ಟ್ರ್ಯಾಕ್ಟರ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ 20 ಕ್ಕೂ ಹೆಚ್ಚು ಮಂದಿಗೆ ಗಾಯ

Shivamogga | Feb 3, 2024 |  ಮದುವೆ ಸಮಾರಂಭ ಮುಗಿಸಿಕೊಂಡು ವಾಪಾಸ್ ಹೋಗುವ ಸಂದರ್ಭದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕ ನಿಯಂತ್ರಣ ತಪ್ಪಿ ಟ್ಯಾಕ್ಟರ್‌ ಡಿಕ್ಕಿ ಹೊಡೆದು ರಸ್ತೆ ಬದಿ ಕಂದಕಕ್ಕೆ ಬಿದ್ದ ಘಟನೆ ಚಳ್ಳಕೆರೆ ಸಮೀಪ ನಡೆದಿದೆ.  ಘಟನೆಯ ಪರಿಣಾಮ ಬಸ್‌ ನಲ್ಲಿದ್ದ ಸುಮಾರು 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳು ಮಾಗಡಿ ಮೂಲದವರು. ಒಟ್ಟು 30ಕ್ಕೂ ಹೆಚ್ಚು ಜನರು  ಮದುವೆ ಒಪ್ಪಂದ ಮೇರೆಗೆ  ಕೆಎಸ್‌ಆರ್‌ಟಿಸಿ ಬಸ್ ಕಲಬುರಗಿಯಿಂದ ಗುರುವಾರ ಸಂಜೆ ಹೊರಟು ಬಳ್ಳಾರಿ, … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು