ಕೆಎಸ್ಆರ್ಟಿಸಿ ಬಸ್ಗಳನ್ನ ನಡುರಸ್ತೆಯಲ್ಲಿಯೇ ತಡೆದ ವಿದ್ಯಾರ್ಥಿಗಳು !ಕಾರಣ ಇಲ್ಲಿದೆ
SHIVAMOGGA | Dec 27, 2023 | ಶಿವಮೊಗ್ಗದ ಹೊಳೆಹೊನ್ನೂರು ಕೈಮರ ಸರ್ಕಲ್ ನಲ್ಲಿ ಇವತ್ತು ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ (KSRTC bus) ತಡೆದು ಪ್ರತಿಭಟನೆ ನಡೆಸಿದರು ಕೆಎಸ್ಆರ್ಟಿಸಿ ಬಸ್ ಹೊಳೆಹೊನ್ನೂರು ಮಾರ್ಗದಲ್ಲಿ ಹಾದು ಹೋಗುವ ಸರ್ಕಾರಿ ಬಸ್ಗಳು ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿಗಳು ಇವತ್ತು ಬಸ್ಗಳನ್ನ ತಡೆದು ಪ್ರತಿಭಟನೆ ನಡೆಸಿದರು. READ : ಹೆಲ್ತ್ ಚೆಕಪ್ ಮಾಡಿಸ್ಕೋಬೇಕು ಅಂತಿದ್ದೀರಾ! ಶಿವಮೊಗ್ಗದಲ್ಲಿ ನಡೆಯುತ್ತಿದೆ ಉಚಿತ ಮೆಗಾ ಆರೋಗ್ಯ ತಪಾಸಣಾ ಶಿಬಿರ! ವಿವರ ಇಲ್ಲಿದೆ ಕೈಮರ ಸರ್ಕಲ್ನಲ್ಲಿ … Read more