ಹೆಚ್​.ಡಿ. ಕುಮಾರಸ್ವಾಮಿ ಕೇಸರಿ ಶಾಲು ಮತ್ತು ಲಕ್ಷಣ್ ಸವಧಿ ವಿಚಾರದಲ್ಲಿ ಆರಗ ಜ್ಞಾನೇಂದ್ರರ ಕುತೂಹಲಕಾರಿ ಹೇಳಿಕೆ

Shivamogga | Feb 3, 2024 | Kumaraswamy Wearing Saffron Shawl | ಶಿವಮೊಗ್ಗದಲ್ಲಿ ಇವತ್ತು ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಆರಗ ಜ್ಞಾನೇಂದ್ರ   ಲಕ್ಷ್ಮಣ ಸವದಿಗೆ ದೆಹಲಿ‌ ಬುಲಾವ್ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ತೀರ್ಥಹಳ್ಳಿ ಶಾಸಕರು  ಲಕ್ಷ್ಮಣ ಸವದಿ ಶ್ರೀಘ್ರದಲ್ಲೇ ಬಿಜೆಪಿಗೆ ಬರ್ತಾರೆ, ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಮೂಲತಃ ಬಿಜೆಪಿ ಹಿನ್ನೆಲೆ ಉಳ್ಳವರು. ಅವರಿಗೆ ಕಾಂಗ್ರೆಸ್ ಸಂಸ್ಕೃತಿ ಇಷ್ಟವಾಗುವುದಿಲ್ಲ.  ಶೀಘ್ರದಲ್ಲಿ ಅವರು ಬಿಜೆಪಿಗೆ ಬರ್ತಾರೆ ಎಂದಿದ್ದಾರೆ. ನಾವು ಅವರನ್ನ ಡಿಸಿಎಂ ಮಾಡಿದ್ವಿ, … Read more

VISL & ಪೆನ್​ ಡ್ರೈವ್​ ಬಗ್ಗೆ ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಹೇಳಿದ್ದೇನು?

KARNATAKA NEWS/ ONLINE / Malenadu today/ Aug 5, 2023 SHIVAMOGGA NEWS  ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆ ಆರಂಭಗೊಳ್ಳುವುದರ ಕುರಿತು ಪ್ರತಿಕ್ರಿಯೆ ನೀಡಿದ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇನ್ನೊಂದು 7 ತಿಂಗಳಿಗೆ ಲೋಕಸಭೆ ಚುನಾವಣೆ ಬರಲಿದೆ. ಹೀಗಾಗಿ ವಿಐಎಸ್‌ ಎಲ್‌ ಕಾರ್ಖಾನೆಗೆ ತಾತ್ಕಾಲಿಕವಾಗಿ ಚಾಲನೆ ಕೊಟ್ಟಿದ್ದಾರೆ. ಪೂರ್ಣವಾಗಿ ಚಾಲನೆ ಕೊಟ್ಟರೆ, ಕಾರ್ಖಾನೆ ಮುಚ್ಚದೇ ಮುಂದುವರಿಸಿದರೆ ಒಳ್ಳೆಯದು ಎಂದರು.  ನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿಐಎಸ್ ಎಲ್, ಎಂಪಿಎಂ ಕಾರ್ಖಾನೆ ಶಿವಮೊಗ್ಗ ಜಿಲ್ಲೆಗೆ ಕಿರೀಟವಿದ್ದಂತೆ. … Read more

BREAKING / ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ

Former CM HD Kumaraswamy admitted to Manipal Hospital in Bengaluru

BREAKING / ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ

KARNATAKA NEWS/ ONLINE / Malenadu today/ SHIVAMOGGA / Apr 23, 2023 ಬೆಂಗಳೂರು/ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದಾರೆ.  ನಿನ್ನೆ ರಾತ್ರಿ ಅವರು ತಮ್ಮ ಕುಟುಂಬದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.  ತೀವ್ರ ಜ್ವರದಿಂದ ಬಳುತ್ತಿರುವ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದು, ಸದ್ಯ ಅವರು ಚೇತರಿಸಿಕೊಳ್ತಿದ್ದಾರೆ.  ಬಿಡುವಿಲ್ಲದ ರಾಜಕಾರಣದ ಚಟುವಟಿಕೆಗಳಿಂದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರಿಗೆ ಜ್ವರ ಕಾಡುತ್ತಿದೆ.  ಇದೀಗ … Read more

ಜೆಡಿಎಸ್​ನಲ್ಲಿ ಸಿದ್ದರಾಮಯ್ಯ ಆಪರೇಷನ್​/ ವೈಎಸ್​ವಿ ದತ್ತ ಸದ್ಯದಲ್ಲಿಯೇ ಕಾಂಗ್ರೆಸ್​ಗೆ

ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯರವರ ಜೊತೆಗೆ ಕಡೂರು ಮಾಜಿ ಶಾಸಕ ವೈಎಸ್​ವಿ ದತ್ತರವರು ಕಾಣಿಸಿಕೊಂಡಾಗಲೇ ಅವರು ಕಾಂಗ್ರೆಸ್​ಗೆ ಹೋಗುತ್ತಾರಾ ಎಂಬ ಪ್ರಶ್ನೆ ಬಂದಿತ್ತು. ಇದೀಗ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಜೆಡಿಎಸ್​ನಿಂದ ಹೊರಬರುವುದು ಖಚಿತ ಎಂಬುದಾಗಿ ವೈಎಸ್​​ವಿ ದತ್ತರವರು ಮಾತನಾಡಿದ್ದಾರೆ. ಇದನ್ನು ಸಹ ಓದಿ : bhadravati BREAKING NEWS / ಭದ್ರಾವತಿ ರೌಡಿಗಳ ಮನೆಗಳ ಮೇಲೆ ಪೊಲಿಸರ ರೇಡ್​ ಕ್ಷೇತ್ರ ಹಾಗೂ ತಮ್ಮನ್ನ ನಂಬಿದವರಿಗಾಗಿ ಕಾಂಗ್ರೆಸ್​ ಸೇರುವ ಸಾಧ್ಯತೆಯನ್ನು ತೆರೆದಿಟ್ಟಿದ್ದಾರೆ. ಈ ನಿಟ್ಟಿನಲ್ಲಿ ಮಾತನಾಡಿರುವ ಅವರು, … Read more