುತ್ತದೆ. ಈ ಪಾರ್ಕಿಂಗ್​ ಲಾಟ್​ನಲ್ಲಿ ಒಂದು ಬಾವಿಯಿದ್ದು, ಆ ಬಾವಿಯಲ್ಲಿ ಇವತ್ತು ಮೃತದೇಹವೊಂದು ಪತ್ತೆಯಾಗಿದೆ. ಇದನ್ನು ಸಹ ಓದಿ : ಕೊಡಗಿನ ಹೋಮ್​ಸ್ಟೇ ನಲ್ಲಿ ವಾಸ್ತವ್ಯ ಹೂಡಿದ್ದ ಶಂಕಿತ ಶಾರೀಖ್​ ಇನ್ನೂ ಪತ್ತೆಯಾದ ಮೃತದೇಹದ ಗುರುತು ಸಹ ಪತ್ತೆಯಾಗಿದ್ದು, ಅವರನ್ನು ಮಾರನವಮಿ ಬೈಲು ನಿವಾಸಿ ದಿಬ್ಬಯ್ಯ  ಎಂದು ತಿಳಿದುಬಂದಿದೆ. ಇವರು ಪೌರಕಾರ್ಮಿಕರಾಗಿದ್ದು, ಕಳೆದ ಐದು ದಿನಗಳಿಂದ ಇವತ್ತು ಮನೆಗೆ ಹೋಗಿರಲಿಲ್ಲವಂತೆ. ಇವತ್ತು … Read more

BREAKING NEWS : ಶಿವಮೊಗ್ಗ KSRTC ಬಸ್​ಸ್ಟಾಂಡ್​ ಪಕ್ಕದಲ್ಲಿಯೇ ಪತ್ತೆಯಾಯ್ತು ಮೃತದೇಹ

image_750x500_638f2e11b7373

ಶಿವಮೊಗ್ಗ ನಗರದ ಕೆಎಸ್​ಆರ್​ಟಿಸಿ (KSRTC)  ಬಸ್​ಸ್ಡ್ಯಾಂಡ್ ಪಕ್ಕದಲ್ಲಿ ಇರುವ ಪಾರ್ಕಿಂಗ್​ ಲಾಟ್ ಬಗ್ಗೆ ನಿಮಗೆಲ್ಲರಿಗೂ ಗೊತ್ತೆ ಇರುತ್ತದೆ. ಈ ಪಾರ್ಕಿಂಗ್​ ಲಾಟ್​ನಲ್ಲಿ ಒಂದು ಬಾವಿಯಿದ್ದು, ಆ ಬಾವಿಯಲ್ಲಿ ಇವತ್ತು ಮೃತದೇಹವೊಂದು ಪತ್ತೆಯಾಗಿದೆ. ಇದನ್ನು ಸಹ ಓದಿ : ಕೊಡಗಿನ ಹೋಮ್​ಸ್ಟೇ ನಲ್ಲಿ ವಾಸ್ತವ್ಯ ಹೂಡಿದ್ದ ಶಂಕಿತ ಶಾರೀಖ್​ ಇನ್ನೂ ಪತ್ತೆಯಾದ ಮೃತದೇಹದ ಗುರುತು ಸಹ ಪತ್ತೆಯಾಗಿದ್ದು, ಅವರನ್ನು ಮಾರನವಮಿ ಬೈಲು ನಿವಾಸಿ ದಿಬ್ಬಯ್ಯ  ಎಂದು ತಿಳಿದುಬಂದಿದೆ. ಇವರು ಪೌರಕಾರ್ಮಿಕರಾಗಿದ್ದು, ಕಳೆದ ಐದು ದಿನಗಳಿಂದ ಇವತ್ತು ಮನೆಗೆ ಹೋಗಿರಲಿಲ್ಲವಂತೆ. ಇವತ್ತು … Read more

ಸ್ಕೂಲ್​ಗೆ ಹೋಗಬೇಕು ಎಂದರೆ ಇಲ್ಲಿ ಬಸ್​ಗೆ ನೇತಾಡಿಕೊಂಡೇ ಹೋಗಬೇಕು/ ದಿವಂಗತ ಬಂಗಾರಪ್ಪರವರ ತವರಿನಲ್ಲಿ ವಿದ್ಯಾರ್ಥಿಗಳಿಗೆ ಇದೆಂಥಾ ಸ್ಥಿತಿ

ಅದು ರಾಜಕೀಯ ಶಕ್ತಿಕೇಂದ್ರವಾಗಿದ್ದ ಕ್ಷೇತ್ರ. ಆ ಕ್ಷೇತ್ರದಲ್ಲಿ ಬಸ್​ಗಳ ವ್ಯವಸ್ಥೆಯು ಸಮರ್ಪಕವಾಗಿಲ್ಲ.ಇದಕ್ಕೆ ಸಾಕ್ಷಿ ಎಂಬಂತೆ ಸ್ಕೂಲ್​ ಮಕ್ಕಳು ಬಸ್​ ಹತ್ತಲು ಪರದಾಡುತ್ತಿರುವ ದೃಶ್ಯವೊಂದು ಹೊರಕ್ಕೆ ಬಂದಿದೆ. ಶಿವಮೊಗ್ಗ (shivamogga) ಜಿಲ್ಲೆ ಸೊರಬ (soraba) ತಾಲ್ಲೂಕಿನ  ಶಿರಸಿ (sirisi) ಮಾರ್ಗದಲ್ಲಿ ಬಸ್ಸಿನ ಕೊರತೆಯಿದೆ.  ಇದನ್ನು ಸಹ ಓದಿ :  ಸರ್ಕಾರಿ ಅಧಿಕಾರಿಗಳೇ ಹುಷಾರ್ |  ರಹಸ್ಯ ಕ್ಯಾರ್ಯಾಚರಣೆ ​ ಹೆಸರಿನಲ್ಲಿ ಹೆದರಿಸುವವರಿದ್ದಾರೆ?   ಈ ಮಾರ್ಗದಲ್ಲಿ ಬರುವ ನೆರೂರು  ಪುರದೂರು, ಜಡ್ಡಿಹಳ್ಳಿ ಇನ್ನಿತರೆ ಗ್ರಾಮಗಳ ವಿದ್ಯಾರ್ಥಿಗಳು ಸ್ಕೂಲ್​ಗೆ ಹೋಗಲು ಬರಲು ಹರಸಾಹಸ ಪಡಬೇಕಾಗಿದೆ. ಅದರಲ್ಲಿಯು ಬರುವ … Read more