ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಬರದವಳ್ಳಿ ಗ್ರಾಮದಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸುವ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಕಳ್ಳಬಟ್ಟಿ ತಯಾರಿಸ್ತಿದ್ದ ವೇಳೆಯಲ್ಲಿಯೇ  ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 350 ಲೀಟರ್ ಬೆಲ್ಲದ ಕೊಳೆ ಮತ್ತು 5 ಲೀಟರ್ ಕಳ್ಳಭಟ್ಟಿ ಸಾರಾಯಿ ವಶಕ್ಕೆ ಪಡೆದಿದ್ದಾರೆ.  ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಬರದವಳ್ಳಿ ಗ್ರಾಮದ  ನಿವಾಸಿಯೊಬ್ಬರು ತನ್ನ ಮನೆಯ ಹಿಂಭಾಗದಲ್ಲಿಯೇ ಕಳ್ಳಭಟ್ಟಿ  ತಯಾರಿಸ್ತಿರುವುದು ಕಂಡುಬಂದಿದೆ.  ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ  ಅಧಿಕಾರಿಗಳು ಅಬಕಾರಿ ಕಾಯ್ದೆ … Read more

ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಬರದವಳ್ಳಿ ಗ್ರಾಮದಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸುವ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಕಳ್ಳಬಟ್ಟಿ ತಯಾರಿಸ್ತಿದ್ದ ವೇಳೆಯಲ್ಲಿಯೇ  ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 350 ಲೀಟರ್ ಬೆಲ್ಲದ ಕೊಳೆ ಮತ್ತು 5 ಲೀಟರ್ ಕಳ್ಳಭಟ್ಟಿ ಸಾರಾಯಿ ವಶಕ್ಕೆ ಪಡೆದಿದ್ದಾರೆ.  ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಅಧಿಕಾರಿಗಳು ಬರದವಳ್ಳಿ ಗ್ರಾಮದ  ನಿವಾಸಿಯೊಬ್ಬರು ತನ್ನ ಮನೆಯ ಹಿಂಭಾಗದಲ್ಲಿಯೇ ಕಳ್ಳಭಟ್ಟಿ  ತಯಾರಿಸ್ತಿರುವುದು ಕಂಡುಬಂದಿದೆ.  ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ  ಅಧಿಕಾರಿಗಳು ಅಬಕಾರಿ ಕಾಯ್ದೆ … Read more

ಎಸ್​ಪಿ ಜನಸಂಪರ್ಕ ಸಭೆಯಲ್ಲಿ ಬಹಿಷ್ಕಾರದ ದೂರು! ಸೊರಬದಲ್ಲಿ 15 ಕ್ಕೂ ಹೆಚ್ಚು ಕುಟುಂಬಕ್ಕೆ ನಿರ್ಬಂಧದ ಕಟ್ಟಳೆ ಏಕೆ? ಏನಿದು ವರದಿ?

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಬಹಿಷ್ಕಾರದಂತಹ ಘಟನೆಯ ಬಗ್ಗೆ ವರದಿಯಾಗುತ್ತಿದೆ. ಇಲ್ಲಿನ ಕುದುರೆಗಣಿ, ಬರಿಗೆ, ಗುಡವಿ–ಅಂಬೇಡ್ಕರ್​ ನಗರ, ಮಳಲಗದ್ದೆಯಲ್ಲಿಯಲ್ಲಿ ಆಯ್ದ ವ್ಯಕ್ತಿಗಳ ಕುಟುಂಬಕ್ಕೆ ಬಹಿಷ್ಕಾರ ಹಾಕಿರುವ ಬಗ್ಗೆ ಸುದ್ದಿಯಾಗಿದೆ. ಈ ಸಂಬಂಧ ನಿನ್ನೆ ಸೊರಬ ತಾಲ್ಲೂಕಿನಲ್ಲಿ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್​ ನಡೆಸಿದ ಜನಸಂಪರ್ಕ ಸಭೆಯಲ್ಲಿ ನೇರವಾಗಿ ದೂರು ಹೇಳಿಕೊಳ್ಳಲಾಗಿದೆ.  Shivamogga City Assembly Constituency : ಬದಲಾಯ್ತು ಗುಜರಾತ್ ಮಾಡಲ್! ಶಿವಮೊಗ್ಗಕ್ಕೆ ಈಶ್ವರಪ್ಪರವರೇ ನಿಕ್ಕಿ? ಅತಿರಥ ಮಹಾರಥರ ನಡುವೆ ಟಿಕೆಟ್​ ಗೆದ್ದರೇ … Read more